AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ

ಕೊವಿಡ್19 ಸಾಂಕ್ರಾಮಿಕ ಹರಡುವಿಕೆಯಿಂದ ಗಣೇಶ ಹಬ್ಬ ಅಷ್ಟು ವಿಜೃಂಭಣೆಯಿಂದ ನಡೆಯುತ್ತಿಲ್ಲ. ಈ ನಡುವೆ ಮನೆಯಲ್ಲಿದ್ದ ನಾನು ಹೊಸದಾಗಿ ಯೋಚಿಸಿದೆ. ಸಾಂಕ್ರಾಮಿಕದ ನಡುವೆ ನನ್ನ ಮನೆಯಲ್ಲಿ ಹಬ್ಬದ ವಿಶೇಷವಾಗಿ ಈ ಮೂರ್ತಿಯನ್ನು ತಯಾರಿಸಿದ್ದೇನೆ ಎಂದು ಹೇಳಿದ್ದಾರೆ.

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ
5,000 ಬೆಂಕಿ ಕಡ್ಡಿಗಳಿಂದ ಗಣಪನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ
TV9 Web
| Updated By: shruti hegde|

Updated on: Sep 10, 2021 | 9:32 AM

Share

ಇಂದು ಎಲ್ಲಡೆ ಗಣೇಶ ಚತುರ್ಥಿ ಆಚರಣೆ ಸಂಭ್ರಮದಿಂದ ನಡೆಯುತ್ತಿದೆ. ಗಣೇಶ ಚತುರ್ಥಿ ವಿಶೇಷ ದಿನಕ್ಕಾಗಿ ಒಡಿಶಾ ಪುರಿಯ ಕಲಾವಿದ ಬೆಂಕಿ ಕಡ್ಡಿಗಳನ್ನು ಬಳಸಿ ಗಣೇಶನ ವಿಗ್ರಹವನ್ನು ತಯಾರಿಸಿದ್ದಾರೆ. ಸುಮಾರು 5,621 ಬೆಂಕಿ ಕಡ್ಡಿಗಳನ್ನು ಉಪಯೋಗಿಸಿ ಗಣೇಶನ ಮೂರ್ತಿಯನ್ನು ತಯಾರಿಸಲಾಗಿದೆ.ಈ ಕುರಿತಂತೆ ಎಎನ್ಐ ಸುದ್ದಿ ಮಾಧ್ಯಮ ವರದಿ ಮಾಡಿದೆ.

ಸಾಸ್ವತ್ ಸಾಹೂ ಎಂಬ ಕಲಾವಿದ ಕಲಾಕೃತಿಯನ್ನು ತಯಾರಿಸಿದ್ದಾರೆ. ಕಲಾಕೃತಿಯು ಸುಮಾರು 23 ಇಂಚು ಉದ್ದ ಹಾಗೂ 22 ಇಂಚು ಅಗಲವಾಗಿದೆ. ಕಳೆದ ಎಂಟು ದಿನಗಳಿಮದ ಕಲಾಕೃತಿ ತಯಾರಿಸಲು ಪ್ರಾರಂಭಿಸಿದ್ದೇನೆ ಎಂದು ಸಾಸ್ವತ್​ ಸಾಹೂ ಹೇಳಿದ್ದಾರೆ. ಕೊವಿಡ್19 ಸಾಂಕ್ರಾಮಿಕ ಹರಡುವಿಕೆಯಿಂದ ಗಣೇಶ ಹಬ್ಬ ಅಷ್ಟು ವಿಜೃಂಭಣೆಯಿಂದ ನಡೆಯುತ್ತಿಲ್ಲ. ಈ ನಡುವೆ ಮನೆಯಲ್ಲಿದ್ದ ನಾನು ಹೊಸದಾಗಿ ಯೋಚಿಸಿದೆ. ಸಾಂಕ್ರಾಮಿಕದ ನಡುವೆ ನನ್ನ ಮನೆಯಲ್ಲಿ ಹಬ್ಬದ ವಿಶೇಷವಾಗಿ ಈ ಮೂರ್ತಿಯನ್ನು ತಯಾರಿಸಿದ್ದೇನೆ ಎಂದು ಹೇಳಿದ್ದಾರೆ.

ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10ರಂದು ಅಂದರೆ ಇಂದು ಆಚರಿಸಲಾಗುತ್ತಿದೆ. ಜನರು ಗಣೇಶನ ದೇವಸ್ಥಾನಗಳಿಗೆ ಭೇಟಿ ನೀಡುತ್ತಾ ಗಣೇಶನನ್ನು ಭಕ್ತಿಯಿಂದ ಪ್ರಾರ್ಥಿಸುವ ಮೂಲಕ ಈ ದಿನದಂದು ವಿಶೇಷ ಪೂಜೆ ಕೈಗೊಳ್ಳುವ ಮೂಲಕ ಸಂಭ್ರಮದಿಂದ ಭಕ್ತರು ಹಬ್ಬವನ್ನು ಆಚರಿಸುತ್ತಿದ್ದಾರೆ.

ಇದನ್ನೂ ಓದಿ:

ಗಣೇಶ ಚತುರ್ಥಿ ವಿಶೇಷ: ಚಿತ್ರಕಲಾ ಪರಿಷತ್​ನಲ್ಲಿ ಲೋಹದ ಗಣೇಶ ವಿಗ್ರಹಗಳ ಪ್ರದರ್ಶನ, ಮಾರಾಟ

ಶುಕ್ರವಾರ ಗಣೇಶ ಚತುರ್ಥಿ: ಸಕಲ ದೇವಗಣದಲ್ಲಿ ಶ್ರೇಷ್ಠನೂ, ಪ್ರಥಮ ಪೂಜ್ಯನೂ ಆದ ವಿಘ್ನನಿವಾರಕನ ಸೃಷ್ಟಿ ರಹಸ್ಯ ಇಲ್ಲಿದೆ

(Odisha artist Creates Ganesha idol for using 5000 matchsticks)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!