AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Car Offers: ಈ ಕಾರುಗಳ ಖರೀದಿ ಮೇಲೆ 45 ಸಾವಿರ ರೂಪಾಯಿವರೆಗೆ ಉಳಿತಾಯ

ಭಾರತದ ಒಟ್ಟೂ ಜನಸಂಖ್ಯೆಯಲ್ಲಿ ಮಧ್ಯಮವರ್ಗದವರ ಸಂಖ್ಯೆ ದೊಡ್ಡದಿದೆ. ಹೀಗಾಗಿ ವಾಹನ ತಯಾರಿಕಾ ಸಂಸ್ಥೆಗಳು ಇದನ್ನು ಗಮನದಲ್ಲಿಟ್ಟುಕೊಂಡೇ ಬೈಕ್ ಹಾಗೂ ಕಾರುಗಳನ್ನು ಸಿದ್ಧಪಡಿಸುತ್ತಿವೆ.

New Car Offers: ಈ ಕಾರುಗಳ ಖರೀದಿ ಮೇಲೆ 45 ಸಾವಿರ ರೂಪಾಯಿವರೆಗೆ ಉಳಿತಾಯ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:May 03, 2021 | 2:12 PM

Share

ಕೊರೊನಾ ವೈರಸ್ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಜನರು ಖಾಸಗಿ ವಾಹನದಲ್ಲಿ ಓಡಾಡಲು ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದಾರೆ. ಅದರಲ್ಲೂ ಕಾರ್ ಆದರೆ ಹೆಚ್ಚು ಉತ್ತಮ ಎನ್ನುವ ನಿರ್ಧಾರಕ್ಕೆ ಅನೇಕರು ಬಂದಿರುತ್ತಾರೆ. ಹಾಗಾದರೆ, ಯಾವ ಕಾರು ಖರೀದಿಸಬೇಕು? ಯಾವ ಕಂಪನಿಯವರು ಹೆಚ್ಚು ಡಿಸ್ಕೌಂಟ್ ಕೊಡುತ್ತಾರೆ ಎಂದು ಜನಸಾಮಾನ್ಯರು ಹುಡುಕುವುದು ಸಹಜ. ನೀವು ಅಗ್ಗದ ಖರೀದಿಸಲು ಬಯಸಿದರೆ, ಈ ಕಂಪನಿಗಳು ಎರಡು ಮಾಡೆಲ್ ಕಾರುಗಳು ಭಾರೀ ರಿಯಾಯಿತಿಯನ್ನು ನೀಡುತ್ತಿವೆ. ನಿಮಗೆ 45,000 ರೂ.ವರೆಗೆ ಉಳಿತಾಯ ಮಾಡಬಹುದು.

ರೆನಾಲ್ಟ್ ಟ್ರೈಬರ್ ಭಾರತದ ಒಟ್ಟೂ ಜನಸಂಖ್ಯೆಯಲ್ಲಿ ಮಧ್ಯಮವರ್ಗದವರ ಸಂಖ್ಯೆ ದೊಡ್ಡದಿದೆ. ಹೀಗಾಗಿ ವಾಹನ ತಯಾರಿಕಾ ಸಂಸ್ಥೆಗಳು ಇದನ್ನು ಗಮನದಲ್ಲಿಟ್ಟುಕೊಂಡೇ ಬೈಕ್ ಹಾಗೂ ಕಾರುಗಳನ್ನು ಸಿದ್ಧಪಡಿಸುತ್ತಿವೆ. ಮಾರುತಿ ಸುಜುಕಿ ಸೇರಿ ಸಾಕಷ್ಟು ಕಂಪೆನಿಗಳು ಕಡಿಮೆ ದರದ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಫ್ರೆಂಚ್ ಕಾರು ತಯಾರಿಕಾ ಸಂಸ್ಥೆ ರೆನಾಲ್ಟ್ ಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ. ಭಾರತದ ಜನರ ಅಭಿರುಚಿಗೆ ತಕ್ಕಂತೆ ವಾಹನಗಳನ್ನು ರೆನಾಲ್ಟ್ ತಯಾರಿಸುತ್ತಿದೆ.

ರೆನಾಲ್ಟ್ ಸಂಸ್ಥೆ 2021ರ ಟ್ರೈಬರ್ ಮಾಡೆಲ್ ಪರಿಚಯಿಸಿತ್ತು. 5.30 ಲಕ್ಷ ರೂಪಾಯಿ (ಎಕ್ಸ್ ಶೋರೂಂ ಬೆಲೆ) ಇದರ ಆರಂಭಿಕ ಬೆಲೆ ಆಗಿದ್ದು, ಗರಿಷ್ಠ ಮೊತ್ತ 7.82 ಲಕ್ಷ ರೂಪಾಯಿ (ಎಕ್ಸ್ ಶೋರೂಂ ಬೆಲೆ) ಇದೆ. ಈ ಕಾರು ಖರೀದಿ ಮಾಡಿದರೆ 45 ಸಾವಿರ ರೂಪಾಯಿ ತನಕ ರಿಯಾಯಿತಿ ಸಿಗಲಿದೆ. ಇದರ ಜೊತೆಗೆ 10,000 ತನಕ ಕಾರ್ಪೋರೇಟ್ ಡಿಸ್ಕೌಂಟ್ ಕೂಡಾ ಸಿಗಲಿದೆ.

ಡಸ್ಟನ್ ಗೋ ಪ್ಲಸ್ ಜಪನಿನ ಡಸ್ಟನ್ ಗೋ ಪ್ಲಸ್ ಕೂಡ ಗ್ರಾಹಕರಿಗೆ ಸಾಕಷ್ಟು ಆಫರ್ ನೀಡುತ್ತಿದೆ. ಈ ಕಾರಿನ ಬೆಲೆ (ಎಕ್ಸ್ ಶೋರೂಂ) 4.25 ಲಕ್ಷ ರೂಪಾಯಿ. ಈ ಮಾಡೆಲ್​ನ ಟಾಪ್ ಎಂಡ್ ಬೆಲೆ 6.99 ಲಕ್ಷ ರೂಪಾಯಿ. ತನ್ನ ಗ್ರಾಹಕರಿಗೆ 40 ಸಾವಿರ ರೂಪಾಯಿ ಡಿಸ್ಕೌಂಟ್ ನೀಡಿದೆ. ಹಳೆಯ ಕಾರನ್ನು ಬದಲಾಯಿಸುವುದಾದರೆ ಮತ್ತೆ 20,000 ರೂಪಾಯಿ ಉಳಿತಾಯವಾಗಲಿದೆ.

ಇದನ್ನೂ ಓದಿ: Used car loans: ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೆ ಯಾವ ಬ್ಯಾಂಕ್​ನಲ್ಲಿ ಬಡ್ಡಿ ದರ ಕಡಿಮೆ?

Published On - 7:14 pm, Sun, 2 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ