AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಸಂಪರ್ಕವೇ ಇಲ್ಲದ ಮನೆಗೆ 1.80 ಲಕ್ಷ ರೂ. ಕರೆಂಟ್ ಬಿಲ್

ವಿದ್ಯುತ್ ಸಂಪರ್ಕವೇ ಇಲ್ಲದ ಮನೆಗೆ ಬರೋಬ್ಬರಿ 1.80 ಲಕ್ಷ ಕರೆಂಟ್​ ಬಿಲ್​ ಬಂದಿದ್ದು, ಅಚ್ಚರಿ ಮೂಡಿಸಿದೆ. ಮನೆ ಮಾಲೀಕ ದಿವ್ಯಾಂಗರಾಗಿದ್ದು, ಈಗ ದೂರು ನೀಡಲು ಕಚೇರಿಯಿಂದ ಕಚೇರಿಗೆ ಅಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿದ್ಯುತ್​ ಸಂಪರ್ಕವೇ ಇಲ್ಲದ ಮನೆಗೆ 1.80 ಲಕ್ಷ ರೂ. ಕರೆಂಟ್ ಬಿಲ್
ಎಳಕುImage Credit source: Paytm
Follow us
ನಯನಾ ರಾಜೀವ್
|

Updated on: Sep 11, 2024 | 11:48 AM

ವಿದ್ಯುತ್ ಸಂಪರ್ಕವೇ ಇಲ್ಲದ ಮನೆಗೆ ಬರೋಬ್ಬರಿ 1.80 ಲಕ್ಷ ಕರೆಂಟ್​ ಬಿಲ್​ ಬಂದಿದ್ದು, ಅಚ್ಚರಿ ಮೂಡಿಸಿದೆ. ಮನೆ ಮಾಲೀಕ ದಿವ್ಯಾಂಗರಾಗಿದ್ದು, ಈಗ ದೂರು ನೀಡಲು ಕಚೇರಿಯಿಂದ ಕಚೇರಿಗೆ ಅಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಪ್ರದೇಶದ  ಬಸ್ತಿಯಲ್ಲಿರುವ ರಾಂಫರ್ ಗ್ರಾಮದಲ್ಲಿರುವ ಸಿಸಾಯಿ ಬಾಬು ಎಂಬುವವರಿಗೆ 1.80 ಲಕ್ಷ ರೂ. ವಿದ್ಯುತ್ ಬಿಲ್ ಬಂದಿದೆ. ಬಿಲ್​ ನೋಡಿ ಅವರು ಬೆಚ್ಚಿಬಿದ್ದಿದ್ದಾರೆ. ಇಲ್ಲಿಯವರೆಗೆ ಮನೆಗೆ ವಿದ್ಯುತ್ ಸಂಪರ್ಕವಿಲ್ಲ, ಮನೆಯಲ್ಲಿ ಒಂದು ಬಲ್ಬ್​ ಕೂಡ ಇಲ್ಲ ಆದರೂ ನನ್ನ ಹೆಸರಿಗೆ ಹೇಗೆ ವಿದ್ಯುತ್ ಬಿಲ್ ಬಂದಿದೆ ಎಂದು ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಇಲಾಖೆಯು ಹಸ್ನರ್ಜಾ ಎಂಬ ವ್ಯಕ್ತಿಗೆ 82 ಸಾವಿರ ರೂ. ಬಿಲ್ ಅನ್ನು ನೀಡಿದ್ದು, ನಂತರ ಗ್ರಾಹಕರು ಆಘಾತಕ್ಕೊಳಗಾಗಿದ್ದಾರೆ. ಮೂರು ತಿಂಗಳ ಹಿಂದೆ ಗ್ರಾಹಕರು ಮೀಟರ್ ರೀಡರ್ ಜೊತೆ ವಾಗ್ವಾದಕ್ಕಿಳಿದಿದ್ದರು, ಆಗ 799 ರೂ.ಬಾಕಿ ಇತ್ತು, ಏಪ್ರಿಲ್ ತಿಂಗಳಲ್ಲಿ ಬಿಲ್ ಜಮೆಯಾಗಿದೆ.

ಮತ್ತಷ್ಟು ಓದಿ: Shocking News: ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ

ನಂತರ ವಿದ್ಯುತ್ ಬಿಲ್ 00 ಆಯಿತು. ಮೀಟರ್ ರೀಡರ್ ಜತೆ ವಾಗ್ವಾದಕ್ಕಿಳಿದ ಬಳಿಕ ಏಪ್ರಿಲ್ ನಿಂದ ಆಗಸ್ಟ್ ವರೆಗೆ ಗ್ರಾಹಕರ ವಿದ್ಯುತ್ ಬಿಲ್ 82 ಸಾವಿರ ರೂ.ಗೆ ಏರಿಕೆಯಾಗಿದೆ. ಸಂತ್ರಸ್ತೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಮುಖ್ಯ ಎಂಜಿನಿಯರ್ ಹೇಳಿದ್ದೇನು? ಮೊದಲ ಪ್ರಕರಣದಲ್ಲಿ ಸಿಸಾಯಿ ಅವರ ಮನೆಗೆ 1994ರಲ್ಲೇ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ದಾಖಲೆಯಲ್ಲಿದೆ. 2016ರಲ್ಲಿ 75 ಸಾವಿರ ಬಿಲ್​ ಬಾಕಿ ಇದ್ದು, 1.80 ಲಕ್ಷಕ್ಕೆ ಅದು ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ