AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್

Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ. 

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್
ಮುರಿದು ಬಿದ್ದ ಓಲಾ ಎಸ್1 ಪ್ರೋ ಮುಂಭಾಗ
TV9 Web
| Edited By: |

Updated on:May 26, 2022 | 10:41 AM

Share

ನವದೆಹಲಿ: Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ.  ಅವರು ಓಲಾ ಎಲೆಕ್ಟ್ರಿಕ್  ಭೌತಿಕ ರಚನೆಯು ಅಸುರಕ್ಷಿತವಾಗಿರಬಹುದು ಎಂದು ಆರೋಪಿಸಿದ್ದಾರೆ.  ಮುರಿದು ಬಿದ್ದ ಮುಂಬಾಗದ ಪೋಟೊವನ್ನು ಟ್ವೀಟ್ ಮಾಡಿ ಇದು ಅತ್ಯಂತ ಅಪಾಯಕಾರಿ ಪರಿಸ್ಥಿತಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ ಅರ್ಹತೆ ಬಿಡುಗಡೆ

ಇದನ್ನೂ ಓದಿ
Image
ಮಂಕಿಪಾಕ್ಸ್ ಹಾಗೂ ಕೊರೊನಾ ಸೋಂಕು ಏಕಕಾಲಕ್ಕೆ ದೇಹದಲ್ಲಿರಬಹುದೇ?
Image
ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ
Image
ಬಿಜೆಪಿ-ಕಾಂಗ್ರೆಸ್ ನಡುವೆ ಟ್ವೀಟ್ ವಾರ್: ಟ್ವೀಟ್ ಮೂಲಕ ಪರಸ್ಪರ ಕಾಲೆಳೆದ ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ಘಟಕ

ಕಡಿಮೆ ವೇಗದ ಡ್ರೈವಿಂಗ್‌ನಲ್ಲಿಯೂ ಮುಂಭಾಗದ ಫೋರ್ಕ್ ಮುರಿಯುತ್ತಿದೆ . ಇದು ನಾವು ಈಗ ಎದುರಿಸುತ್ತಿರುವ ಗಂಭೀರ ಮತ್ತು ಅಪಾಯಕಾರಿ ವಿಷಯವಾಗಿದೆ. ಆ ಭಾಗದ  ವಿನ್ಯಾಸ ಬದಲಾವಣೆಯಾಗಬೇಕು.  ಇದಿರಂದ ರಸ್ತೆ ಅಪಘಾತವನ್ನು ತಪ್ಪಿಸಬಹುದು ಎಂದು ಓಲಾ ಎಸ್ 1 ಪ್ರೊ ಮಾಲೀಕ ಶ್ರೀನಾದ್ ಮೆನನ್ ಅವರು ಟ್ವೀಟ್ ಮಾಡಿದ್ದಾರೆ ಶ್ರೀ ಮೆನನ್ ಅವರು ಪೋಸ್ಟ್‌ನಲ್ಲಿ ಓಲಾ ಸಿಇಒ ಮತ್ತು ಸಹ-ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿ: ಊಟ ಮಾಡುವಾಗ ಮಕ್ಕಳು ಹಠ ಮಾಡುತ್ತಾರೆ ಏಕೆ?

ಕಪ್ಪು ಎಲೆಕ್ಟ್ರಿಕ್ ಸ್ಕೂಟರ್‌ನ ಮುಂಭಾಗದ ಟೈರ್ ಹೊರಬಂದಿರುವುದನ್ನು ಫೋಟೋ ತೋರಿಸುತ್ತದೆ. ಮುಂಭಾಗದ ಫೋರ್ಕ್ ಮುರಿದಿರುವುದರಿಂದ ಸ್ಕೂಟರ್ ಮುಂದೆ ಓರೆಯಾಗಿ ನೆಲದ ಮೇಲೆ ನಿಂತಿದೆ. ಹೆಚ್ಚಿನ ಜನರು ಫೋರ್ಕ್ ಮುರಿಯುವ ಘಟನೆಗಳು ಎಂದು ಹೇಳಿಕೊಳ್ಳುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Thu, 26 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್