Viral: ನೀರಿನೊಳಗೆ ಕಲಾವಿದನ ಅದ್ಭುತ ನೃತ್ಯ ಪ್ರದರ್ಶನ; ವಿಡಿಯೋ ವೈರಲ್​​

ನವರಾತ್ರಿ ಹಬ್ಬದ ಪ್ರಯುಕ್ತ ನೀರಿನೊಳಗೆ ಗುಜರಾತ್‍ನ ಸಾಂಪ್ರದಾಯಿಕ ಜಾನಪದ ನೃತ್ಯವಾದ ದಾಂಡಿಯಾ ನೃತ್ಯ ಮಾಡುತ್ತಿರುವ ಯುವಕ. ನೀರಿನೊಳಗೆ ಕಲಾವಿದನ ಅದ್ಭುತವಾಗಿ ನೃತ್ಯ ಪ್ರದರ್ಶನ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆ ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Viral: ನೀರಿನೊಳಗೆ ಕಲಾವಿದನ ಅದ್ಭುತ ನೃತ್ಯ ಪ್ರದರ್ಶನ; ವಿಡಿಯೋ ವೈರಲ್​​
Underwater Garba Dance l
Follow us
|

Updated on:Oct 22, 2023 | 4:00 PM

ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಕಲಾವಿದರಿಗಂತೂ ಸೋಶಿಯಲ್​ ಮೀಡಿಯಾ ತಮ್ಮ ಕಲೆಯನ್ನು ಪ್ರದರ್ಶಿಸಲು ಒಂದು ಉತ್ತಮ ವೇದಿಕೆ. ಇದರಿಂದ ಸಾಕಷ್ಟು ಜನರು ತಮ್ಮ ನೃತ್ಯ, ಹಾಡುಗಾರಿಕೆ ಹೀಗೆ ನಾನಾ ವಿವಿಧ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿರುತ್ತಾರೆ. ಇದಲ್ಲದೇ ಪುಟ್ಟ ಮಕ್ಕಳ ಅಥವಾ ಪ್ರಾಣಿಗಳ ವಿಡಿಯೋಗಳು ಸಾಕಷ್ಟು ವೈರಲ್​​ ಆಗುವುದುಂಟು. ಇತ್ತೀಚಿಗಷ್ಟೇ ಅದ್ಭುತ ನೃತ್ಯ ಪ್ರದರ್ಶನ ನೆಟ್ಟಿಗರ ಮನ ಕದ್ದಿದ್ದು, ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೌದು ನೀರಿನೊಳಗೆ ಕಲಾವಿದನ ಅದ್ಭುತವಾಗಿ ನೃತ್ಯ ಪ್ರದರ್ಶನ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆ ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋವನ್ನು @hydroman_333 ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ನೃತ್ಯಗಾರನ ಹೆಸರು ಜೈದೀಪ್ ಗೋಹಿಲ್. ನೀರಿನ ಒಳಗೆ ನೃತ್ಯ ಪ್ರದರ್ಶನ ಮಾಡುವುದು ಇದೇ ಮೊದಲೇನಲ್ಲಾ. ನೀರಿನೊಳಗೆ ನೃತ್ಯ ಮಾತ್ರವಲ್ಲ, ಫುಟ್‌ಬಾಲ್ ಮತ್ತು ಬಾಸ್ಕೆಟ್‌ಬಾಲ್ ಆಡುತ್ತಾನೆ. ಇದಲ್ಲದೇ ಸ್ಕೂಟರ್ ಓಡಿಸಿದ್ದಾನೆ. ಸಾಮಾನ್ಯರಿಗೆ ನೀರಿನೊಳಗೆ ಉಸಿರುಗಟ್ಟಿ ಹೋಗುತ್ತದೆ. ಆದರೆ ಈತ ನೀರಿನೊಳಗೆ ಇಷ್ಟೆಲ್ಲಾ ಸಾಹಸ ಮಾಡುವುದರಿಂದ ಇತನನ್ನು ಹೈಡ್ರೋಮ್ಯಾನ್ ಎಂದು ಕರೆಯಲಾಗುತ್ತದೆ.

View this post on Instagram

A post shared by Hydroman (@hydroman_333)

ಇದನ್ನೂ ಓದಿ: ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಹೊರಹೋಗುವಂತೆ ಹೇಳಿದ ಶಿಕ್ಷಕಿ

ಜೈದೀಪ್ ಗೋಹಿಲ್ ನೀಲಿ ಬಣ್ಣದ ಡ್ರೆಸ್ ಧರಿಸಿರುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಗುಜರಾತ್‍ನ ಸಾಂಪ್ರದಾಯಿಕ ಜಾನಪದ ನೃತ್ಯ ದಾಂಡಿಯಾ ಆಡುವುದನ್ನು ಕಾಣಬಹುದು. ನೀರಿನೊಳಗೆ ಕಲಾವಿದನ ಅದ್ಭುತವಾಗಿ ನೃತ್ಯ ಪ್ರದರ್ಶನ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:58 pm, Sun, 22 October 23

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು