AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್

Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ. 

ಚಲಿಸುವ ವೇಳೆಯೇ ಮುರಿದು ಬಿದ್ದ Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನ ಮುಂಭಾಗ | ಫೋಟೋ ವೈರಲ್
ಮುರಿದು ಬಿದ್ದ ಓಲಾ ಎಸ್1 ಪ್ರೋ ಮುಂಭಾಗ
TV9 Web
| Edited By: |

Updated on:May 26, 2022 | 10:41 AM

Share

ನವದೆಹಲಿ: Ola S1 Pro ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಕಡಿಮೆ ವೇಗದಲ್ಲಿ ಸವಾರಿ ಮಾಡುವಾಗ ಸ್ಕೂಟರ್​ನ ಮುಂಭಾಗ ಹ್ಯಾಂಡಲ್‌ಬಾರ್‌ಗೆ ಸಂಪರ್ಕಿಸುವ ಟಯರ್ ಮುರಿದು ಬಿದ್ದಿದೆ ಎಂದು ಸವಾರರೊಬ್ಬರು ಟ್ವೀಟ್ ಮಾಡಿದ್ದಾರೆ.  ಅವರು ಓಲಾ ಎಲೆಕ್ಟ್ರಿಕ್  ಭೌತಿಕ ರಚನೆಯು ಅಸುರಕ್ಷಿತವಾಗಿರಬಹುದು ಎಂದು ಆರೋಪಿಸಿದ್ದಾರೆ.  ಮುರಿದು ಬಿದ್ದ ಮುಂಬಾಗದ ಪೋಟೊವನ್ನು ಟ್ವೀಟ್ ಮಾಡಿ ಇದು ಅತ್ಯಂತ ಅಪಾಯಕಾರಿ ಪರಿಸ್ಥಿತಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ ಅರ್ಹತೆ ಬಿಡುಗಡೆ

ಇದನ್ನೂ ಓದಿ
Image
ಮಂಕಿಪಾಕ್ಸ್ ಹಾಗೂ ಕೊರೊನಾ ಸೋಂಕು ಏಕಕಾಲಕ್ಕೆ ದೇಹದಲ್ಲಿರಬಹುದೇ?
Image
ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ
Image
ಬಿಜೆಪಿ-ಕಾಂಗ್ರೆಸ್ ನಡುವೆ ಟ್ವೀಟ್ ವಾರ್: ಟ್ವೀಟ್ ಮೂಲಕ ಪರಸ್ಪರ ಕಾಲೆಳೆದ ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ಘಟಕ

ಕಡಿಮೆ ವೇಗದ ಡ್ರೈವಿಂಗ್‌ನಲ್ಲಿಯೂ ಮುಂಭಾಗದ ಫೋರ್ಕ್ ಮುರಿಯುತ್ತಿದೆ . ಇದು ನಾವು ಈಗ ಎದುರಿಸುತ್ತಿರುವ ಗಂಭೀರ ಮತ್ತು ಅಪಾಯಕಾರಿ ವಿಷಯವಾಗಿದೆ. ಆ ಭಾಗದ  ವಿನ್ಯಾಸ ಬದಲಾವಣೆಯಾಗಬೇಕು.  ಇದಿರಂದ ರಸ್ತೆ ಅಪಘಾತವನ್ನು ತಪ್ಪಿಸಬಹುದು ಎಂದು ಓಲಾ ಎಸ್ 1 ಪ್ರೊ ಮಾಲೀಕ ಶ್ರೀನಾದ್ ಮೆನನ್ ಅವರು ಟ್ವೀಟ್ ಮಾಡಿದ್ದಾರೆ ಶ್ರೀ ಮೆನನ್ ಅವರು ಪೋಸ್ಟ್‌ನಲ್ಲಿ ಓಲಾ ಸಿಇಒ ಮತ್ತು ಸಹ-ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿ: ಊಟ ಮಾಡುವಾಗ ಮಕ್ಕಳು ಹಠ ಮಾಡುತ್ತಾರೆ ಏಕೆ?

ಕಪ್ಪು ಎಲೆಕ್ಟ್ರಿಕ್ ಸ್ಕೂಟರ್‌ನ ಮುಂಭಾಗದ ಟೈರ್ ಹೊರಬಂದಿರುವುದನ್ನು ಫೋಟೋ ತೋರಿಸುತ್ತದೆ. ಮುಂಭಾಗದ ಫೋರ್ಕ್ ಮುರಿದಿರುವುದರಿಂದ ಸ್ಕೂಟರ್ ಮುಂದೆ ಓರೆಯಾಗಿ ನೆಲದ ಮೇಲೆ ನಿಂತಿದೆ. ಹೆಚ್ಚಿನ ಜನರು ಫೋರ್ಕ್ ಮುರಿಯುವ ಘಟನೆಗಳು ಎಂದು ಹೇಳಿಕೊಳ್ಳುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Thu, 26 May 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್