ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್

Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ. 

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್
ಮುರಿದು ಬಿದ್ದ ಓಲಾ ಎಸ್1 ಪ್ರೋ ಮುಂಭಾಗ
Follow us
| Updated By: ವಿವೇಕ ಬಿರಾದಾರ

Updated on:May 26, 2022 | 10:41 AM

ನವದೆಹಲಿ: Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ.  ಅವರು ಓಲಾ ಎಲೆಕ್ಟ್ರಿಕ್  ಭೌತಿಕ ರಚನೆಯು ಅಸುರಕ್ಷಿತವಾಗಿರಬಹುದು ಎಂದು ಆರೋಪಿಸಿದ್ದಾರೆ.  ಮುರಿದು ಬಿದ್ದ ಮುಂಬಾಗದ ಪೋಟೊವನ್ನು ಟ್ವೀಟ್ ಮಾಡಿ ಇದು ಅತ್ಯಂತ ಅಪಾಯಕಾರಿ ಪರಿಸ್ಥಿತಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ ಅರ್ಹತೆ ಬಿಡುಗಡೆ

ಇದನ್ನೂ ಓದಿ
Image
ಮಂಕಿಪಾಕ್ಸ್ ಹಾಗೂ ಕೊರೊನಾ ಸೋಂಕು ಏಕಕಾಲಕ್ಕೆ ದೇಹದಲ್ಲಿರಬಹುದೇ?
Image
ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ
Image
ಬಿಜೆಪಿ-ಕಾಂಗ್ರೆಸ್ ನಡುವೆ ಟ್ವೀಟ್ ವಾರ್: ಟ್ವೀಟ್ ಮೂಲಕ ಪರಸ್ಪರ ಕಾಲೆಳೆದ ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ಘಟಕ

ಕಡಿಮೆ ವೇಗದ ಡ್ರೈವಿಂಗ್‌ನಲ್ಲಿಯೂ ಮುಂಭಾಗದ ಫೋರ್ಕ್ ಮುರಿಯುತ್ತಿದೆ . ಇದು ನಾವು ಈಗ ಎದುರಿಸುತ್ತಿರುವ ಗಂಭೀರ ಮತ್ತು ಅಪಾಯಕಾರಿ ವಿಷಯವಾಗಿದೆ. ಆ ಭಾಗದ  ವಿನ್ಯಾಸ ಬದಲಾವಣೆಯಾಗಬೇಕು.  ಇದಿರಂದ ರಸ್ತೆ ಅಪಘಾತವನ್ನು ತಪ್ಪಿಸಬಹುದು ಎಂದು ಓಲಾ ಎಸ್ 1 ಪ್ರೊ ಮಾಲೀಕ ಶ್ರೀನಾದ್ ಮೆನನ್ ಅವರು ಟ್ವೀಟ್ ಮಾಡಿದ್ದಾರೆ ಶ್ರೀ ಮೆನನ್ ಅವರು ಪೋಸ್ಟ್‌ನಲ್ಲಿ ಓಲಾ ಸಿಇಒ ಮತ್ತು ಸಹ-ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿ: ಊಟ ಮಾಡುವಾಗ ಮಕ್ಕಳು ಹಠ ಮಾಡುತ್ತಾರೆ ಏಕೆ?

ಕಪ್ಪು ಎಲೆಕ್ಟ್ರಿಕ್ ಸ್ಕೂಟರ್‌ನ ಮುಂಭಾಗದ ಟೈರ್ ಹೊರಬಂದಿರುವುದನ್ನು ಫೋಟೋ ತೋರಿಸುತ್ತದೆ. ಮುಂಭಾಗದ ಫೋರ್ಕ್ ಮುರಿದಿರುವುದರಿಂದ ಸ್ಕೂಟರ್ ಮುಂದೆ ಓರೆಯಾಗಿ ನೆಲದ ಮೇಲೆ ನಿಂತಿದೆ. ಹೆಚ್ಚಿನ ಜನರು ಫೋರ್ಕ್ ಮುರಿಯುವ ಘಟನೆಗಳು ಎಂದು ಹೇಳಿಕೊಳ್ಳುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Thu, 26 May 22

ತಾಜಾ ಸುದ್ದಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ