AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಸಂಪರ್ಕವೇ ಇಲ್ಲದ ಮನೆಗೆ 1.80 ಲಕ್ಷ ರೂ. ಕರೆಂಟ್ ಬಿಲ್

ವಿದ್ಯುತ್ ಸಂಪರ್ಕವೇ ಇಲ್ಲದ ಮನೆಗೆ ಬರೋಬ್ಬರಿ 1.80 ಲಕ್ಷ ಕರೆಂಟ್​ ಬಿಲ್​ ಬಂದಿದ್ದು, ಅಚ್ಚರಿ ಮೂಡಿಸಿದೆ. ಮನೆ ಮಾಲೀಕ ದಿವ್ಯಾಂಗರಾಗಿದ್ದು, ಈಗ ದೂರು ನೀಡಲು ಕಚೇರಿಯಿಂದ ಕಚೇರಿಗೆ ಅಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿದ್ಯುತ್​ ಸಂಪರ್ಕವೇ ಇಲ್ಲದ ಮನೆಗೆ 1.80 ಲಕ್ಷ ರೂ. ಕರೆಂಟ್ ಬಿಲ್
ಎಳಕುImage Credit source: Paytm
ನಯನಾ ರಾಜೀವ್
|

Updated on: Sep 11, 2024 | 11:48 AM

Share

ವಿದ್ಯುತ್ ಸಂಪರ್ಕವೇ ಇಲ್ಲದ ಮನೆಗೆ ಬರೋಬ್ಬರಿ 1.80 ಲಕ್ಷ ಕರೆಂಟ್​ ಬಿಲ್​ ಬಂದಿದ್ದು, ಅಚ್ಚರಿ ಮೂಡಿಸಿದೆ. ಮನೆ ಮಾಲೀಕ ದಿವ್ಯಾಂಗರಾಗಿದ್ದು, ಈಗ ದೂರು ನೀಡಲು ಕಚೇರಿಯಿಂದ ಕಚೇರಿಗೆ ಅಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಪ್ರದೇಶದ  ಬಸ್ತಿಯಲ್ಲಿರುವ ರಾಂಫರ್ ಗ್ರಾಮದಲ್ಲಿರುವ ಸಿಸಾಯಿ ಬಾಬು ಎಂಬುವವರಿಗೆ 1.80 ಲಕ್ಷ ರೂ. ವಿದ್ಯುತ್ ಬಿಲ್ ಬಂದಿದೆ. ಬಿಲ್​ ನೋಡಿ ಅವರು ಬೆಚ್ಚಿಬಿದ್ದಿದ್ದಾರೆ. ಇಲ್ಲಿಯವರೆಗೆ ಮನೆಗೆ ವಿದ್ಯುತ್ ಸಂಪರ್ಕವಿಲ್ಲ, ಮನೆಯಲ್ಲಿ ಒಂದು ಬಲ್ಬ್​ ಕೂಡ ಇಲ್ಲ ಆದರೂ ನನ್ನ ಹೆಸರಿಗೆ ಹೇಗೆ ವಿದ್ಯುತ್ ಬಿಲ್ ಬಂದಿದೆ ಎಂದು ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಇಲಾಖೆಯು ಹಸ್ನರ್ಜಾ ಎಂಬ ವ್ಯಕ್ತಿಗೆ 82 ಸಾವಿರ ರೂ. ಬಿಲ್ ಅನ್ನು ನೀಡಿದ್ದು, ನಂತರ ಗ್ರಾಹಕರು ಆಘಾತಕ್ಕೊಳಗಾಗಿದ್ದಾರೆ. ಮೂರು ತಿಂಗಳ ಹಿಂದೆ ಗ್ರಾಹಕರು ಮೀಟರ್ ರೀಡರ್ ಜೊತೆ ವಾಗ್ವಾದಕ್ಕಿಳಿದಿದ್ದರು, ಆಗ 799 ರೂ.ಬಾಕಿ ಇತ್ತು, ಏಪ್ರಿಲ್ ತಿಂಗಳಲ್ಲಿ ಬಿಲ್ ಜಮೆಯಾಗಿದೆ.

ಮತ್ತಷ್ಟು ಓದಿ: Shocking News: ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ

ನಂತರ ವಿದ್ಯುತ್ ಬಿಲ್ 00 ಆಯಿತು. ಮೀಟರ್ ರೀಡರ್ ಜತೆ ವಾಗ್ವಾದಕ್ಕಿಳಿದ ಬಳಿಕ ಏಪ್ರಿಲ್ ನಿಂದ ಆಗಸ್ಟ್ ವರೆಗೆ ಗ್ರಾಹಕರ ವಿದ್ಯುತ್ ಬಿಲ್ 82 ಸಾವಿರ ರೂ.ಗೆ ಏರಿಕೆಯಾಗಿದೆ. ಸಂತ್ರಸ್ತೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಮುಖ್ಯ ಎಂಜಿನಿಯರ್ ಹೇಳಿದ್ದೇನು? ಮೊದಲ ಪ್ರಕರಣದಲ್ಲಿ ಸಿಸಾಯಿ ಅವರ ಮನೆಗೆ 1994ರಲ್ಲೇ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ದಾಖಲೆಯಲ್ಲಿದೆ. 2016ರಲ್ಲಿ 75 ಸಾವಿರ ಬಿಲ್​ ಬಾಕಿ ಇದ್ದು, 1.80 ಲಕ್ಷಕ್ಕೆ ಅದು ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು