AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​
ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ
ಅಕ್ಷತಾ ವರ್ಕಾಡಿ
|

Updated on:May 02, 2024 | 4:42 PM

Share

ಮುಂಬೈ: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿ ಶಾಖ ತಡೆಯಲಾದರೆ ಕೋತಿಗಳ ಗುಂಪೊಂದು ರೆಸಾರ್ಟ್​​​​​ವೊಂದರ ಕಡೆ ಬಂದಿದ್ದು, ಅಲ್ಲಿನ ಸ್ವಿಮಿಂಗ್​​ ಫೂಲ್​​ನಲ್ಲಿ ಸಖತ್​​ ಆಗಿ ಸ್ವಿಮಿಂಗ್ ಮಾಡಿದೆ. ಸದ್ಯ ಕೋತಿಗಳ ಗುಂಪು ಈಜುಕೊಳದಲ್ಲಿ ಬೇಸಿಗೆಯನ್ನು ಆನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ದೃಶ್ಯ ಕಂಡು ಬಂದಿದ್ದು ಮುಂಬೈನ ಬೊರಿವಲಿ ಪ್ರದೇಶದ ರೆಸಾರ್ಟ್​​​​​ವೊಂದರಲ್ಲಿ. ಸ್ವಿಮಿಂಗ್​​ ಫೂಲ್​​ನಲ್ಲಿ ಆರರಿಂದ ಏಳು ಕೋತಿಗಳು ಆಟವಾಡುತ್ತಾ ಸ್ವಿಮಿಂಗ್​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಿರು ಬೇಸಿಗೆಯಿಂದ ಪಾರಾಗಲು ಆಟೋ ಚಾಲಕನ ಮಸ್ತ್ ಐಡಿಯಾ; ವೈರಲ್ ಆಯ್ತು ವಿಡಿಯೋ

ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಬಿಸಿಲಿನ ಬೇಗೆ ತಡೆಯಲಾರದೇ ರೆಸಾರ್ಟ್ ಒಳಗೆ ಬಂದಿದೆ. ಅದಿಕ್ಕೆ ಏನೂ ತೊಂದರೆ ಕೊಡದಿರಿ. ಸಂತೋಷದಿಂದ ಆಟವಾಡಲಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 2 May 24

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ