AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಕಾಣುವ ಹಿಮಾಲಯ ಪರ್ವತ ಶ್ರೇಣಿಯನ್ನು ನೀವೂ ಕಣ್ತುಂಬಿಸಿಕೊಳ್ಳಿ

ಚಿತ್ರದಲ್ಲಿ ಹಿಮಾಲಯ ಪರ್ವತ ಶ್ರೇಣಿಯನ್ನು ಅತ್ಯಂತ ಸ್ಪಷ್ಟವಾಗಿ ನೋಡಬಹುದು. ಸೂರ್ಯರಶ್ಮಿ ಪರ್ವತ ಶ್ರೇಣಿಯ ಮೇಲೆ ಎಳೆ ಎಳೆಯಾಗಿ ಬೀಳುತ್ತಿದ್ದು, ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಈ ದೃಶ್ಯವನ್ನು ನೋಡುವ ಖುಷಿಯೇ ಬೇರೆ ಎಂದು ಅವರು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಕಾಣುವ ಹಿಮಾಲಯ ಪರ್ವತ ಶ್ರೇಣಿಯನ್ನು ನೀವೂ ಕಣ್ತುಂಬಿಸಿಕೊಳ್ಳಿ
ಹಿಮಾಲಯದ ಚಿತ್ರ ಹಂಚಿಕೊಂಡ ಗಗನಯಾತ್ರಿ
guruganesh bhat
|

Updated on: Jun 04, 2021 | 6:42 PM

Share

ನಾಸಾ ಸಂಸ್ಥೆಯ ಗಗನಯಾತ್ರಿ ಮಾರ್ಕ್ ವಂಡೇ ಹೀ ಜೂನ್ 2ರಂದು ಸೆರೆಹಿಡಿಯಲಾದ ಹಿಮಾಲಯ ಪರ್ವತ ಶ್ರೇಣಿಯ ಅಮೋಘ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ತಾವು ಈ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾಗಿ ಹೇಳಿಕೊಂಡಿರುವ ಅವರು, ಈ ಚಿತ್ರ ನನ್ನನ್ನು ಮಂತ್ರಮುಗ್ಧನನ್ನಾಗಿಸಿದೆ ಎಂದು ತಿಳಿಸಿದ್ದಾರೆ.

ಅವರು ಹಂಚಿಕೊಂಡಿರುವ ಚಿತ್ರದಲ್ಲಿ ಹಿಮಾಲಯ ಪರ್ವತ ಶ್ರೇಣಿಯನ್ನು ಅತ್ಯಂತ ಸ್ಪಷ್ಟವಾಗಿ ನೋಡಬಹುದು. ಸೂರ್ಯರಶ್ಮಿ ಪರ್ವತ ಶ್ರೇಣಿಯ ಮೇಲೆ ಎಳೆ ಎಳೆಯಾಗಿ ಬೀಳುತ್ತಿದ್ದು, ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಈ ದೃಶ್ಯವನ್ನು ನೋಡುವ ಖುಷಿಯೇ ಬೇರೆ ಎಂದು ಅವರು ತಿಳಿಸಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ ಸೋಲಾರ್ ಫಲಕವನ್ನು ಸಹ ಈ ಚಿತ್ರದಲ್ಲಿ ಕಾಣಬಹುದು.

ಕೆಲವರಿಗೆ ಈ ಹಿಮಾಲಯ ಪರ್ವತ ಶ್ರೇಣಿಯ ಚಿತ್ರ ನೋಡಿ ಶಿವನ ನೆನಪೂ ಬಂದಿದೆ. ಶಿವನ ವಾಸಸ್ಥಾನ ಹಿಮಾಲಯ..ಓಂ ನಮಃ ಶಿವಾಹ ಎಂದೂ ಕೆಲವು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಕೆಲವರಿಗೆ ಐಸ್​ಕ್ರೀಂನ ನೆನಪು ಬಂದಿದ್ದು, ತಮಗೆ ಈಗಲೇ ಐಸ್​ಕ್ರೀಂ ತಿನ್ನಬೇಕು ಅನಿಸುತ್ತಿದೆ ಎಂದು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಗರ್ಭಪಾತ ವಿರೋಧಿ ಕಾನೂನಿನ ವಿರುದ್ಧ ವೈರಲ್ ಆದ 18ರ ಹರೆಯದ ಯುವತಿಯ ಭಾಷಣ

‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್

(Nasa astronaut shares Himalayan mountain pictures from International Space Station)

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ