AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಡ್ರೈವರ್ ಜೊತೆ ಧಾಬಾದಲ್ಲಿ ಸೈರಸ್ ಮಿಸ್ತ್ರಿ; ಹಳೆಯ ಫೋಟೋ ವೈರಲ್

Cyrus Mistry : ಇತ್ತೀಚೆಗೆ ಕಾರು ಅಪಘಾತದಲ್ಲಿ ನಿಧನರಾದ ಉದ್ಯಮಿ ಸೈರಸ್​ ಮಿಸ್ತ್ರಿ ಅವರ ಹಳೆಯ, ಫೋಟೋ ಇಲ್ಲಿದೆ. ಈ ಡಿಜಿಟಲ್​ ಯುಗ ಯಾವ ನೆನಪನ್ನೂ ಹೀಗೆ ಉಕ್ಕಿಸುತ್ತಲೇ ಇರುತ್ತದೆ.

Trending : ಡ್ರೈವರ್ ಜೊತೆ ಧಾಬಾದಲ್ಲಿ ಸೈರಸ್ ಮಿಸ್ತ್ರಿ; ಹಳೆಯ ಫೋಟೋ ವೈರಲ್
ತನ್ನ ಡ್ರೈವರ್​ ಜೊತೆ ಧಾಬಾ ಒಂದರಲ್ಲಿ ಊಟ ಮಾಡುತ್ತಿರುವ ಸೈರಸ್ ಮಿಸ್ತ್ರಿ
TV9 Web
| Updated By: ಶ್ರೀದೇವಿ ಕಳಸದ|

Updated on:Sep 08, 2022 | 5:11 PM

Share

Trending : ಇತ್ತೀಚೆಗೆ ಕಾರು ಅಪಘಾತದಲ್ಲಿ ತೀರಿದ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೈರಸ್​ ಮಿಸ್ತ್ರಿಯವರ ಹಳೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೈರಸ್​ ತಮ್ಮ ಡ್ರೈವರ್ ಜೊತೆ ಪ್ರಯಾಣದಲ್ಲಿದ್ದಾಗ ಧಾಬಾವೊಂದರಲ್ಲಿ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವ ಫೋಟೋ ಇದಾಗಿದೆ. ‘ಸಾವಿರ ಶಬ್ದಗಳನ್ನು ಈ ಒಂದು ಫೋಟೋ ಹೇಳುತ್ತದೆ. ಸೈರಸ್ ಮಿಸ್ತ್ರಿಯವರ ಈ ಸರಳತನವನ್ನು ನೋಡಿ. ರಸ್ತೆ ಬದಿಯ ಧಾಬಾದಲ್ಲಿ ತಮ್ಮ ಡ್ರೈವರ್​ನೊಂದಿಗೆ ಊಟವನ್ನು ಆಸ್ವಾದಿಸುತ್ತಿದ್ಧಾರೆ. ಹೌದು, ಅವರು ವಿಮಾನ ಪ್ರಯಾಣಕ್ಕಿಂತ ರೋಡ್​ಟ್ರಿಪ್​ ಮತ್ತು ರಸ್ತೆಬದಿ ಆಹಾರವನ್ನು ಹೆಚ್ಚು ಇಷ್ಟಪಡುತ್ತಿದ್ದರು’ ಎಂಬ ಒಕ್ಕಣೆಯೊಂದಿಗೆ Parsi Zoroastrians Worldwide – The Hyderabadi Page ಈ ಫೋಟೋ ಹಂಚಿಕೊಂಡಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಫೋಟೋದಲ್ಲಿ ಮಿಸ್ತ್ರಿಯವರ ಉಡುಪನ್ನು ಗಮನಿಸಿ, ಸರಳವಾಗಿದೆ. ಈ ಫೋಟೋ ತೆಗೆದವರ ಬಗ್ಗೆ ಖಚಿತವಾದ ಮಾಹಿತಿ ಇಲ್ಲ. ಆದರೂ ಕೆಲವರು, 2016ರಲ್ಲಿ ಛಾಯಾಗ್ರಾಹಕ ಮೆಹ್ತೋ ಎನ್ನುವವರು ತೆಗೆದ ಫೋಟೋ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಪೋಸ್ಟ್​ ಅನ್ನು 1,02,000 ಜನರು ಇಷ್ಟಪಟ್ಟಿದ್ದಾರೆ. 160 ಜನ ಪ್ರತಿಕ್ರಿಯಿಸಿದ್ದಾರೆ. 74 ಜನರು ಮರುಹಂಚಿಕೊಂಡಿದ್ದಾರೆ.

ವ್ಯಕ್ತಿ ಕಣ್ಮುಂದೆ ಇರದಿದ್ದರೂ ವ್ಯಕ್ತಿಯ ಒಳ್ಳೆಯತನ, ಸರಳತನದಿಂದ ನೆನಪುಗಳು ಹೀಗೆ ಆಗಾಗ ತೇಲುತ್ತಿರುತ್ತವೆ. ಅದರಲ್ಲೂ ಇದು ಡಿಜಿಟಲ್​ ಯುಗ. ಎಲ್ಲವೂ ದಾಖಲಾಗುತ್ತಿರುತ್ತದೆ.

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:58 pm, Thu, 8 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!