AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್

Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ. 

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್
ಮುರಿದು ಬಿದ್ದ ಓಲಾ ಎಸ್1 ಪ್ರೋ ಮುಂಭಾಗ
TV9 Web
| Edited By: ವಿವೇಕ ಬಿರಾದಾರ|

Updated on:May 26, 2022 | 10:41 AM

Share

ನವದೆಹಲಿ: Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ.  ಅವರು ಓಲಾ ಎಲೆಕ್ಟ್ರಿಕ್  ಭೌತಿಕ ರಚನೆಯು ಅಸುರಕ್ಷಿತವಾಗಿರಬಹುದು ಎಂದು ಆರೋಪಿಸಿದ್ದಾರೆ.  ಮುರಿದು ಬಿದ್ದ ಮುಂಬಾಗದ ಪೋಟೊವನ್ನು ಟ್ವೀಟ್ ಮಾಡಿ ಇದು ಅತ್ಯಂತ ಅಪಾಯಕಾರಿ ಪರಿಸ್ಥಿತಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ ಅರ್ಹತೆ ಬಿಡುಗಡೆ

ಇದನ್ನೂ ಓದಿ
Image
ಮಂಕಿಪಾಕ್ಸ್ ಹಾಗೂ ಕೊರೊನಾ ಸೋಂಕು ಏಕಕಾಲಕ್ಕೆ ದೇಹದಲ್ಲಿರಬಹುದೇ?
Image
ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ
Image
ಬಿಜೆಪಿ-ಕಾಂಗ್ರೆಸ್ ನಡುವೆ ಟ್ವೀಟ್ ವಾರ್: ಟ್ವೀಟ್ ಮೂಲಕ ಪರಸ್ಪರ ಕಾಲೆಳೆದ ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ಘಟಕ

ಕಡಿಮೆ ವೇಗದ ಡ್ರೈವಿಂಗ್‌ನಲ್ಲಿಯೂ ಮುಂಭಾಗದ ಫೋರ್ಕ್ ಮುರಿಯುತ್ತಿದೆ . ಇದು ನಾವು ಈಗ ಎದುರಿಸುತ್ತಿರುವ ಗಂಭೀರ ಮತ್ತು ಅಪಾಯಕಾರಿ ವಿಷಯವಾಗಿದೆ. ಆ ಭಾಗದ  ವಿನ್ಯಾಸ ಬದಲಾವಣೆಯಾಗಬೇಕು.  ಇದಿರಂದ ರಸ್ತೆ ಅಪಘಾತವನ್ನು ತಪ್ಪಿಸಬಹುದು ಎಂದು ಓಲಾ ಎಸ್ 1 ಪ್ರೊ ಮಾಲೀಕ ಶ್ರೀನಾದ್ ಮೆನನ್ ಅವರು ಟ್ವೀಟ್ ಮಾಡಿದ್ದಾರೆ ಶ್ರೀ ಮೆನನ್ ಅವರು ಪೋಸ್ಟ್‌ನಲ್ಲಿ ಓಲಾ ಸಿಇಒ ಮತ್ತು ಸಹ-ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿ: ಊಟ ಮಾಡುವಾಗ ಮಕ್ಕಳು ಹಠ ಮಾಡುತ್ತಾರೆ ಏಕೆ?

ಕಪ್ಪು ಎಲೆಕ್ಟ್ರಿಕ್ ಸ್ಕೂಟರ್‌ನ ಮುಂಭಾಗದ ಟೈರ್ ಹೊರಬಂದಿರುವುದನ್ನು ಫೋಟೋ ತೋರಿಸುತ್ತದೆ. ಮುಂಭಾಗದ ಫೋರ್ಕ್ ಮುರಿದಿರುವುದರಿಂದ ಸ್ಕೂಟರ್ ಮುಂದೆ ಓರೆಯಾಗಿ ನೆಲದ ಮೇಲೆ ನಿಂತಿದೆ. ಹೆಚ್ಚಿನ ಜನರು ಫೋರ್ಕ್ ಮುರಿಯುವ ಘಟನೆಗಳು ಎಂದು ಹೇಳಿಕೊಳ್ಳುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Thu, 26 May 22

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!