AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ

ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದಾನೆ. ತನ್ನ ಯೂಟ್ಯೂಬ್​​​ನಲ್ಲಿ ಸಬ್ಸ್ಕ್ರೈಬರ್ ಹೆಚ್ಚಾಗಲು ಮತ್ತು ಮಿಲಿಯನ್​​​​ ವೀಕ್ಷಣೆ ಪಡೆಯಲು ಮೊಬೈಲ್​​​ ಟವರ್​​ ಹತ್ತಿ ಕುಳಿತ್ತಿದ್ದಾನೆ.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಅಕ್ಷತಾ ವರ್ಕಾಡಿ
|

Updated on: Jul 01, 2024 | 2:14 PM

Share

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಫೇಮಸ್ ಆಗಲು ಯುವಕಯೊಬ್ಬ ಮೊಬೈಲ್​​​ ಟವರ್​​ ಹತ್ತಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದ. ಆದರೆ ಎಷ್ಟೇ ಪ್ರಯತ್ನಿಸಿದರೂ ಸಬ್ಸ್ಕ್ರೈಬರ್ ಹೆಚ್ಚಾಗದೇ ಇರುವ ಕಾರಣ ಈ ಯುವಕ ಫೇಮಸ್​​ ಆಗಲು ಟವರ್​​ ಏರಿ ಕುಳಿತಿದ್ದಾನೆ.

ಯುವಕನ ಹುಚ್ಚು ಸಾಹಸ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕಾಗಮಿಸಿದ ಪೊಲೀಸರು ಸತತ ಐದು ಘಂಟೆಗಳ ಕಾಲ ಯುವಕನ ಮನವೊಳಿಸಿ, ಆತನನ್ನು ಟವರ್​​ನಿಂದ ಕೆಳಗೆ ಇಳಿಸಿದ್ದಾರೆ. ಆನ್‌ಲೈನ್ ಜನಪ್ರಿಯತೆಗಾಗಿ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಯುವಕನಿಗೆ ಪೊಲೀಸರು ಬುದ್ದಿ ಹೇಳಿದ್ದಾರೆ. ಇದಲ್ಲದೇ ಆತನ ವಿರುದ್ಧ ಕ್ರಮ ಕೈಗೊಂಡಿದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಸಹ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

8.87 ಸಾವಿರ ಸಬ್ಸ್ಕ್ರೈಬರ್ ಹೊಂದಿರುವ ತನ್ನ ಯೂಟ್ಯೂಬ್ ಚಾನೆಲ್ ಅನ್ನು ನಿರ್ವಹಿಸುತ್ತಿರುವ ನೀಲೇಶ್ವರ್, ಹೆಚ್ಚಿನ ವೀಕ್ಷಣೆಗಳನ್ನು ಗಳಿಸಲು ಈ ಅಪಾಯಕಾರಿ ಸಾಹಸವನ್ನು ಕೈಗೊಳ್ಳಲು ನಿರ್ಧರಿಸಿದ್ದ. ಟವರ್​ ಏರುತ್ತಿರುವುದನ್ನು ವಿಡಿಯೋ ಮಾಡಿ ಲೈವ್​​ ಬಿಡುವಂತೆ ತನ್ನ ಸ್ನೇಹಿತನಿಗೆ ಹೇಳಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ