Viral: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

ಪುರುಷ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಹಲವು ಪ್ರಕರಣಗಳು ಈ ಹಿಂದೆಯೂ ನಡೆದಿದೆ. ಅಂತಹದೇ ಆಘಾತಕಾರಿ ಘಟನೆಯೊಂದು ಇದೀಗ ನಡೆದಿದ್ದು, ಮಹಿಳಾ ಶಿಕ್ಷಕಿಯೊಬ್ಬರು ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌಜರ್ನ್ಯವೆಸಗಿದ್ದಾರೆ. ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದ್ದು, ಈ ಆಘಾತಕಾರಿ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

Viral: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ
ವೈರಲ್​​ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 10:13 AM

ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲೂ ಶಿಕ್ಷಕರ ಪಾತ್ರ ಅಪಾರವಾದದ್ದು. ಅವರು ನಡೆಯುವ ದಾರಿ ಸಾವಿರಾರು ಮಕ್ಕಳಿಗೆ ದಾರಿದೀಪ. ಹೀಗೆ ತಮ್ಮ ಶಿಷ್ಯರನ್ನು ತಿದ್ದಿ ತೀಡಿ ಅವರಿಗೆ ಉತ್ತಮ ಸಂಸ್ಕಾರ, ವಿದ್ಯೆಯನ್ನು ಧಾರೆಯೆರೆಯುವ ಗುರುಗಳಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ ವೃತ್ತಿ ಮೌಲ್ಯ, ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇದೀಗ ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದೆ.

ಈ ಆಘಾತಕಾರಿ ಘಟನೆ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದ್ದು, ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಲ್ಲಿನ ಫ್ರೀಹೋಲ್ಡ್‌ ಇಂಟರ್‌ ಮೀಡಿಯೇಟ್‌ ಶಾಲೆಯ ಶಿಕ್ಷಕಿ ಅಲಿಸನ್‌ ಹ್ಯಾವ್‌ಮೆನ್‌ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಅಮೇರಿಕಾದ ನ್ಯೂಯಾರ್ಕ್‌ ನಗರದಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ಇದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದೀಗ ನ್ಯೂಜೆರ್ಸಿಯ ಶಾಲೆಯೊಂದರಲ್ಲಿಯೂ ಇಂತಹದೇ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಈ ಚಿಂಪಾಂಜಿಗೂ ಇನ್‌ಸ್ಟಾಗ್ರಾಮ್‌ ಹುಚ್ಚು, ಇದು ಫೋನ್‌ ನೋಡ್ತಾ ಕೂತ್ರೆ ಏಳೋದೇ ಇಲ್ಲ

ಈ ವರ್ಷದ ಆರಂಭದಲ್ಲಿಯೇ ಅಲಿಸನ್‌ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳವನ್ನು ನೀಡಲು ಪ್ರಾರಂಭಿಸಿದ್ದು, ಈ ವಿಷಯ ಹೊರ ಬೀಳುತ್ತಿದ್ದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ, ಆಕೆಯನ್ನು ಬಂಧಿಸಿದ್ದಾರೆ. ಪ್ರಸ್ತುತ ಈ ಶಿಕ್ಷಕಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾನ್‌ಮೌತ್‌ ಕೌಂಟಿಯ ಜೈಲಿನಲ್ಲಿ ಇರಿಸಲಾಗಿದೆ ಎಂದು ನ್ಯೂಯಾರ್ಕ್‌ ಪೋಸ್ಟ್‌ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ