AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​

ವೃದ್ಧೆಯೋರ್ವರು ಬೈಕ್ ಹತ್ತಿ ರೈಡ್ ಹೋದ ವಿಡಿಯೋವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ವೃದ್ಧೆ ಎಲ್ಲಿರವರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​
ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​
TV9 Web
| Edited By: |

Updated on: Jul 29, 2021 | 1:23 PM

Share

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ವಿಡಿಯೋಗಳನ್ನು ನೋಡಿದಾಕ್ಷಣ ಬೆರಗಾಗುವುದಂತೂ ನಿಜ. ಜತೆಜತೆಗೆ ನಂಬಲೂ ಕಷ್ಟವಾಗುತ್ತಿದೆ ಎನ್ನುತ್ತಾರೆ ನೆಟ್ಟಿಗರು. ಏನೇ ಆದ್ರೂ ತಮಾಷೆಯ ವಿಡಿಯೋಗಲು ಹೆಚ್ಚು ಮನಸ್ಸು ಗೆಲ್ಲುತ್ತವೆ. ಕೆಲವು ಸ್ಟಂಟ್​ ವಿಡಿಯೋಗಳನ್ನು ನೋಡಿ ಆಶ್ಚರ್ಯಗೊಂಡ ಸನ್ನಿವೇಶಗಳೂ ಇವೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಅಜ್ಜಿ, ಯಮಹಾ ಬೈಕ್​ ಏರಿ ಕುಳಿತಿದ್ದೊಂದೇ ಅಲ್ಲ! ಬೈಕ್(Bike Ride)​ ಓಡಿಸುತ್ತಾ ಕ್ಯಾಮರಾಕ್ಕೆ(Camera) ಫೋಸ್​ ಕೊಟ್ಟಿದ್ದರೆ. ಅಜ್ಜಿ(Old lady) ನಿಜವಾಗಿಯೋ ಬೈಕ್​ ಓಡಿಸ್ತಿದ್ದಾರಾ? ಎಂಬುದೇ ಡೌಟು ಎನ್ನುತ್ತಿದ್ದಾರೆ ನೆಟ್ಟಿಗರು.. ​

ವೃದ್ಧೆಯೋರ್ವರು ಬೈಕ್ ಹತ್ತಿ ರೈಡ್ ಹೋದ ವಿಡಿಯೋವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ವೃದ್ಧೆ ಎಲ್ಲಿರವರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಆದರೆ ವಿಡಿಯೋ ನೋಡುತ್ತಾ ಜನರು ತಮಾಷೆ ಎಮೋಜಿಗಳನ್ನು ಕಳುಹಿಸುತ್ತಾ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

View this post on Instagram

A post shared by @__shubham__5x

ಇನ್​ಸ್ಟಾಗ್ರಾಂನಲ್ಲಿ ಶುಭಮ್ 5ಎಕ್ಸ್ ಎಂಬ ಖಾತೆಯಿಂದ ವಿಡಿಯೋ ಹರಿಬಿಡಲಾಗಿದೆ. ವಿಡಿಯೋ 78.4 ವಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. 5.5 ಮಿಲಿಯನ್​ಗೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿವೆ. ವಿಡಿಯೋ ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಈ ವಿಡಿಯೋದಲ್ಲಿ ಅಜ್ಜಿ ಸ್ವತಃ ಬೈಕ್ ಓಡಿಸುತ್ತಿಲ್ಲ, ಯಾರೋ ಸಹಾಯ ಮಾಡುತ್ತಿದ್ದಾರೆ ಎಂದಿದ್ದಾರೆ. ಇನ್ನು ಕೆಲವರು ವಿಡಿಯೋ ಎಡಿಟ್ ಮಾಡಿರಬಹುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಏನೇ ಆದರೂ ಕೂಡಾ ವೃದ್ಧೆ ಬೈಕ್ ಓಡಿಸುತ್ತಿರುವ ದೃಶ್ಯ ಗಮ್ಮತ್ತಾಗಿದೆ ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಇದನ್ನೂ ಓದಿ:

Viral Video: ಬೈಕ್ ಸ್ಟಂಟ್ ಮಾಡಲು ಹೋಗಿ ನೆರೆಮನೆಯ ಗೋಡೆ ಒಡೆದ ಭೂಪ!

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್