AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾಮಾನ್ಯರಂತೆ ವಾರಣಾಸಿ ಬೀದಿಯಲ್ಲಿ ಚಾಟ್ಸ್ ಸವಿದ ನೀತಾ ಅಂಬಾನಿ; ವಿಡಿಯೋ ವೈರಲ್ 

ಜುಲೈ 12 ರಂದು ಅನಂತ್ ಅಂಬಾನಿ ಹಾಗೂ  ರಾಧಿಕ ಮರ್ಚೆಂಟ್ ಅವರ ಅದ್ಧೂರಿ  ವಿವಾಹ ಕಾರ್ಯಕ್ರಮ  ನಡೆಯಲಿದ್ದು, ತಾಯಿ ನೀತಾ ಅಂಬಾನಿ ಕಾಶಿ ವಿಶ್ವನಾಥನ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ರನ ವಿವಾಹ ಆಮಂತ್ರಣ ಪತ್ರಿಕೆಯನ್ನು ವಿಶ್ವನಾಥನಿಗೆ ಅರ್ಪಿಸಿ ಆಶಿರ್ವಾದ ಪಡೆದರು. ಬಳಿಕ ಅವರು ವಾರಣಾಸಿಯ ಚಾಟ್ಸ್ ಶಾಪ್ ಒಂದಕ್ಕೆ ಭೇಟಿ ನೀಡಿ ಅಲ್ಲಿ  ಸಾಮಾನ್ಯರಂತೆ ಸ್ಟ್ರೀಟ್ ಫುಡ್ ಸವಿದಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Viral Video: ಸಾಮಾನ್ಯರಂತೆ ವಾರಣಾಸಿ ಬೀದಿಯಲ್ಲಿ ಚಾಟ್ಸ್ ಸವಿದ ನೀತಾ ಅಂಬಾನಿ; ವಿಡಿಯೋ ವೈರಲ್ 
ವೈರಲ್​​​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 25, 2024 | 2:16 PM

Share

ಉದ್ಯಮಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಕಾರ್ಯಕ್ರಮ ಜುಲೈ 12 ರಂದು ನಡೆಯಲಿದೆ. ಇದೀಗ ತನ್ನ ಕಿರಿಯ ಪುತ್ರನ ವಿವಾಹಕ್ಕೂ ಮುನ್ನ ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಸೋಮವಾರ (ಜೂನ್ 24) ದಂದು ಕಾಶಿ ವಿಶ್ವನಾಥನ ದೇವಾಲಯಕ್ಕೆ ಭೇಟಿ ನೀಡಿ ಮಗನ ಮದುವೆಯ ಲಗ್ನ   ಪತ್ರಿಕೆಯನ್ನು ಶಿವನಿಗೆ ಅರ್ಪಿಸಿ ಆಶಿರ್ವಾದವನ್ನು ಪಡೆದಿದ್ದಾರೆ. ದೇವಾಲಯದ ಭೇಟಿ ಬಳಿಕ ಅವರು ಅಲ್ಲಿನ ಸ್ಥಳೀಯ ಚಾಟ್ಸ್ ಶಾಪ್ಒಂದಕ್ಕೆ  ಭೇಟಿ ನೀಡಿ ಅಲ್ಲಿನ ಸ್ಥಳೀಯ ತಿಂಡಿ ತಿನಿಸುಗಳನ್ನು ಸವಿದಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್  ಆಗುತ್ತಿದೆ.

ಈ ಹಿಂದೆ ನೀತಾ ಅಂಬಾನಿ ಸಂದರ್ಶನವೊಂದರಲ್ಲಿ ನನಗೆ  ಹಾಗೂ ಮುಕೇಶ್ ಅವರಿಗೆ ರಸ್ತೆ ಬದಿಗಳಲ್ಲಿನ ಚಾಟ್ಸ್ ತಿನ್ನುವುದೆಂದರೆ ತುಂಬಾನೇ ಇಷ್ಟ ಎಂದು ಹೇಳಿದ್ದರು. ಇದೀಗ ವಾರಣಾಸಿಯಲ್ಲಿ ಸಾಮಾನ್ಯರಂತೆ  ಚಾಟ್ಸ್ ಶಾಪ್ ಒಂದರಲ್ಲಿ ಅಲ್ಲಿನ ಸ್ಥಳೀಯ ಚಾಟ್ಸ್ಗಳನ್ನು  ಸವಿದಿದ್ದಾರೆ.

ಸುದ್ದಿ ಸಂಸ್ಥೆ ANI ಈ ಕುರಿತ ಪೋಸ್ಟ್ ಒಂದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಚಾಟ್ ಅಂಗಡಿಗೆ ಭೇಟಿ ನೀಡಿ ಅಲ್ಲಿ ಜನ ಸಾಮಾನ್ಯರೊಂದಿಗೆ ಮಾತನಾಡುತ್ತಾ ಚಾಟ್ಸ್ ಸವಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ವಾರಣಾಸಿಯ ಚಾಟ್ಸ್ ಅಂಗಡಿಯೊಂದಕ್ಕೆ ಭೇಟಿ ನೀಡಿದ ನೀತಾ ಅಂಬಾನಿ ಸಾಮಾನ್ಯರಂತೆ ತಮ್ಮಿಷ್ಟದ ಚಾಟ್ಸ್ಗಳನ್ನು ತಿಂದು ಅಲ್ಲಿ ನೆರೆದಿದ್ದ ಸ್ಥಳೀಯರೊಂದಿಗೆ ಬಹಳ ಪ್ರೀತಿಪೂರ್ವಕವಾಗಿ ಮಾತನಾಡುತ್ತಿರುವ ದೃಶ್ಯಗಳನ್ನು ಕಾಣಬಹುದು.

ಇದನ್ನೂ ಓದಿ: ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇಲ್ಲ, ವಧುವಿನ ಕಡೆಯವರ ಕಿರಿಕ್, ರಣರಂಗವಾಯ್ತು ಮದುವೆ ಮನೆ 

ಜೂನ್ 24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ತರಹೇವಾರಿ  ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!