AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ನಲ್ಲಿ ಸ್ಟಂಟ್ ಮಾಡಿದ ಪ್ರೇಮಿಯಿಂದ ಮಹಿಳೆಯ ಗುಪ್ತಾಂಗಕ್ಕೆ ಗಾಯ!

ಮುಂಬೈನಲ್ಲಿ ಯುವಕನೊಬ್ಬ ತನ್ನ ಬೈಕ್​ನಲ್ಲಿ ಪ್ರೇಯಸಿಯನ್ನು ಕೂರಿಸಿಕೊಂಡು ವೀಲಿಂಗ್ ಮಾಡುತ್ತಿದ್ದ. ಈ ವೇಳೆ ಧೂಮ್ ಸ್ಟೈಲ್​ನಲ್ಲಿ ಆತ ಸ್ಟಂಟ್ ಮಾಡುವಾಗ ಹಿಂದೆ ಕುಳಿತಿದ್ದ ಪ್ರೇಯಸಿಯ ಖಾಸಗಿ ಭಾಗಕ್ಕೆ ಗಾಯವಾಗಿದೆ. ಬೈಕ್ ಸವಾರನ 'ಧೂಮ್-ಸ್ಟೈಲ್' ಸ್ಟಂಟ್​​ನಿಂದ ಆತನ ಗರ್ಲ್​ಫ್ರೆಂಡ್ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಬೈಕ್​ನಲ್ಲಿ ಸ್ಟಂಟ್ ಮಾಡಿದ ಪ್ರೇಮಿಯಿಂದ ಮಹಿಳೆಯ ಗುಪ್ತಾಂಗಕ್ಕೆ ಗಾಯ!
Bike Stunt In MumbaiImage Credit source: x
ಸುಷ್ಮಾ ಚಕ್ರೆ
|

Updated on: Feb 16, 2026 | 3:55 PM

Share

ನವದೆಹಲಿ, ಫೆಬ್ರವರಿ 16: ಯುವಕ-ಯುವತಿಯರಿಬ್ಬರ ರಾತ್ರಿಯ ಔಟಿಂಗ್ ಸಂಕಷ್ಟ ತಂದೊಡ್ಡಿದೆ. ಬೈಕ್​ನಲ್ಲಿ ಬಾಯ್​​ಫ್ರೆಂಡ್ (Boyfriend) ಹಿಂದೆ ಕುಳಿತು ಹೋಗುವಾಗ ಸ್ವಲ್ಪ ಸಮಯದವರೆಗೆ ಇಬ್ಬರೂ ಎಂಜಾಯ್ ಮಾಡುತ್ತಿದ್ದರು. ಅಲ್ಲಿಯವರೆಗೂ ಎಲ್ಲವೂ ಸರಿಯಾಗೇ ಇತ್ತು. ಆಕೆ ಬಾಯ್​​ಫ್ರೆಂಡ್​​ನನ್ನು ಹಿಡಿದು ಕುಳಿತಿದ್ದಾಗ ಆತ ಆಕೆಗೆ ತನ್ನ ಸ್ಟಂಟ್ ತೋರಿಸಲು ಧೂಮ್ ಸಿನಿಮಾ ಸ್ಟೈಲ್​ನಲ್ಲಿ ವೀಲಿಂಗ್ ಮಾಡಿದ್ದಾನೆ. ಇದರ ಸುಳಿವಿಲ್ಲದ ಆಕೆ ಹಿಂದಿನ ಸೀಟಿನಿಂದ ಕೆಳಗೆ ಜಾರಿದಳು. ಆಗ ಹಿಂದಿನ ಚಕ್ರ ಮತ್ತು ಸೀಟಿನ ನಡುವಿನ ಜಾಗದಲ್ಲಿ ಆಕೆ ಸಿಲುಕಿಕೊಂಡಳು. ಇದರಿಂದ ಆಕೆಯ ಗುಪ್ತಾಂಗಕ್ಕೆ ಗಾಯವಾಗಿದೆ.

ಆ ಬೈಕ್ ಹಿಂದೆ ಹೋಗುತ್ತಿದ್ದ ಬೇರೆ ಸವಾರರು ಇವರ ಈ ಸಾಹಸವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ದಿಢೀರನೆ ಆತ ವೀಲಿಂಗ್ ಮಾಡಿದ್ದರಿಂದ ಆಕೆ ಬ್ಯಾಲೆನ್ಸ್ ತಪ್ಪಿದಳು. ಆಕೆಯ ಕಾಲುಗಳು ಮತ್ತು ಆಕೆಯ ದೇಹದ ಅರ್ಧದಷ್ಟು ಭಾಗವು ಚಕ್ರದ ನಡವಿನ ಜಾಗದಲ್ಲಿ ಸಿಲುಕಿಕೊಂಡಿದ್ದರಿಂದ, ಆಕೆಯ ಖಾಸಗಿ ಜಾಗಕ್ಕೆ ಗಾಯಗಳಾಗಿವೆ ಎಂದು ವರದಿಯಾಗಿದೆ.

View this post on Instagram

A post shared by CineHind (@cinehind)

ಇದನ್ನೂ ಓದಿ: ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ

ಇದಾದ ನಂತರ ಆ ಯುವಕನಿಗೆ ತಾನು ಮಾಡಿದ ತಪ್ಪಿನ ಅರಿವಾಯಿತು. ಆಕೆಯನ್ನು ಕಾಪಾಡಲು ಅವನು ತಕ್ಷಣ ತನ್ನ ಬೈಕನ್ನು ನಿಲ್ಲಿಸಿದನು. ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ