AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kawasaki Ninja ZX-4RR: ಇದು ಭಾರತದ ಅತ್ಯಂತ ದುಬಾರಿ ಬೈಕ್; ವಿಶೇಷತೆ ಇಲ್ಲಿ ತಿಳಿದುಕೊಳ್ಳಿ

ಇಂಡಿಯಾ ಕವಾಸಕಿ ಮೋಟಾರ್ (IKM) ಶುಕ್ರವಾರ ತನ್ನ ಸೂಪರ್ ಸ್ಪೋರ್ಟ್ಸ್ ಬೈಕ್ ನಿಂಜಾ ZX-4R ZX-4RR ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆ 9.10 ಲಕ್ಷ ರೂ. ಇದು ಭಾರತದಲ್ಲಿ ಮಾರಾಟಕ್ಕೆ ನೀಡಲಾಗುವ ಅತ್ಯಂತ ದುಬಾರಿ 400 cc ಮೋಟಾರ್‌ ಬೈಕ್ ಆಗಿದೆ.

Kawasaki Ninja ZX-4RR: ಇದು ಭಾರತದ ಅತ್ಯಂತ ದುಬಾರಿ ಬೈಕ್; ವಿಶೇಷತೆ ಇಲ್ಲಿ ತಿಳಿದುಕೊಳ್ಳಿ
Ninja ZX-4RR
Follow us
ಅಕ್ಷತಾ ವರ್ಕಾಡಿ
|

Updated on:Jun 02, 2024 | 1:44 PM

ದ್ವಿಚಕ್ರ ವಾಹನ ತಯಾರಕ ಇಂಡಿಯಾ ಕವಾಸಕಿ ಮೋಟಾರ್ (IKM) ಶುಕ್ರವಾರ ತನ್ನ ಸೂಪರ್ ಸ್ಪೋರ್ಟ್ಸ್ ಬೈಕ್ ನಿಂಜಾ ZX-4R ZX-4RR ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ರೂ 9.10 ಲಕ್ಷ (ಎಕ್ಸ್ ಶೋ ರೂಂ) ಬೆಲೆಯ ಈ ಮಾದರಿಯು ZX4R ಗಿಂತ ರೂ 61,000 ಹೆಚ್ಚು ದುಬಾರಿಯಾಗಿದೆ, ಇದು ರೂ 8.49 ಲಕ್ಷಕ್ಕೆ ಮಾರಾಟವಾಗಿದೆ. ಇದು ಭಾರತದಲ್ಲಿ ಮಾರಾಟಕ್ಕೆ ನೀಡಲಾಗುವ ಅತ್ಯಂತ ದುಬಾರಿ 400 cc ಮೋಟಾರ್‌ ಬೈಕ್ ಆಗಿದೆ.

ZX-4R ಗೆ ಹೋಲಿಸಿದರೆ, 4RR ಮಾದರಿಯು ಹೆಚ್ಚುವರಿ ವೈಶಿಷ್ಟ್ಯಗಳೊಂದಿಗೆ ಮತ್ತು ಹೊಸ ಬಣ್ಣದೊಂದಿಗೆ ಬರುತ್ತದೆ. ವಿನ್ಯಾಸದ ವಿಷಯದಲ್ಲಿ, ಈ ಬೈಕ್ ZX-4R ಅನ್ನು ಹೋಲುತ್ತದೆ. ಆದರೆ ಇದನ್ನು ZX4R ಮೆಟಾಲಿಕ್ ಬ್ಲ್ಯಾಕ್‌ನೊಂದಿಗೆ KRT ಮಾದರಿಯ ಬಣ್ಣದ ಯೋಜನೆಯ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೈಕ್‌ನ ಮೇನ್‌ಫ್ರೇಮ್ ಕೂಡ ಒಂದೇ ಆಗಿರುತ್ತದೆ. ಆದರೆ ಸಸ್ಪೆನ್ಷನ್ ಸೆಟಪ್ ವಿಭಿನ್ನವಾಗಿದೆ.

ಇದನ್ನೂ ಓದಿ: ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಈ ಹೊಸ ಕವಾಸಕಿ ನಿಂಜಾ ZX 4RR ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4.3-ಇಂಚಿನ TFT ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೇ ರೇಡಿಯಾಲಜಿ ಅಪ್ಲಿಕೇಶನ್, ಎಲ್ಇಡಿ ಲೈಟ್​, ನಾಲ್ಕು ವಿಭಿನ್ನ ರೈಡಿಂಗ್ ಮೋಡ್ಗಳು, ಎಬಿಎಸ್ ಇತರ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದು ಹಿಂದಿನ ಅದೇ ಬ್ರೇಕಿಂಗ್ ಸಿಸ್ಟಂ ಅನ್ನು ಉಳಿಸಿಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 2 June 24

ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ