AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಈ ಪಿಂಕ್​ ಟೀ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಉತ್ತರ ಭಾರತದಲ್ಲಿ ಇದನ್ನು ನೂನ್​ ಛಾಯ್​ ಎಂದೇ ಕರೆಯುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ
ಪಿಂಕ್​ ಟೀ
TV9 Web
| Updated By: Pavitra Bhat Jigalemane|

Updated on: Mar 12, 2022 | 3:57 PM

Share

ಚಹಾ (Tea) ಎಂದರೆ ಎಲ್ಲರಿಗೂ ಇಷ್ಟ. ಅದರಲ್ಲೂ ಭಾರತೀಯರಿಗೆ ಟೀ ಎಂದರೆ ವಿಶೇಷ ಪ್ರೀತಿ. ಶುಂಠಿ ಟೀ, ಏಲಕ್ಕಿ ಟೀ ಹೀಗಿ ನಾನಾ ವಿಧದ ಟೀಯ ಬಗ್ಗೆ ಕೇಳಿದ್ದೇವೆ. ಆದರೆ ಎಂದಾದರೂ ಪಿಂಕ್​ ಟೀ ಬಗ್ಗೆ ಕೇಳಿದ್ದಿರಾ? ಹೌದು ಸಾಮಾಜಿಕ ಜಾಲತಾಣದಲ್ಲಿ ಈ ಪಿಂಕ್​ ಟೀ (Pink Tea) ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಉತ್ತರ ಭಾರತದಲ್ಲಿ ಇದನ್ನು ನೂನ್​ ಛಾಯ್ (Noon Chai​) ಎಂದೇ ಕರೆಯುತ್ತಾರೆ. ಕಾಶ್ಮೀರ ಮತ್ತು ಲಡಾಖ್​ನಲ್ಲಿ ಈ ಟೀ ಯನ್ನು ತಯಾರಿಸಲಾಗುತ್ತದೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇನ್ಸ್ಟಾಗ್ರಾಮ್​ ರೀಲ್ಸ್​ನಲ್ಲಿ @yumyumindia, ಎನ್ನುವ ಬಳಕೆದಾರರು ಇದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಾಶ್ಮೀರ, ಲಡಾಖ್​ ಮಾತ್ರವಲ್ಲದೆ ಭಾರತದ ಹಲವೆಡೆ ಈ ಪಿಂಕ್​ ಟೀಯನ್ನು ತಯಾರಿಸಲಾಗುತ್ತಿದೆ. ಲಕ್ನೋದ ಬೀದಿ ಬದಿ ವ್ಯಾಪಾರಿಯೊಬ್ಬ ಈ ಪಿಂಕ್​ ಟೀ ತಯಾರಿಸಿ ಆಹಾರ ಪ್ರಿಯರಿಗೆ ನೀಡುತ್ತಿದ್ದಾನೆ. ಈ ಪಿಂಕ್​ ಟೀಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿ ಹಲವರು ಒಮ್ಮೆಯಾದರೂ ಟೇಸ್ಟ್​ ಮಾಡಬೇಕು ಎಂದು ಕಾಮೆಂಟ್​ ಮಾಡಿದ್ದಾರೆ. ವೈರಲ್​ ಆದ ವಿಡಿಯೋ 4.5 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು ಸಾವಿರಾರು ಕಾಮೆಂಟ್​ಗಳು ಬಂದಿವೆ.

ಸಾಂಪ್ರದಾಯಿಕವಾಗಿ ಮಧ್ಯಾಹ್ನದ ಚಹಾವು ಉಪ್ಪಾಗಿರುತ್ತದೆ. ಮಧ್ಯಾಹ್ನ ಎಂದರೆ ಕಾಶ್ಮೀರಿ ಮತ್ತು ಗುಡ್ಡಗಾಡು ಪ್ರದೇಶಗಳ ಪ್ರಾದೇಶಿಕ ಉಪಭಾಷೆಗಳಲ್ಲಿ ಉಪ್ಪು ಎಂದರ್ಥ. ಆದರೆ ಅನೇಕ ಜನರು ಈಗ ಉಪ್ಪು ಪಾನೀಯಗಳ ಪರಿಚಯವಿಲ್ಲದವರ ರುಚಿಗೆ ಸರಿಹೊಂದುವಂತೆ ಬೆಣ್ಣೆ, ಹಾಲಿನ ಕೆನೆಯನ್ನು ಸೇರಿಸಿ ಸಿಹಿಯಾಗಿ ಈ ಪಿಂಕ್​ ಟೀಯನ್ನು ತಯಾರಿಸಲಾಗುತ್ತಿದೆ.

ಇದನ್ನೂ ಓದಿ:

Viral Video: ಬೇಸಿಗೆಗೆ ತಂಪು ನೀಡುವ ಐಸ್​ ಗೋಲಗಪ್ಪಾ ನೋಡಿ ಮೂಗು ಮುರಿದ ನೆಟ್ಟಿಗರು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ