AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು

ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಟುಂಬದೊಂದಿಗೆ ಸಖತ್​ ಎಂಜಾಯ್​ ಮಾಡುತ್ತಿದ್ದರು. ಆದರೆ ಅವರು ಇದ್ದ ಬೋಟ್​​ಗೆ ಬಲವಾದ ಅಲೆ ಅಪ್ಪಳಿಸಿದ ಕಾರಣ ಮಹಿಳೆ ಸಮುದ್ರಕ್ಕೆ ಬಿದ್ದಿದ್ದರು.

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು
ಪೊಲೀಸರು ಮಹಿಳೆಯನ್ನು ರಕ್ಷಿಸಿದ ದೃಶ್ಯ
TV9 Web
| Edited By: |

Updated on: Jan 10, 2022 | 4:22 PM

Share

ಕಡಲತೀರಗಳಿಗೆ ಹೋದವರು, ಸಮುದ್ರದಲ್ಲಿ ಸಾಹಸ ಕ್ರೀಡೆಗಳನ್ನು ಆಡಲು ಹೋದವರು ಅಪಾಯಕ್ಕೆ ಸಿಲುಕುವ ಘಟನೆ ಆಗಾಗ ನಡೆಯುತ್ತಿರುತ್ತದೆ. ಅದೆಷ್ಟೋ ಮಂದಿ ಸಾಹಸಕ್ಕೆ ಕೈಹಾಕಿ ಜೀವವನ್ನೇ ಕಳೆದುಕೊಂಡವರೂ ಇದ್ದಾರೆ. ಹಾಗೇ, ಮುಂಬೈನಲ್ಲಿ ಭಾನುವಾರ ಇಂಥದದ್ದೇ ಅಪಾಯಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರನ್ನು ಕರಾವಳಿ ಪೊಲೀಸರು ಮತ್ತು ಕೊಲಾಬಾ ಪೊಲೀಸರು ಜಂಟಿಯಾಗಿ ರಕ್ಷಿಸಿದ್ದಾರೆ. ಅಂದಹಾಗೇ, ಈ ಘಟನೆ ನಡೆದದ್ದು ಮುಂಬೈನ ಗೇಟ್​ ವೇ ಆಫ್​ ಇಂಡಿಯಾದ ಬಳಿ.

ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಟುಂಬದೊಂದಿಗೆ ಸಖತ್​ ಎಂಜಾಯ್​ ಮಾಡುತ್ತಿದ್ದರು. ಆದರೆ ಅವರು ಇದ್ದ ಬೋಟ್​​ಗೆ ಬಲವಾದ ಅಲೆ ಅಪ್ಪಳಿಸಿದ ಕಾರಣ ಮಹಿಳೆ ಸಮತೋಲನ ಕಳೆದುಕೊಂಡು ಸಾಗರಕ್ಕೆ ಬಿದ್ದಿದ್ದಾರೆ. ಮುಳುಗುತ್ತಿದ್ದ ಅವರು ಭಯದಿಂದ ಕೂಗುತ್ತಿದ್ದರು. ನಂತರ ಅಲ್ಲಿಗೆ ದೋಣಿಯಲ್ಲಿ ಬಂದ ಕರಾವಳಿ ಪೊಲೀಸರು ಮಹಿಳೆಗೆ ಆಸರೆಗೆ ಹಗ್ಗವೊಂದನ್ನು ಕೊಟ್ಟು, ಪೊಲೀಸ್​ ಸಿಬ್ಬಂದಿಯೊಬ್ಬ ನೀರಿಗೆ ಜಿಗಿದು ನಂತರ ರಕ್ಷಣೆ ಮಾಡಿದ್ದಾರೆ. ಹಾಗೇ ಘಟನೆಯ ಬಗ್ಗೆ ಮುಂಬೈ ಪೊಲೀಸರೂ ಕೂಡ ಮಾಹಿತಿ ನೀಡಿದ್ದಾರೆ. ಅಪಾಯದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ ವಿಡಿಯೋ ಕೂಡ ವೈರಲ್ ಆಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.  ಹಾಗೇ, ಮಹಿಳೆ ಲೈಪ್​ ಜಾಕೆಟ್​ ಧರಿಸಿದ್ದರಿಂದ ಒಂದೇ ಸಲ ಯಾವುದೇ ಸಮಸ್ಯೆ ಆಗಲಿಲ್ಲ. ಒಂದೊಮ್ಮೆ ಲೈಫ್ ಜಾಕೆಟ್​ ಧರಿಸದೆ ಇದ್ದಿದ್ದರೆ ಇನ್ನಷ್ಟು ಸಮಸ್ಯೆ ಆಗುತ್ತಿತ್ತೂ ಹೇಳಲಾಗಿದೆ.

ಇದನ್ನೂ ಓದಿ: ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ