AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ

ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದಾನೆ. ತನ್ನ ಯೂಟ್ಯೂಬ್​​​ನಲ್ಲಿ ಸಬ್ಸ್ಕ್ರೈಬರ್ ಹೆಚ್ಚಾಗಲು ಮತ್ತು ಮಿಲಿಯನ್​​​​ ವೀಕ್ಷಣೆ ಪಡೆಯಲು ಮೊಬೈಲ್​​​ ಟವರ್​​ ಹತ್ತಿ ಕುಳಿತ್ತಿದ್ದಾನೆ.

Noida: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಟವರ್​​ ಏರಿ ಕುಳಿತ ಯುವಕ
ಅಕ್ಷತಾ ವರ್ಕಾಡಿ
|

Updated on: Jul 01, 2024 | 2:14 PM

Share

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಫೇಮಸ್ ಆಗಲು ಯುವಕಯೊಬ್ಬ ಮೊಬೈಲ್​​​ ಟವರ್​​ ಹತ್ತಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟಿರುವ ಈ ಯುವಕ ನೀಲೇಶ್ವರ22 ಎಂಬ ಹೆಸರಿನ ಯೂಟ್ಯೂಬ್​​​​​​ ಚಾನೆಲ್​​ ಹೊಂದಿದ್ದ. ಆದರೆ ಎಷ್ಟೇ ಪ್ರಯತ್ನಿಸಿದರೂ ಸಬ್ಸ್ಕ್ರೈಬರ್ ಹೆಚ್ಚಾಗದೇ ಇರುವ ಕಾರಣ ಈ ಯುವಕ ಫೇಮಸ್​​ ಆಗಲು ಟವರ್​​ ಏರಿ ಕುಳಿತಿದ್ದಾನೆ.

ಯುವಕನ ಹುಚ್ಚು ಸಾಹಸ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕಾಗಮಿಸಿದ ಪೊಲೀಸರು ಸತತ ಐದು ಘಂಟೆಗಳ ಕಾಲ ಯುವಕನ ಮನವೊಳಿಸಿ, ಆತನನ್ನು ಟವರ್​​ನಿಂದ ಕೆಳಗೆ ಇಳಿಸಿದ್ದಾರೆ. ಆನ್‌ಲೈನ್ ಜನಪ್ರಿಯತೆಗಾಗಿ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಯುವಕನಿಗೆ ಪೊಲೀಸರು ಬುದ್ದಿ ಹೇಳಿದ್ದಾರೆ. ಇದಲ್ಲದೇ ಆತನ ವಿರುದ್ಧ ಕ್ರಮ ಕೈಗೊಂಡಿದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಸಹ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

8.87 ಸಾವಿರ ಸಬ್ಸ್ಕ್ರೈಬರ್ ಹೊಂದಿರುವ ತನ್ನ ಯೂಟ್ಯೂಬ್ ಚಾನೆಲ್ ಅನ್ನು ನಿರ್ವಹಿಸುತ್ತಿರುವ ನೀಲೇಶ್ವರ್, ಹೆಚ್ಚಿನ ವೀಕ್ಷಣೆಗಳನ್ನು ಗಳಿಸಲು ಈ ಅಪಾಯಕಾರಿ ಸಾಹಸವನ್ನು ಕೈಗೊಳ್ಳಲು ನಿರ್ಧರಿಸಿದ್ದ. ಟವರ್​ ಏರುತ್ತಿರುವುದನ್ನು ವಿಡಿಯೋ ಮಾಡಿ ಲೈವ್​​ ಬಿಡುವಂತೆ ತನ್ನ ಸ್ನೇಹಿತನಿಗೆ ಹೇಳಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ