AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​
ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ
ಅಕ್ಷತಾ ವರ್ಕಾಡಿ
|

Updated on:May 02, 2024 | 4:42 PM

Share

ಮುಂಬೈ: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿ ಶಾಖ ತಡೆಯಲಾದರೆ ಕೋತಿಗಳ ಗುಂಪೊಂದು ರೆಸಾರ್ಟ್​​​​​ವೊಂದರ ಕಡೆ ಬಂದಿದ್ದು, ಅಲ್ಲಿನ ಸ್ವಿಮಿಂಗ್​​ ಫೂಲ್​​ನಲ್ಲಿ ಸಖತ್​​ ಆಗಿ ಸ್ವಿಮಿಂಗ್ ಮಾಡಿದೆ. ಸದ್ಯ ಕೋತಿಗಳ ಗುಂಪು ಈಜುಕೊಳದಲ್ಲಿ ಬೇಸಿಗೆಯನ್ನು ಆನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ದೃಶ್ಯ ಕಂಡು ಬಂದಿದ್ದು ಮುಂಬೈನ ಬೊರಿವಲಿ ಪ್ರದೇಶದ ರೆಸಾರ್ಟ್​​​​​ವೊಂದರಲ್ಲಿ. ಸ್ವಿಮಿಂಗ್​​ ಫೂಲ್​​ನಲ್ಲಿ ಆರರಿಂದ ಏಳು ಕೋತಿಗಳು ಆಟವಾಡುತ್ತಾ ಸ್ವಿಮಿಂಗ್​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಿರು ಬೇಸಿಗೆಯಿಂದ ಪಾರಾಗಲು ಆಟೋ ಚಾಲಕನ ಮಸ್ತ್ ಐಡಿಯಾ; ವೈರಲ್ ಆಯ್ತು ವಿಡಿಯೋ

ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಬಿಸಿಲಿನ ಬೇಗೆ ತಡೆಯಲಾರದೇ ರೆಸಾರ್ಟ್ ಒಳಗೆ ಬಂದಿದೆ. ಅದಿಕ್ಕೆ ಏನೂ ತೊಂದರೆ ಕೊಡದಿರಿ. ಸಂತೋಷದಿಂದ ಆಟವಾಡಲಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 2 May 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ