AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​
ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ
ಅಕ್ಷತಾ ವರ್ಕಾಡಿ
|

Updated on:May 02, 2024 | 4:42 PM

Share

ಮುಂಬೈ: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿ ಶಾಖ ತಡೆಯಲಾದರೆ ಕೋತಿಗಳ ಗುಂಪೊಂದು ರೆಸಾರ್ಟ್​​​​​ವೊಂದರ ಕಡೆ ಬಂದಿದ್ದು, ಅಲ್ಲಿನ ಸ್ವಿಮಿಂಗ್​​ ಫೂಲ್​​ನಲ್ಲಿ ಸಖತ್​​ ಆಗಿ ಸ್ವಿಮಿಂಗ್ ಮಾಡಿದೆ. ಸದ್ಯ ಕೋತಿಗಳ ಗುಂಪು ಈಜುಕೊಳದಲ್ಲಿ ಬೇಸಿಗೆಯನ್ನು ಆನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ದೃಶ್ಯ ಕಂಡು ಬಂದಿದ್ದು ಮುಂಬೈನ ಬೊರಿವಲಿ ಪ್ರದೇಶದ ರೆಸಾರ್ಟ್​​​​​ವೊಂದರಲ್ಲಿ. ಸ್ವಿಮಿಂಗ್​​ ಫೂಲ್​​ನಲ್ಲಿ ಆರರಿಂದ ಏಳು ಕೋತಿಗಳು ಆಟವಾಡುತ್ತಾ ಸ್ವಿಮಿಂಗ್​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಿರು ಬೇಸಿಗೆಯಿಂದ ಪಾರಾಗಲು ಆಟೋ ಚಾಲಕನ ಮಸ್ತ್ ಐಡಿಯಾ; ವೈರಲ್ ಆಯ್ತು ವಿಡಿಯೋ

ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಬಿಸಿಲಿನ ಬೇಗೆ ತಡೆಯಲಾರದೇ ರೆಸಾರ್ಟ್ ಒಳಗೆ ಬಂದಿದೆ. ಅದಿಕ್ಕೆ ಏನೂ ತೊಂದರೆ ಕೊಡದಿರಿ. ಸಂತೋಷದಿಂದ ಆಟವಾಡಲಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 2 May 24

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ