Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​

ವೃದ್ಧೆಯೋರ್ವರು ಬೈಕ್ ಹತ್ತಿ ರೈಡ್ ಹೋದ ವಿಡಿಯೋವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ವೃದ್ಧೆ ಎಲ್ಲಿರವರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​
ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​
Follow us
| Updated By: shruti hegde

Updated on: Jul 29, 2021 | 1:23 PM

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ವಿಡಿಯೋಗಳನ್ನು ನೋಡಿದಾಕ್ಷಣ ಬೆರಗಾಗುವುದಂತೂ ನಿಜ. ಜತೆಜತೆಗೆ ನಂಬಲೂ ಕಷ್ಟವಾಗುತ್ತಿದೆ ಎನ್ನುತ್ತಾರೆ ನೆಟ್ಟಿಗರು. ಏನೇ ಆದ್ರೂ ತಮಾಷೆಯ ವಿಡಿಯೋಗಲು ಹೆಚ್ಚು ಮನಸ್ಸು ಗೆಲ್ಲುತ್ತವೆ. ಕೆಲವು ಸ್ಟಂಟ್​ ವಿಡಿಯೋಗಳನ್ನು ನೋಡಿ ಆಶ್ಚರ್ಯಗೊಂಡ ಸನ್ನಿವೇಶಗಳೂ ಇವೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಅಜ್ಜಿ, ಯಮಹಾ ಬೈಕ್​ ಏರಿ ಕುಳಿತಿದ್ದೊಂದೇ ಅಲ್ಲ! ಬೈಕ್(Bike Ride)​ ಓಡಿಸುತ್ತಾ ಕ್ಯಾಮರಾಕ್ಕೆ(Camera) ಫೋಸ್​ ಕೊಟ್ಟಿದ್ದರೆ. ಅಜ್ಜಿ(Old lady) ನಿಜವಾಗಿಯೋ ಬೈಕ್​ ಓಡಿಸ್ತಿದ್ದಾರಾ? ಎಂಬುದೇ ಡೌಟು ಎನ್ನುತ್ತಿದ್ದಾರೆ ನೆಟ್ಟಿಗರು.. ​

ವೃದ್ಧೆಯೋರ್ವರು ಬೈಕ್ ಹತ್ತಿ ರೈಡ್ ಹೋದ ವಿಡಿಯೋವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ವೃದ್ಧೆ ಎಲ್ಲಿರವರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಆದರೆ ವಿಡಿಯೋ ನೋಡುತ್ತಾ ಜನರು ತಮಾಷೆ ಎಮೋಜಿಗಳನ್ನು ಕಳುಹಿಸುತ್ತಾ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

View this post on Instagram

A post shared by @__shubham__5x

ಇನ್​ಸ್ಟಾಗ್ರಾಂನಲ್ಲಿ ಶುಭಮ್ 5ಎಕ್ಸ್ ಎಂಬ ಖಾತೆಯಿಂದ ವಿಡಿಯೋ ಹರಿಬಿಡಲಾಗಿದೆ. ವಿಡಿಯೋ 78.4 ವಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. 5.5 ಮಿಲಿಯನ್​ಗೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿವೆ. ವಿಡಿಯೋ ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಈ ವಿಡಿಯೋದಲ್ಲಿ ಅಜ್ಜಿ ಸ್ವತಃ ಬೈಕ್ ಓಡಿಸುತ್ತಿಲ್ಲ, ಯಾರೋ ಸಹಾಯ ಮಾಡುತ್ತಿದ್ದಾರೆ ಎಂದಿದ್ದಾರೆ. ಇನ್ನು ಕೆಲವರು ವಿಡಿಯೋ ಎಡಿಟ್ ಮಾಡಿರಬಹುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಏನೇ ಆದರೂ ಕೂಡಾ ವೃದ್ಧೆ ಬೈಕ್ ಓಡಿಸುತ್ತಿರುವ ದೃಶ್ಯ ಗಮ್ಮತ್ತಾಗಿದೆ ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಇದನ್ನೂ ಓದಿ:

Viral Video: ಬೈಕ್ ಸ್ಟಂಟ್ ಮಾಡಲು ಹೋಗಿ ನೆರೆಮನೆಯ ಗೋಡೆ ಒಡೆದ ಭೂಪ!

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?