AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಈ ಪಿಂಕ್​ ಟೀ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಉತ್ತರ ಭಾರತದಲ್ಲಿ ಇದನ್ನು ನೂನ್​ ಛಾಯ್​ ಎಂದೇ ಕರೆಯುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ
ಪಿಂಕ್​ ಟೀ
TV9 Web
| Edited By: |

Updated on: Mar 12, 2022 | 3:57 PM

Share

ಚಹಾ (Tea) ಎಂದರೆ ಎಲ್ಲರಿಗೂ ಇಷ್ಟ. ಅದರಲ್ಲೂ ಭಾರತೀಯರಿಗೆ ಟೀ ಎಂದರೆ ವಿಶೇಷ ಪ್ರೀತಿ. ಶುಂಠಿ ಟೀ, ಏಲಕ್ಕಿ ಟೀ ಹೀಗಿ ನಾನಾ ವಿಧದ ಟೀಯ ಬಗ್ಗೆ ಕೇಳಿದ್ದೇವೆ. ಆದರೆ ಎಂದಾದರೂ ಪಿಂಕ್​ ಟೀ ಬಗ್ಗೆ ಕೇಳಿದ್ದಿರಾ? ಹೌದು ಸಾಮಾಜಿಕ ಜಾಲತಾಣದಲ್ಲಿ ಈ ಪಿಂಕ್​ ಟೀ (Pink Tea) ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಉತ್ತರ ಭಾರತದಲ್ಲಿ ಇದನ್ನು ನೂನ್​ ಛಾಯ್ (Noon Chai​) ಎಂದೇ ಕರೆಯುತ್ತಾರೆ. ಕಾಶ್ಮೀರ ಮತ್ತು ಲಡಾಖ್​ನಲ್ಲಿ ಈ ಟೀ ಯನ್ನು ತಯಾರಿಸಲಾಗುತ್ತದೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇನ್ಸ್ಟಾಗ್ರಾಮ್​ ರೀಲ್ಸ್​ನಲ್ಲಿ @yumyumindia, ಎನ್ನುವ ಬಳಕೆದಾರರು ಇದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಾಶ್ಮೀರ, ಲಡಾಖ್​ ಮಾತ್ರವಲ್ಲದೆ ಭಾರತದ ಹಲವೆಡೆ ಈ ಪಿಂಕ್​ ಟೀಯನ್ನು ತಯಾರಿಸಲಾಗುತ್ತಿದೆ. ಲಕ್ನೋದ ಬೀದಿ ಬದಿ ವ್ಯಾಪಾರಿಯೊಬ್ಬ ಈ ಪಿಂಕ್​ ಟೀ ತಯಾರಿಸಿ ಆಹಾರ ಪ್ರಿಯರಿಗೆ ನೀಡುತ್ತಿದ್ದಾನೆ. ಈ ಪಿಂಕ್​ ಟೀಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿ ಹಲವರು ಒಮ್ಮೆಯಾದರೂ ಟೇಸ್ಟ್​ ಮಾಡಬೇಕು ಎಂದು ಕಾಮೆಂಟ್​ ಮಾಡಿದ್ದಾರೆ. ವೈರಲ್​ ಆದ ವಿಡಿಯೋ 4.5 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು ಸಾವಿರಾರು ಕಾಮೆಂಟ್​ಗಳು ಬಂದಿವೆ.

ಸಾಂಪ್ರದಾಯಿಕವಾಗಿ ಮಧ್ಯಾಹ್ನದ ಚಹಾವು ಉಪ್ಪಾಗಿರುತ್ತದೆ. ಮಧ್ಯಾಹ್ನ ಎಂದರೆ ಕಾಶ್ಮೀರಿ ಮತ್ತು ಗುಡ್ಡಗಾಡು ಪ್ರದೇಶಗಳ ಪ್ರಾದೇಶಿಕ ಉಪಭಾಷೆಗಳಲ್ಲಿ ಉಪ್ಪು ಎಂದರ್ಥ. ಆದರೆ ಅನೇಕ ಜನರು ಈಗ ಉಪ್ಪು ಪಾನೀಯಗಳ ಪರಿಚಯವಿಲ್ಲದವರ ರುಚಿಗೆ ಸರಿಹೊಂದುವಂತೆ ಬೆಣ್ಣೆ, ಹಾಲಿನ ಕೆನೆಯನ್ನು ಸೇರಿಸಿ ಸಿಹಿಯಾಗಿ ಈ ಪಿಂಕ್​ ಟೀಯನ್ನು ತಯಾರಿಸಲಾಗುತ್ತಿದೆ.

ಇದನ್ನೂ ಓದಿ:

Viral Video: ಬೇಸಿಗೆಗೆ ತಂಪು ನೀಡುವ ಐಸ್​ ಗೋಲಗಪ್ಪಾ ನೋಡಿ ಮೂಗು ಮುರಿದ ನೆಟ್ಟಿಗರು

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!