AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kawasaki Ninja ZX-4RR: ಇದು ಭಾರತದ ಅತ್ಯಂತ ದುಬಾರಿ ಬೈಕ್; ವಿಶೇಷತೆ ಇಲ್ಲಿ ತಿಳಿದುಕೊಳ್ಳಿ

ಇಂಡಿಯಾ ಕವಾಸಕಿ ಮೋಟಾರ್ (IKM) ಶುಕ್ರವಾರ ತನ್ನ ಸೂಪರ್ ಸ್ಪೋರ್ಟ್ಸ್ ಬೈಕ್ ನಿಂಜಾ ZX-4R ZX-4RR ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆ 9.10 ಲಕ್ಷ ರೂ. ಇದು ಭಾರತದಲ್ಲಿ ಮಾರಾಟಕ್ಕೆ ನೀಡಲಾಗುವ ಅತ್ಯಂತ ದುಬಾರಿ 400 cc ಮೋಟಾರ್‌ ಬೈಕ್ ಆಗಿದೆ.

Kawasaki Ninja ZX-4RR: ಇದು ಭಾರತದ ಅತ್ಯಂತ ದುಬಾರಿ ಬೈಕ್; ವಿಶೇಷತೆ ಇಲ್ಲಿ ತಿಳಿದುಕೊಳ್ಳಿ
Ninja ZX-4RR
ಅಕ್ಷತಾ ವರ್ಕಾಡಿ
|

Updated on:Jun 02, 2024 | 1:44 PM

Share

ದ್ವಿಚಕ್ರ ವಾಹನ ತಯಾರಕ ಇಂಡಿಯಾ ಕವಾಸಕಿ ಮೋಟಾರ್ (IKM) ಶುಕ್ರವಾರ ತನ್ನ ಸೂಪರ್ ಸ್ಪೋರ್ಟ್ಸ್ ಬೈಕ್ ನಿಂಜಾ ZX-4R ZX-4RR ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ರೂ 9.10 ಲಕ್ಷ (ಎಕ್ಸ್ ಶೋ ರೂಂ) ಬೆಲೆಯ ಈ ಮಾದರಿಯು ZX4R ಗಿಂತ ರೂ 61,000 ಹೆಚ್ಚು ದುಬಾರಿಯಾಗಿದೆ, ಇದು ರೂ 8.49 ಲಕ್ಷಕ್ಕೆ ಮಾರಾಟವಾಗಿದೆ. ಇದು ಭಾರತದಲ್ಲಿ ಮಾರಾಟಕ್ಕೆ ನೀಡಲಾಗುವ ಅತ್ಯಂತ ದುಬಾರಿ 400 cc ಮೋಟಾರ್‌ ಬೈಕ್ ಆಗಿದೆ.

ZX-4R ಗೆ ಹೋಲಿಸಿದರೆ, 4RR ಮಾದರಿಯು ಹೆಚ್ಚುವರಿ ವೈಶಿಷ್ಟ್ಯಗಳೊಂದಿಗೆ ಮತ್ತು ಹೊಸ ಬಣ್ಣದೊಂದಿಗೆ ಬರುತ್ತದೆ. ವಿನ್ಯಾಸದ ವಿಷಯದಲ್ಲಿ, ಈ ಬೈಕ್ ZX-4R ಅನ್ನು ಹೋಲುತ್ತದೆ. ಆದರೆ ಇದನ್ನು ZX4R ಮೆಟಾಲಿಕ್ ಬ್ಲ್ಯಾಕ್‌ನೊಂದಿಗೆ KRT ಮಾದರಿಯ ಬಣ್ಣದ ಯೋಜನೆಯ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೈಕ್‌ನ ಮೇನ್‌ಫ್ರೇಮ್ ಕೂಡ ಒಂದೇ ಆಗಿರುತ್ತದೆ. ಆದರೆ ಸಸ್ಪೆನ್ಷನ್ ಸೆಟಪ್ ವಿಭಿನ್ನವಾಗಿದೆ.

ಇದನ್ನೂ ಓದಿ: ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಈ ಹೊಸ ಕವಾಸಕಿ ನಿಂಜಾ ZX 4RR ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4.3-ಇಂಚಿನ TFT ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೇ ರೇಡಿಯಾಲಜಿ ಅಪ್ಲಿಕೇಶನ್, ಎಲ್ಇಡಿ ಲೈಟ್​, ನಾಲ್ಕು ವಿಭಿನ್ನ ರೈಡಿಂಗ್ ಮೋಡ್ಗಳು, ಎಬಿಎಸ್ ಇತರ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದು ಹಿಂದಿನ ಅದೇ ಬ್ರೇಕಿಂಗ್ ಸಿಸ್ಟಂ ಅನ್ನು ಉಳಿಸಿಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 2 June 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?