AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೌಗು ಪ್ರದೇಶದಲ್ಲಿ ಕಂಡುಬಂದ ವಿಲಕ್ಷಣ ಗ್ರೀನ್​​ ಪ್ಯೂರಿ ಹಾವು: ದಂಗಾದ ಸ್ಥಳೀಯರು

ಥೈಲ್ಯಾಂಡ್​ನಲ್ಲಿ ಕಾಣಿಸಿಕೊಂಡಿರುವ ಅಪರೂಪದ ಜೀವಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರೀನ್​ ಪ್ಯೂರಿ ಎನ್ನುವ ವಿಲಕ್ಷಣ ಹಾವು  ಜೌಗು ಪ್ರೇದೇಶದಲ್ಲಿ ಕಂಡುಬಂದಿದೆ.

ಜೌಗು ಪ್ರದೇಶದಲ್ಲಿ ಕಂಡುಬಂದ ವಿಲಕ್ಷಣ ಗ್ರೀನ್​​ ಪ್ಯೂರಿ ಹಾವು: ದಂಗಾದ ಸ್ಥಳೀಯರು
ವಿಲಕ್ಷಣ ಹಾವು
TV9 Web
| Edited By: |

Updated on:Mar 13, 2022 | 3:27 PM

Share

ನೀರಿನ ಆಳ ಸದಾ ಕುತೂಹಲಗಳ ಆಗರ. ಅದೆಷ್ಟೋ ಅಪರೂಪದ ಜೀವಿಗಳು ಹುದುಗಿಕೊಂಡಿರುತ್ತವೆ. ಇದೀಗ ಥೈಲ್ಯಾಂಡ್​ನಲ್ಲಿ ಕಾಣಿಸಿಕೊಂಡಿರುವ ಅಪರೂಪದ ಜೀವಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರೀನ್​ ಪ್ಯೂರಿ ಎನ್ನುವ ವಿಲಕ್ಷಣ ಹಾವು  ಜೌಗು ಪ್ರೇದೇಶದಲ್ಲಿ ಕಂಡುಬಂದಿದೆ. ಥೈಲ್ಯಾಂಡ್​ನ ಸಖೋನ್​ ನಖೋನ್​ ಎನ್ನುವಲ್ಲಿ ಈ ಜೀವಿ ಕಂಡು ಬಂದಿದ್ದು, ಜನರು ತಬ್ಬಿಬ್ಬುಗೊಂಡಿದ್ದಾರೆ. ಕೆಲವು ಸ್ಥಳೀಯರು ಈ ಹಾವನ್ನು ಪಪ್​ ಮುಖದ ನೀರಿನ ಹಾವು ಎಂದು ಗುರುತಿಸಿದ್ದಾರೆ.

ಎರಡು ಅಡಿ ಉದ್ದದ ಜೀವಿ ಹಡಗಿನೊಳಗೆ ಚಲಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಾವಿನ ತುಪ್ಪಳವು ಅಂಕಡೊಂಕಾಗಿ ಚಲಿಸುವುದನ್ನು ಕಾಣಬಹುದು. ಥಾಯ್ಲೆಂಡ್​ ಸ್ಥಳೀಯರರೊಬ್ಬರು ಹಾವನ್ನು ಗುರುತಿಸಿದ್ದು, ಈ ರೀತಿಯ ಹಾವನ್ನು ಹಿಂದೆಂದೂ ನೋಡಿಲ್ಲ ಎಂದಿದ್ದಾರೆ ಎಂದು ಟೈಮ್ಸ್​​ ನೌ ವರದಿ ತಿಳಿಸಿದೆ. ಸದ್ಯ ಜೀವಿಯನ್ನು ಹಿಡಿದು ಸ್ಥಳೀಯರೊಬ್ಬರ ಮನೆಯಲ್ಲಿ ಇಡಲಾಗಿದೆ. ಈ ಜೀವಿಯ ಮೈಮೇಲಿನ ಪದರಗಳು ಕೆರಾಟಿನ್​ನಿಂದ ಮಾಡಲ್ಪಟ್ಟಿದೆ ಎಂದು  ವನ್ಯಜೀವಿಯ ತಜ್ಞರೊಬ್ಬರು ಹೇಳಿದ್ದಾರೆ.

ಈ ರೀತಿಯ ಹಾವುಗಳು ಆಗ್ನೇಯ ಏಷ್ಯಾದ ಉಷ್ಣವಲಯದ ಪ್ರದೇಶಗಳಲ್ಲಿ  ಕಂಡುಬರುವ ಹೊಮಾಲೊಪ್ಸಿಡೆ ಕುಟುಂಬಕ್ಕೆ ಸೇರಿದ ವಿಷಕಾರಿ ಹಾವಿನ ಸಂತತಿಯಾಗಿದೆ. ಉತ್ತರ ಸುಮಾತ್ರಾದಿಂದ ಸಲಾಂಗಾ ದ್ವೀಪ, ಇಂಡೋನೇಷಿಯಾ ಮತ್ತು ಬೊರ್ನಿಯಯೊದವರೆಗೆ ಈ ಪ್ರಬೇಧಗಳು ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ:

ಮುಂದುವರೆದ ರಷ್ಯಾ-ಉಕ್ರೇನ್​ ಯುದ್ಧ: ಅಧಿಕೃತವಾಗಿ ಉಕ್ರೇನ್ ಸೇನೆ​ ಸೇರಿದ ಮೊದಲ ಮಹಿಳಾ ಸ್ವಯಂ ಸೇವಕಿ

Published On - 1:23 pm, Sun, 13 March 22

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ