AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ,ರೈಲಿಗೆ ತಲೆ ಕೊಟ್ಟ ಪತ್ರಕರ್ತೆ

ಐದು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಮಧುಮಿತಾಗೆ ಇತ್ತೀಚಿಗಷ್ಟೇ ತನ್ನ ಗಂಡ ನನಗೆ ಮೋಸ ಮಾಡಿ ಬೇರೆ ಮಹಿಳೆಯೊಂದಿಗೆ ಸಂಬಂಧ ಬೆಳೆಸಿರುವುದು ತಿಳಿದುಬಂದಿದೆ. ಇದಲ್ಲದೇ ಪತಿಯಿಂದ ಅನುಭವಿಸಿದ ಕಿರುಕುಳದ ಬಗ್ಗೆ ಮಧುಮಿತಾ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಕೊಂಡಿದ್ದಾಳೆ.

Video Viral: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ,ರೈಲಿಗೆ ತಲೆ ಕೊಟ್ಟ ಪತ್ರಕರ್ತೆ
ಮೃತ ಮಧುಮಿತಾ ಪರಿದಾ (28)
ಅಕ್ಷತಾ ವರ್ಕಾಡಿ
|

Updated on:Jul 25, 2024 | 6:27 PM

Share

ಭುವನೇಶ್ವರ: ಮಹಿಳಾ ಪತ್ರಕರ್ತೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ(ಜು.25) ಸಂಜೆ ಒಡಿಶಾದ ಭುವನೇಶ್ವರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ವಿಡಿಯೋ ಮಾಡಿಕೊಂಡಿದ್ದು, ವಿಡಿಯೋದಲ್ಲಿ ಪತಿಯ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. ಮೃತ ಮಧುಮಿತಾ ಪರಿದಾ (28) ಸ್ಥಳೀಯ ಸುದ್ದಿ ಮಾಧ್ಯಮದಲ್ಲಿ ಕಾಪಿ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು.

ಸಾವಿಗೂ ಮುನ್ನ ತನ್ನ ಪತಿಯಿಂದ ಉಂಟಾದ ಕಿರುಕುಳ ಬಗ್ಗೆ ಹೇಳಿಕೊಂಡಿದ್ದು, ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಲಿಂಗಪುರ ಪ್ರದೇಶದಲ್ಲಿದ್ದ ದೇವಸ್ಥಾನದ ಬಳಿಯ ರೈಲ್ವೇ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸರ್ಕಾರಿ ರೈಲ್ವೇ ಪೊಲೀಸರ ಪ್ರಕಾರ, ಘಟನೆ ರಾತ್ರಿ 7.30 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ಮಧುಮಿತಾ ಸಾವಿನ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಮಧುಮಿತಾ ಪತಿಗೆ ಆಕೆಯ ಸಂಬಂಧಿಕರು ಸ್ಥಳದಲ್ಲೇ ಥಳಿಸಿದ್ದಾರೆ ಎನ್ನಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ

ಐದು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಮಧುಮಿತಾಗೆ ಇತ್ತೀಚಿಗಷ್ಟೇ ತನ್ನ ಗಂಡ ನನಗೆ ಮೋಸ ಮಾಡಿ ಬೇರೆ ಮಹಿಳೆಯೊಂದಿಗೆ ಸಂಬಂಧ ಬೆಳೆಸಿರುವುದು ತಿಳಿದುಬಂದಿದೆ. ಇದಲ್ಲದೇ ಪತಿಯಿಂದ ಅನುಭವಿಸಿದ ಕಿರುಕುಳದ ಬಗ್ಗೆ ಮಧುಮಿತಾ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Thu, 25 July 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ