AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್; ವಿಡಿಯೋ ವೈರಲ್​​

ತನ್ನಮನೆಯ ಮುಂಭಾಗದಲ್ಲೇ ಡೆಲಿವರಿ ಹುಡುಗ ಆರ್ಡರ್​​​ ಮಾಡಿದ್ದ ಫುಡ್​​ ತಿನ್ನುತ್ತಿರುವುದನ್ನು ಕಂಡು ಗ್ರಾಹಕ ದಂಗಾಗಿ ಹೋಗಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ಸೆರೆ ಹಿಡಿದ್ದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

Viral Video: ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Jul 25, 2024 | 11:50 AM

Share

ಓಲಾ ಫುಡ್ಸ್‌ನಿಂದ ನೋಯ್ಡಾದ ಉದ್ಯಮಿಯೊಬ್ಬರು ಫ್ರೆಂಚ್ ಫ್ರೈಸ್ ಆರ್ಡರ್​​ ಮಾಡಿದ್ದರು. 40 ನಿಮಿಷವಾದರೂ ಬಾರದೇ ಇದ್ದರಿಂದ ಮನೆಯಿಂದ ಕೆಳಗಡೆ ಇಳಿದು ಹೋಗಿ ಡೆಲಿವರಿ ಬಾಯ್ಗೆ ಕರೆಮಾಡಿದ್ದಾರೆ. ಈ ವೇಳೆ ಮನೆಯ ಮುಂಭಾಗದಲ್ಲೇ ಡೆಲಿವರಿ ಏಜೆಂಟ್ ಆರ್ಡರ್​​​ ಮಾಡಿದ್ದ ಫುಡ್​​ ತಿನ್ನುತ್ತಿರುವುದನ್ನು ಕಂಡು ದಂಗಾಗಿ ಹೋಗಿದ್ದಾರೆ. ಈ ಘಟನೆಯನ್ನು ಉದ್ಯಮಿ ತನ್ನ ಫೋನಿನಲ್ಲಿ ಸೆರೆ ಹಿಡಿದ್ದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಉದ್ಯಮಿ ಅಮನ್ ಬಿರೇಂದ್ರ ಜೈಸ್ವಾಲ್ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನದಲ್ಲಿ 3.6 ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. “ಓಲಾ ನಿಮ್ಮ ಆಹಾರ ವಿತರಣಾ ಪಾಲುದಾರರು ತಮ್ಮ ಕೆಲಸವನ್ನು ಹೀಗೆ ಮಾಡುತ್ತಿದ್ದಾರೆ, ಮೊದಲು ಅವರು ಬರಲು ಹೆಚ್ಚುವರಿ 10 ರೂಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು. ನಾನು 10 ರೂ. ಹೆಚ್ಚುವರಿಯಾಗಿ ಪಾವತಿಸಿದ ಮೇಲೂ ನನ್ನನ್ನು ಸುಮಾರು 45 ನಿಮಿಷಗಳ ಕಾಲ ಕಾಯಿಸಿದ್ದಾರೆ. ಬಳಿಕ ಡೆಲಿವರಿ ಮಾಡಬೇಕಿದ್ದ ಆಹಾರವನ್ನು ಕೂಡ ಅವರೇ ತಿಂದಿದ್ದಾರೆ” ಎಂದು ಕ್ಯಾಪ್ಷನ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ; ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ಒಬ್ಬ ಬಳಕೆದಾರರು, “ಇದಕ್ಕಾಗಿಯೇ ನಾನು ಝೊಮಾಟೊಗೆ ಆದ್ಯತೆ ನೀಡುತ್ತೇನೆ” ಎಂದು ಬರೆದರೆ, ಮತ್ತೊಬ್ಬರು “ಅತ್ಯಂತ ಕೆಟ್ಟ ಆಹಾರ ವಿತರಣಾ ಸೇವೆ, ಕೆಟ್ಟ ಅಪ್ಲಿಕೇಶನ್ Ola. ಜನರು ಇದನ್ನು ಬಳಸುವುದನ್ನು ನಿಲ್ಲಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ