AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ

ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದಾನೆ. ತನ್ನ ಯೂಟ್ಯೂಬ್​​​ನಲ್ಲಿ ಸಬ್ಸ್ಕ್ರೈಬರ್ ಹೆಚ್ಚಾಗಲು ಮತ್ತು ಮಿಲಿಯನ್​​​​ ವೀಕ್ಷಣೆ ಪಡೆಯಲು ಮೊಬೈಲ್​​​ ಟವರ್​​ ಹತ್ತಿ ಕುಳಿತ್ತಿದ್ದಾನೆ.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಅಕ್ಷತಾ ವರ್ಕಾಡಿ
|

Updated on: Jul 01, 2024 | 2:14 PM

Share

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಫೇಮಸ್ ಆಗಲು ಯುವಕಯೊಬ್ಬ ಮೊಬೈಲ್​​​ ಟವರ್​​ ಹತ್ತಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದ. ಆದರೆ ಎಷ್ಟೇ ಪ್ರಯತ್ನಿಸಿದರೂ ಸಬ್ಸ್ಕ್ರೈಬರ್ ಹೆಚ್ಚಾಗದೇ ಇರುವ ಕಾರಣ ಈ ಯುವಕ ಫೇಮಸ್​​ ಆಗಲು ಟವರ್​​ ಏರಿ ಕುಳಿತಿದ್ದಾನೆ.

ಯುವಕನ ಹುಚ್ಚು ಸಾಹಸ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕಾಗಮಿಸಿದ ಪೊಲೀಸರು ಸತತ ಐದು ಘಂಟೆಗಳ ಕಾಲ ಯುವಕನ ಮನವೊಳಿಸಿ, ಆತನನ್ನು ಟವರ್​​ನಿಂದ ಕೆಳಗೆ ಇಳಿಸಿದ್ದಾರೆ. ಆನ್‌ಲೈನ್ ಜನಪ್ರಿಯತೆಗಾಗಿ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಯುವಕನಿಗೆ ಪೊಲೀಸರು ಬುದ್ದಿ ಹೇಳಿದ್ದಾರೆ. ಇದಲ್ಲದೇ ಆತನ ವಿರುದ್ಧ ಕ್ರಮ ಕೈಗೊಂಡಿದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಸಹ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

8.87 ಸಾವಿರ ಸಬ್ಸ್ಕ್ರೈಬರ್ ಹೊಂದಿರುವ ತನ್ನ ಯೂಟ್ಯೂಬ್ ಚಾನೆಲ್ ಅನ್ನು ನಿರ್ವಹಿಸುತ್ತಿರುವ ನೀಲೇಶ್ವರ್, ಹೆಚ್ಚಿನ ವೀಕ್ಷಣೆಗಳನ್ನು ಗಳಿಸಲು ಈ ಅಪಾಯಕಾರಿ ಸಾಹಸವನ್ನು ಕೈಗೊಳ್ಳಲು ನಿರ್ಧರಿಸಿದ್ದ. ಟವರ್​ ಏರುತ್ತಿರುವುದನ್ನು ವಿಡಿಯೋ ಮಾಡಿ ಲೈವ್​​ ಬಿಡುವಂತೆ ತನ್ನ ಸ್ನೇಹಿತನಿಗೆ ಹೇಳಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ