AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ

ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದಾನೆ. ತನ್ನ ಯೂಟ್ಯೂಬ್​​​ನಲ್ಲಿ ಸಬ್ಸ್ಕ್ರೈಬರ್ ಹೆಚ್ಚಾಗಲು ಮತ್ತು ಮಿಲಿಯನ್​​​​ ವೀಕ್ಷಣೆ ಪಡೆಯಲು ಮೊಬೈಲ್​​​ ಟವರ್​​ ಹತ್ತಿ ಕುಳಿತ್ತಿದ್ದಾನೆ.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಅಕ್ಷತಾ ವರ್ಕಾಡಿ
|

Updated on: Jul 01, 2024 | 2:14 PM

Share

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಫೇಮಸ್ ಆಗಲು ಯುವಕಯೊಬ್ಬ ಮೊಬೈಲ್​​​ ಟವರ್​​ ಹತ್ತಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದ. ಆದರೆ ಎಷ್ಟೇ ಪ್ರಯತ್ನಿಸಿದರೂ ಸಬ್ಸ್ಕ್ರೈಬರ್ ಹೆಚ್ಚಾಗದೇ ಇರುವ ಕಾರಣ ಈ ಯುವಕ ಫೇಮಸ್​​ ಆಗಲು ಟವರ್​​ ಏರಿ ಕುಳಿತಿದ್ದಾನೆ.

ಯುವಕನ ಹುಚ್ಚು ಸಾಹಸ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕಾಗಮಿಸಿದ ಪೊಲೀಸರು ಸತತ ಐದು ಘಂಟೆಗಳ ಕಾಲ ಯುವಕನ ಮನವೊಳಿಸಿ, ಆತನನ್ನು ಟವರ್​​ನಿಂದ ಕೆಳಗೆ ಇಳಿಸಿದ್ದಾರೆ. ಆನ್‌ಲೈನ್ ಜನಪ್ರಿಯತೆಗಾಗಿ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಯುವಕನಿಗೆ ಪೊಲೀಸರು ಬುದ್ದಿ ಹೇಳಿದ್ದಾರೆ. ಇದಲ್ಲದೇ ಆತನ ವಿರುದ್ಧ ಕ್ರಮ ಕೈಗೊಂಡಿದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಸಹ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

8.87 ಸಾವಿರ ಸಬ್ಸ್ಕ್ರೈಬರ್ ಹೊಂದಿರುವ ತನ್ನ ಯೂಟ್ಯೂಬ್ ಚಾನೆಲ್ ಅನ್ನು ನಿರ್ವಹಿಸುತ್ತಿರುವ ನೀಲೇಶ್ವರ್, ಹೆಚ್ಚಿನ ವೀಕ್ಷಣೆಗಳನ್ನು ಗಳಿಸಲು ಈ ಅಪಾಯಕಾರಿ ಸಾಹಸವನ್ನು ಕೈಗೊಳ್ಳಲು ನಿರ್ಧರಿಸಿದ್ದ. ಟವರ್​ ಏರುತ್ತಿರುವುದನ್ನು ವಿಡಿಯೋ ಮಾಡಿ ಲೈವ್​​ ಬಿಡುವಂತೆ ತನ್ನ ಸ್ನೇಹಿತನಿಗೆ ಹೇಳಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ