AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಅತ್ಯಂತ ಕಿರಿಯ ಬಿಲಿಯನೆರ್​​ ಎನಿಸಿಕೊಂಡ 9 ವರ್ಷದ ಬಾಲಕ

ನೈಜೀರಿಯಾದ 9 ವರ್ಷದ ಬಾಲಕನೊಬ್ಬ ತನ್ನನ್ನು ಜಗತ್ತಿನ ಅತ್ಯಂತ ಕಿರಿಯ ಬಿಲಿಯನೆರ್​ ಎಂದು ಹೇಳಿಕೊಂಡಿದ್ದಾನೆ. ಐಷಾರಾಮಿ, ಕಾರು, ದುಬಾರಿ ಬಟ್ಟೆಯನ್ನು ಧರಿಸಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ

ಜಗತ್ತಿನ ಅತ್ಯಂತ ಕಿರಿಯ ಬಿಲಿಯನೆರ್​​ ಎನಿಸಿಕೊಂಡ 9 ವರ್ಷದ ಬಾಲಕ
ಮೋಂಫಾ ಜೂನಿಯರ್​
TV9 Web
| Edited By: |

Updated on: Jan 29, 2022 | 9:40 AM

Share

ನೈಜೀರಿಯಾದ (Nigeria) 9 ವರ್ಷದ ಬಾಲಕನೊಬ್ಬ ತನ್ನನ್ನು ಜಗತ್ತಿನ ಅತ್ಯಂತ ಕಿರಿಯ ಬಿಲಿಯನೆರ್ (Worlds Youngest Billionair)​ ಎಂದು ಹೇಳಿಕೊಂಡಿದ್ದಾನೆ. ಐಷಾರಾಮಿ, ಕಾರು, ದುಬಾರಿ ಬಟ್ಟೆಯನ್ನು ಧರಿಸಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಈ 9 ವರ್ಷದ ಬಾಲಕನ ಹೆಸರು ಮೊಂಫಾ ಜೂನಿಯರ್ (Mompha Junior) ಎಂದಾಗಿದೆ. ಡೈಲಿ ಮೇಲ್​ ವರದಿಯ ಪ್ರಕಾರ ಈತನ ದಾಯ 15 ಮಿಲಿಯನ್​ ಡಾಲರ್​ ಆಗಿದೆ. ಮೊಂಫಾ ಜೂನಿಯರ್, ಇಂಟರ್​ನೆಟ್​​ ಸ್ಟಾರ್​​ ಎಂದೇ ಖ್ಯಾತಿ ಪಡೆದ ಇಸ್ಮಾಯಿಲಿಯಾ ಮುಸ್ತಫಾ ಅವರ ಮಗ. ಸದ್ಯ  ಮೋಂಫಾ ಬಿಲಿಯನರ್​ ಎಂದು ಹೇಳಿಕೊಂಡು ಇಂಟರ್​ನೆಟ್​ನಲ್ಲಿ ಹೊಸ ಸಂಚಲನ ಮೂಡಿಸಿದ್ದಾನೆ.

ಇನ್ಸ್ಟಾಗ್ರಾಮ್​ನಲ್ಲಿ ಮೋಂಫಾ ಮುಸ್ತಪಾ ಎಂದು ಹುಡುಕಿದರೆ ಬಾಲಕನೋರ್ವ ಐಷಾರಾಮಿ ಲ್ಯಾಂಬೋರ್ಗಿನಿ ಕಾರಿನ ಬಳಿ ನಿಂತು ಬ್ರ್ಯಾಂಡೆಡ್​ ಬಟ್ಟೆಗಳನ್ನು ಧರಿಸಿ ಪೋಸ್​ ನೀಡಿರುವುದನ್ನು ಕಾಣಬಹುದು. ಡಿಸೈನರ್​ಗಳು ತಯಾರಿಸಿದ ವಿಭಿನ್ನ ರೀತಿಯ ಉಡುಪುಗಳನ್ನು ತೊಟ್ಟ ನಿಂತ ಬಳಾಕ ಫೋಟೋಗಳನ್ನು ಆತನ ತಂದೆ ಹಂಚಿಕೊಂಡಿದ್ದಾರೆ. ಮೋಂಫಾ ಹೆಸರಿನಲ್ಲಿ ಒಂದು ಪ್ರೈವೆಟ್​​ ಜೆಟ್​ಕೂಡ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ. ಮೋಂಫಾ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಗೆ 30 ಸಾವಿರ ಮಂದಿ ಫಾಲೋವರ್ಸ್​ ಇದ್ದಾರೆ. ಮೋಂಫಾ ತನ್ನ ನಿಕ್​ ನೇಮ್​​ ಅನ್ನು world’s youngest billionaire ಎಂದು ಮಾಡಿಕೊಂಡಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ವರದಿ ಮಾಡಿದ್ದು, ಕೇವಲ 15 ಮಿಲಿಯನ್​ ಡಾಲರ್​​ ಆದಾಯ ಇಟ್ಟುಕೊಂಡು ಜಗತ್ತಿನ ಅತ್ಯಂತ ಕಿರಿಯ ಬಿಲಿಯನೇರ್​ ಎಂದು ಹೇಗೆ ಹೆಸರಿಟ್ಟ್ಉಕೊಂಡಿದ್ದಾರೆ ಎನ್ನುವುದು ಸ್ಪಷ್ಟವಾಗಿಲ್ಲ ಎನ್ನಲಾಗಿದೆ. ಇದೀಗ ಸಂಆಜಿಕ ಜಾಳತಾಣದಲ್ಲಿ ವೈರಲ್​ ಆದ ಮೋಂಫಾ ಪೋಟೋಗಳು ಜಗತ್ತಿನಾದ್ಯಂತ ವೈರಲ್​ ಆಗುತ್ತಿದೆ.

ಇದನ್ನೂ ಓದಿ:

Minnie Mouse: ಇದೇ ಮೊದಲ ಬಾರಿಗೆ ನೀಲಿ ಬಣ್ಣದ ಪ್ಯಾಂಟ್​ ಸೂಟ್​ ಧರಿಸಿ ಬರುತ್ತಿರುವ ‘ಮಿನ್ನಿ ಮೌಸ್’​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ