AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಈ ಪಿಂಕ್​ ಟೀ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಉತ್ತರ ಭಾರತದಲ್ಲಿ ಇದನ್ನು ನೂನ್​ ಛಾಯ್​ ಎಂದೇ ಕರೆಯುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ
ಪಿಂಕ್​ ಟೀ
TV9 Web
| Edited By: |

Updated on: Mar 12, 2022 | 3:57 PM

Share

ಚಹಾ (Tea) ಎಂದರೆ ಎಲ್ಲರಿಗೂ ಇಷ್ಟ. ಅದರಲ್ಲೂ ಭಾರತೀಯರಿಗೆ ಟೀ ಎಂದರೆ ವಿಶೇಷ ಪ್ರೀತಿ. ಶುಂಠಿ ಟೀ, ಏಲಕ್ಕಿ ಟೀ ಹೀಗಿ ನಾನಾ ವಿಧದ ಟೀಯ ಬಗ್ಗೆ ಕೇಳಿದ್ದೇವೆ. ಆದರೆ ಎಂದಾದರೂ ಪಿಂಕ್​ ಟೀ ಬಗ್ಗೆ ಕೇಳಿದ್ದಿರಾ? ಹೌದು ಸಾಮಾಜಿಕ ಜಾಲತಾಣದಲ್ಲಿ ಈ ಪಿಂಕ್​ ಟೀ (Pink Tea) ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಉತ್ತರ ಭಾರತದಲ್ಲಿ ಇದನ್ನು ನೂನ್​ ಛಾಯ್ (Noon Chai​) ಎಂದೇ ಕರೆಯುತ್ತಾರೆ. ಕಾಶ್ಮೀರ ಮತ್ತು ಲಡಾಖ್​ನಲ್ಲಿ ಈ ಟೀ ಯನ್ನು ತಯಾರಿಸಲಾಗುತ್ತದೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ.

View this post on Instagram

A post shared by Yum Yum India | Madhur (@yumyumindia)

ಇನ್ಸ್ಟಾಗ್ರಾಮ್​ ರೀಲ್ಸ್​ನಲ್ಲಿ @yumyumindia, ಎನ್ನುವ ಬಳಕೆದಾರರು ಇದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಾಶ್ಮೀರ, ಲಡಾಖ್​ ಮಾತ್ರವಲ್ಲದೆ ಭಾರತದ ಹಲವೆಡೆ ಈ ಪಿಂಕ್​ ಟೀಯನ್ನು ತಯಾರಿಸಲಾಗುತ್ತಿದೆ. ಲಕ್ನೋದ ಬೀದಿ ಬದಿ ವ್ಯಾಪಾರಿಯೊಬ್ಬ ಈ ಪಿಂಕ್​ ಟೀ ತಯಾರಿಸಿ ಆಹಾರ ಪ್ರಿಯರಿಗೆ ನೀಡುತ್ತಿದ್ದಾನೆ. ಈ ಪಿಂಕ್​ ಟೀಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿ ಹಲವರು ಒಮ್ಮೆಯಾದರೂ ಟೇಸ್ಟ್​ ಮಾಡಬೇಕು ಎಂದು ಕಾಮೆಂಟ್​ ಮಾಡಿದ್ದಾರೆ. ವೈರಲ್​ ಆದ ವಿಡಿಯೋ 4.5 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು ಸಾವಿರಾರು ಕಾಮೆಂಟ್​ಗಳು ಬಂದಿವೆ.

ಸಾಂಪ್ರದಾಯಿಕವಾಗಿ ಮಧ್ಯಾಹ್ನದ ಚಹಾವು ಉಪ್ಪಾಗಿರುತ್ತದೆ. ಮಧ್ಯಾಹ್ನ ಎಂದರೆ ಕಾಶ್ಮೀರಿ ಮತ್ತು ಗುಡ್ಡಗಾಡು ಪ್ರದೇಶಗಳ ಪ್ರಾದೇಶಿಕ ಉಪಭಾಷೆಗಳಲ್ಲಿ ಉಪ್ಪು ಎಂದರ್ಥ. ಆದರೆ ಅನೇಕ ಜನರು ಈಗ ಉಪ್ಪು ಪಾನೀಯಗಳ ಪರಿಚಯವಿಲ್ಲದವರ ರುಚಿಗೆ ಸರಿಹೊಂದುವಂತೆ ಬೆಣ್ಣೆ, ಹಾಲಿನ ಕೆನೆಯನ್ನು ಸೇರಿಸಿ ಸಿಹಿಯಾಗಿ ಈ ಪಿಂಕ್​ ಟೀಯನ್ನು ತಯಾರಿಸಲಾಗುತ್ತಿದೆ.

ಇದನ್ನೂ ಓದಿ:

Viral Video: ಬೇಸಿಗೆಗೆ ತಂಪು ನೀಡುವ ಐಸ್​ ಗೋಲಗಪ್ಪಾ ನೋಡಿ ಮೂಗು ಮುರಿದ ನೆಟ್ಟಿಗರು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್