AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಏರ್‌ಪೋರ್ಟ್‌ಗೆ ಡ್ರಾಪ್ ಮಾಡಲು ಬರದ ಪ್ರಿಯಕರ; ಕೋರ್ಟ್​ ಮೆಟ್ಟಿಲೇರಿದ ಯುವತಿ

ಇಂತಹ ಸಣ್ಣ ವಿಚಾರಗಳಿಗೆ ಯುವತಿ ತನ್ನ ಪ್ರಿಯಕರನೊಂದಿಗಿನ ಆರು ವರ್ಷಗಳ ಸಂಬಂಧವನ್ನು ಮುರಿದುಕೊಂಡಿದ್ದಾಳೆ. ಇದಲ್ಲದೆ, ವಿಮಾನದ ಟಿಕೇಟ್​​​​​ಗೆ ಪಾವತಿಸಿದ ಹಣವನ್ನು ಆತ ನೀಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾಳೆ.

Viral News: ಏರ್‌ಪೋರ್ಟ್‌ಗೆ ಡ್ರಾಪ್ ಮಾಡಲು ಬರದ ಪ್ರಿಯಕರ; ಕೋರ್ಟ್​ ಮೆಟ್ಟಿಲೇರಿದ ಯುವತಿ
ಅಕ್ಷತಾ ವರ್ಕಾಡಿ
|

Updated on: Jun 23, 2024 | 3:32 PM

Share

ಸಣ್ಣದೊಂದು ಮನಸ್ತಾಪ ಸಂಬಂಧವನ್ನು ಮುರಿಯಲು ಕಾರಣವಾಗಬಹುದು. ಇತ್ತೀಚೆಗೆ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ ಗೆಳತಿಯೊಬ್ಬಳು ತನ್ನ ಪ್ರಿಯಕರನನ್ನು ಕೋರ್ಟ್‌ ಮೆಟ್ಟಿಲೇರುವಂತೆ ಮಾಡಿದ್ದಾಳೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ ‘ಈ ಘಟನೆ ನಡೆದಿರುವುದು ನ್ಯೂಜಿಲೆಂಡ್ ನಲ್ಲಿ. ಯುವತಿಯೊಬ್ಬಳು ತನ್ನ ಪ್ರಿಯಕರ ತನ್ನನ್ನು ವಿಮಾನ ನಿಲ್ದಾಣಕ್ಕೆ ಬಿಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಕೇಸು ದಾಖಲಿಸಿದ್ದಾಳೆ. ಇದಲ್ಲದೇ ಆತನಿಂದಾಗಿ ತನ್ನ ಫ್ಲೈಟ್ ಮಿಸ್​​ ಆಯ್ತು, ಇದಲ್ಲದೇ ಮರುದಿನ ಬೇರೆ ಫ್ಲೈಟ್ನಲ್ಲಿ ಹೋಗಲು ಹೆಚ್ಚುವರಿ ಹಣವನ್ನು ಖರ್ಚು ಮಾಡಬೇಕಾಗಿತ್ತು.

ಇಷ್ಟೆಲ್ಲಾ ಕಾರಣಗಳಿಂದ ಪ್ರಿಯಕರನ ಮೇಲೆ ತೀವ್ರ ಕೋಪಿಸಿಕೊಂಡಿದ್ದ ಯುವತಿ ತಮ್ಮ ಆರು ವರ್ಷಗಳ ಸಂಬಂಧವನ್ನು ಮುರಿದುಕೊಂಡಿದ್ದಾಳೆ. ಇದಲ್ಲದೆ, ವಿಮಾನಕ್ಕಾಗಿ ಪಾವತಿಸಿದ ಹಣವನ್ನು ಆತ ನೀಡುವಂತೆ ನ್ಯಾಯಾಲಯದ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾಳೆ.

ಇದನ್ನೂ ಓದಿ: ಮಗುವಿನ ಬೆಡ್‌ ರೂಂನಲ್ಲಿ ಕಂಬಳಿಯೊಳಗೆ ಬೆಚ್ಚಗೆ ಮಲಗಿದ್ದ ವಿಷಕಾರಿ ಹಾವು

ನ್ಯಾಯಾಧೀಶರ ತೀರ್ಮಾನವೇನು?

ಯುವತಿಯ ವಾದವನ್ನು ಆಲಿಸಿದ ನ್ಯಾಯಾಧೀಶ ರೆಫ್ರಿ ಕ್ರಿಶ್ಯಾ ಕೌವಿ, ಯುವತಿ ಹೇಳಿದ ಅಪರಾಧಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ವಾಗ್ದಾನವನ್ನು ಉಲ್ಲಂಘಿಸಿದ್ದಕ್ಕಾಗಿ ಯಾರನ್ನೂ ಶಿಕ್ಷಿಸುವುದು ಅಸಾಧ್ಯ ಎಂದು ತೀರ್ಪು ನೀಡಿದ್ದಾರೆ. ಇದಲ್ಲದೇ ಇಂತಹ ಸಣ್ಣ ವಿಚಾರಗಳಿಗೆ ಸಂಬಂಧ ಕಡಿದುಕೊಳ್ಳುವುದು ಸರಿಯಲ್ಲ ಎಂದು ಸಲಹೆ ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್