AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೌಗು ಪ್ರದೇಶದಲ್ಲಿ ಕಂಡುಬಂದ ವಿಲಕ್ಷಣ ಗ್ರೀನ್​​ ಪ್ಯೂರಿ ಹಾವು: ದಂಗಾದ ಸ್ಥಳೀಯರು

ಥೈಲ್ಯಾಂಡ್​ನಲ್ಲಿ ಕಾಣಿಸಿಕೊಂಡಿರುವ ಅಪರೂಪದ ಜೀವಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರೀನ್​ ಪ್ಯೂರಿ ಎನ್ನುವ ವಿಲಕ್ಷಣ ಹಾವು  ಜೌಗು ಪ್ರೇದೇಶದಲ್ಲಿ ಕಂಡುಬಂದಿದೆ.

ಜೌಗು ಪ್ರದೇಶದಲ್ಲಿ ಕಂಡುಬಂದ ವಿಲಕ್ಷಣ ಗ್ರೀನ್​​ ಪ್ಯೂರಿ ಹಾವು: ದಂಗಾದ ಸ್ಥಳೀಯರು
ವಿಲಕ್ಷಣ ಹಾವು
TV9 Web
| Edited By: |

Updated on:Mar 13, 2022 | 3:27 PM

Share

ನೀರಿನ ಆಳ ಸದಾ ಕುತೂಹಲಗಳ ಆಗರ. ಅದೆಷ್ಟೋ ಅಪರೂಪದ ಜೀವಿಗಳು ಹುದುಗಿಕೊಂಡಿರುತ್ತವೆ. ಇದೀಗ ಥೈಲ್ಯಾಂಡ್​ನಲ್ಲಿ ಕಾಣಿಸಿಕೊಂಡಿರುವ ಅಪರೂಪದ ಜೀವಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರೀನ್​ ಪ್ಯೂರಿ ಎನ್ನುವ ವಿಲಕ್ಷಣ ಹಾವು  ಜೌಗು ಪ್ರೇದೇಶದಲ್ಲಿ ಕಂಡುಬಂದಿದೆ. ಥೈಲ್ಯಾಂಡ್​ನ ಸಖೋನ್​ ನಖೋನ್​ ಎನ್ನುವಲ್ಲಿ ಈ ಜೀವಿ ಕಂಡು ಬಂದಿದ್ದು, ಜನರು ತಬ್ಬಿಬ್ಬುಗೊಂಡಿದ್ದಾರೆ. ಕೆಲವು ಸ್ಥಳೀಯರು ಈ ಹಾವನ್ನು ಪಪ್​ ಮುಖದ ನೀರಿನ ಹಾವು ಎಂದು ಗುರುತಿಸಿದ್ದಾರೆ.

ಎರಡು ಅಡಿ ಉದ್ದದ ಜೀವಿ ಹಡಗಿನೊಳಗೆ ಚಲಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಾವಿನ ತುಪ್ಪಳವು ಅಂಕಡೊಂಕಾಗಿ ಚಲಿಸುವುದನ್ನು ಕಾಣಬಹುದು. ಥಾಯ್ಲೆಂಡ್​ ಸ್ಥಳೀಯರರೊಬ್ಬರು ಹಾವನ್ನು ಗುರುತಿಸಿದ್ದು, ಈ ರೀತಿಯ ಹಾವನ್ನು ಹಿಂದೆಂದೂ ನೋಡಿಲ್ಲ ಎಂದಿದ್ದಾರೆ ಎಂದು ಟೈಮ್ಸ್​​ ನೌ ವರದಿ ತಿಳಿಸಿದೆ. ಸದ್ಯ ಜೀವಿಯನ್ನು ಹಿಡಿದು ಸ್ಥಳೀಯರೊಬ್ಬರ ಮನೆಯಲ್ಲಿ ಇಡಲಾಗಿದೆ. ಈ ಜೀವಿಯ ಮೈಮೇಲಿನ ಪದರಗಳು ಕೆರಾಟಿನ್​ನಿಂದ ಮಾಡಲ್ಪಟ್ಟಿದೆ ಎಂದು  ವನ್ಯಜೀವಿಯ ತಜ್ಞರೊಬ್ಬರು ಹೇಳಿದ್ದಾರೆ.

ಈ ರೀತಿಯ ಹಾವುಗಳು ಆಗ್ನೇಯ ಏಷ್ಯಾದ ಉಷ್ಣವಲಯದ ಪ್ರದೇಶಗಳಲ್ಲಿ  ಕಂಡುಬರುವ ಹೊಮಾಲೊಪ್ಸಿಡೆ ಕುಟುಂಬಕ್ಕೆ ಸೇರಿದ ವಿಷಕಾರಿ ಹಾವಿನ ಸಂತತಿಯಾಗಿದೆ. ಉತ್ತರ ಸುಮಾತ್ರಾದಿಂದ ಸಲಾಂಗಾ ದ್ವೀಪ, ಇಂಡೋನೇಷಿಯಾ ಮತ್ತು ಬೊರ್ನಿಯಯೊದವರೆಗೆ ಈ ಪ್ರಬೇಧಗಳು ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ:

ಮುಂದುವರೆದ ರಷ್ಯಾ-ಉಕ್ರೇನ್​ ಯುದ್ಧ: ಅಧಿಕೃತವಾಗಿ ಉಕ್ರೇನ್ ಸೇನೆ​ ಸೇರಿದ ಮೊದಲ ಮಹಿಳಾ ಸ್ವಯಂ ಸೇವಕಿ

Published On - 1:23 pm, Sun, 13 March 22

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ