AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನೀರಿನೊಳಗೆ ಕಲಾವಿದನ ಅದ್ಭುತ ನೃತ್ಯ ಪ್ರದರ್ಶನ; ವಿಡಿಯೋ ವೈರಲ್​​

ನವರಾತ್ರಿ ಹಬ್ಬದ ಪ್ರಯುಕ್ತ ನೀರಿನೊಳಗೆ ಗುಜರಾತ್‍ನ ಸಾಂಪ್ರದಾಯಿಕ ಜಾನಪದ ನೃತ್ಯವಾದ ದಾಂಡಿಯಾ ನೃತ್ಯ ಮಾಡುತ್ತಿರುವ ಯುವಕ. ನೀರಿನೊಳಗೆ ಕಲಾವಿದನ ಅದ್ಭುತವಾಗಿ ನೃತ್ಯ ಪ್ರದರ್ಶನ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆ ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Viral: ನೀರಿನೊಳಗೆ ಕಲಾವಿದನ ಅದ್ಭುತ ನೃತ್ಯ ಪ್ರದರ್ಶನ; ವಿಡಿಯೋ ವೈರಲ್​​
Underwater Garba Dance l
ಅಕ್ಷತಾ ವರ್ಕಾಡಿ
|

Updated on:Oct 22, 2023 | 4:00 PM

Share

ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಕಲಾವಿದರಿಗಂತೂ ಸೋಶಿಯಲ್​ ಮೀಡಿಯಾ ತಮ್ಮ ಕಲೆಯನ್ನು ಪ್ರದರ್ಶಿಸಲು ಒಂದು ಉತ್ತಮ ವೇದಿಕೆ. ಇದರಿಂದ ಸಾಕಷ್ಟು ಜನರು ತಮ್ಮ ನೃತ್ಯ, ಹಾಡುಗಾರಿಕೆ ಹೀಗೆ ನಾನಾ ವಿವಿಧ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿರುತ್ತಾರೆ. ಇದಲ್ಲದೇ ಪುಟ್ಟ ಮಕ್ಕಳ ಅಥವಾ ಪ್ರಾಣಿಗಳ ವಿಡಿಯೋಗಳು ಸಾಕಷ್ಟು ವೈರಲ್​​ ಆಗುವುದುಂಟು. ಇತ್ತೀಚಿಗಷ್ಟೇ ಅದ್ಭುತ ನೃತ್ಯ ಪ್ರದರ್ಶನ ನೆಟ್ಟಿಗರ ಮನ ಕದ್ದಿದ್ದು, ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೌದು ನೀರಿನೊಳಗೆ ಕಲಾವಿದನ ಅದ್ಭುತವಾಗಿ ನೃತ್ಯ ಪ್ರದರ್ಶನ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆ ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋವನ್ನು @hydroman_333 ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ನೃತ್ಯಗಾರನ ಹೆಸರು ಜೈದೀಪ್ ಗೋಹಿಲ್. ನೀರಿನ ಒಳಗೆ ನೃತ್ಯ ಪ್ರದರ್ಶನ ಮಾಡುವುದು ಇದೇ ಮೊದಲೇನಲ್ಲಾ. ನೀರಿನೊಳಗೆ ನೃತ್ಯ ಮಾತ್ರವಲ್ಲ, ಫುಟ್‌ಬಾಲ್ ಮತ್ತು ಬಾಸ್ಕೆಟ್‌ಬಾಲ್ ಆಡುತ್ತಾನೆ. ಇದಲ್ಲದೇ ಸ್ಕೂಟರ್ ಓಡಿಸಿದ್ದಾನೆ. ಸಾಮಾನ್ಯರಿಗೆ ನೀರಿನೊಳಗೆ ಉಸಿರುಗಟ್ಟಿ ಹೋಗುತ್ತದೆ. ಆದರೆ ಈತ ನೀರಿನೊಳಗೆ ಇಷ್ಟೆಲ್ಲಾ ಸಾಹಸ ಮಾಡುವುದರಿಂದ ಇತನನ್ನು ಹೈಡ್ರೋಮ್ಯಾನ್ ಎಂದು ಕರೆಯಲಾಗುತ್ತದೆ.

View this post on Instagram

A post shared by Hydroman (@hydroman_333)

ಇದನ್ನೂ ಓದಿ: ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಹೊರಹೋಗುವಂತೆ ಹೇಳಿದ ಶಿಕ್ಷಕಿ

ಜೈದೀಪ್ ಗೋಹಿಲ್ ನೀಲಿ ಬಣ್ಣದ ಡ್ರೆಸ್ ಧರಿಸಿರುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಗುಜರಾತ್‍ನ ಸಾಂಪ್ರದಾಯಿಕ ಜಾನಪದ ನೃತ್ಯ ದಾಂಡಿಯಾ ಆಡುವುದನ್ನು ಕಾಣಬಹುದು. ನೀರಿನೊಳಗೆ ಕಲಾವಿದನ ಅದ್ಭುತವಾಗಿ ನೃತ್ಯ ಪ್ರದರ್ಶನ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:58 pm, Sun, 22 October 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ