AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತೊಡೆಯ ಮೇಲೆ ಪ್ರೇಯಸಿಯನ್ನು ಕೂರಿಸಿ ಕಿಸ್​​​ ಮಾಡುತ್ತಾ ಕಾರಿನಲ್ಲಿ ಯುವಕನ ಜಾಲಿ ರೈಡ್‌!

ನಡುರಸ್ತೆಯಲ್ಲಿ ಈ ಜೋಡಿ ವಾಹನ ಓಡಾಡುತ್ತಿದ್ದರೂ ಲೆಕ್ಕಿಸದೇ ಕಿಸ್ಸಿಂಗ್, ಹಗ್ಗಿಂಗ್ ಅಂಡ್ ರೊಮ್ಯಾನ್ಸ್ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ತೊಡೆಯ ಮೇಲೆ ಪ್ರೇಯಸಿಯನ್ನು ಕೂರಿಸಿ ಕಿಸ್​​​ ಮಾಡುತ್ತಾ ಕಾರಿನಲ್ಲಿ ಯುವಕನ ಜಾಲಿ ರೈಡ್‌!
ಅಕ್ಷತಾ ವರ್ಕಾಡಿ
|

Updated on: Jul 17, 2024 | 3:06 PM

Share

ಯುವಕನೊಬ್ಬ ತನ್ನ ಪ್ರೇಯಸಿಯನ್ನು ತೊಡೆಯ ಮೇಲೆ ಕೂರಿಸಿ ಮುತ್ತಿಡುತ್ತಾ ಕಾರು ಡ್ರೈವ್​​​ ಮಾಡಿಕೊಂಡು ಹೋಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ವಾಹನ ದಟ್ಟನೆಯ ನಡುವೆ ಈ ರೀತಿಯ ಕೃತ್ಯವೆಸಗಿರುವ ಯುವಕನನ್ನು ನಾಗ್ಪುರ ಪೊಲೀಸರು​​​ ಬಂಧಿಸಿದ್ದಾರೆ.

ನಡುರಸ್ತೆಯಲ್ಲಿ ಈ ಜೋಡಿ ವಾಹನ ಓಡಾಡುತ್ತಿದ್ದರೂ ಲೆಕ್ಕಿಸದೇ ಕಿಸ್ಸಿಂಗ್, ಹಗ್ಗಿಂಗ್ ಅಂಡ್ ರೊಮ್ಯಾನ್ಸ್ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಭಾರತೀಯ ನ್ಯಾಯ ಸಂಹಿತಾ (BNS) ಮತ್ತು ಮೋಟಾರು ವಾಹನಗಳ ಕಾಯಿದೆಯಡಿಯಲ್ಲಿ ವೇಗದ ಚಾಲನೆ, ಸಾರ್ವಜನಿಕ ಅಸಭ್ಯತೆ ಮತ್ತು ಆಕ್ಷೇಪಾರ್ಹ ವರ್ತನೆಯ ಆರೋಪಗಳ ಅಡಿ ಕೇಸು ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಜೋಡಿ 28 ವರ್ಷ ವಯಸ್ಸಿನವರಾಗಿದ್ದು, ಯುವಕ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದು, ಯುವತಿ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರದ ಅತ್ಯಂತ ಜನನಿಬಿಡ ರಸ್ತೆಗಳಲ್ಲಿ ಒಂದಾದ ಲಾ ಕಾಲೇಜ್ ಸ್ಕ್ವೇರ್‌ನಿಂದ ಶಂಕರ್ ನಗರ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ