AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಕೊಟ್ಟಿಗೆಯಲ್ಲಿ ಕಾಡುವ ಸೊಳ್ಳೆಗಳಿಗಾಗಿ ಹೀಗೊಂದು ದೇಸೀ ಉಪಾಯ

Desi Indian Jugaad : ಅನಿವಾರ್ಯತೆ, ಸೌಲಭ್ಯಗಳ ಕೊರತೆ ಇದ್ದಲ್ಲಿ ಹೊಸ ಅನ್ವೇಷಣೆಗಳು ಯಾವಾಗಲೂ ಚಾಲ್ತಿಯಲ್ಲಿರುತ್ತವೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

Viral Video : ಕೊಟ್ಟಿಗೆಯಲ್ಲಿ ಕಾಡುವ ಸೊಳ್ಳೆಗಳಿಗಾಗಿ ಹೀಗೊಂದು ದೇಸೀ ಉಪಾಯ
ಕೊಟ್ಟಿಗೆಯ ಸೊಳ್ಳೆಗಳನ್ನು ಓಡಿಸಲು ಬೇವಿನಹೊಗೆ ಮತ್ತು ಫ್ಯಾನ್​ ಗಾಳಿ
TV9 Web
| Edited By: ಶ್ರೀದೇವಿ ಕಳಸದ|

Updated on: Sep 17, 2022 | 4:58 PM

Share

Viral Video : ಹಸುವಿನ ಕೊಟ್ಟಿಗೆಯಲ್ಲಿ ಸೊಳ್ಳೆಗಳನ್ನು ಓಡಿಸಲು ಹಳ್ಳಿಗೊರೊಬ್ಬರು ಕಂಡುಕೊಂಡು ಈ ದೇಸೀ ತಂತ್ರವುಳ್ಳ ವಿಡಿಯೋ ಇತ್ತೀಚೆಗೆ ಮತ್ತೆ ವೈರಲ್ ಆಗಿದೆ. ಎಲ್ಲಿ ಅನಿವಾರ್ಯತೆ ಮತ್ತು ಸೌಲಭ್ಯಗಳ ಕೊರತೆ ಇರುತ್ತದೆಯೋ ಅಲ್ಲಿಯೇ ಹೀಗೆ ಹೊಸಹೊಸ ಆಲೋಚನೆ, ಪ್ರಯೋಗಗಳು ಹುಟ್ಟಿಕೊಳ್ಳುವುದು. ಈ ವಿಡಿಯೋದಲ್ಲಿ ಹಸುಗಳು ತಮ್ಮ ಪಾಡಿಗೆ ಕೊಟ್ಟಿಗೆಯಲ್ಲಿ ಮೇಯುತ್ತಿವೆ. ಇತ್ತ ಬೇವಿನಸೊಪ್ಪಿನ ಹೊಗೆ ಹಾಕಿ ಅದರ ಪಕ್ಕದಲ್ಲಿ ಟೇಬಲ್​ ಫ್ಯಾನ್​ ಇರಿಸಲಾಗಿದೆ. ಆ ಫ್ಯಾನ್​ಗಾಳಿಯಿಂದ ಹೊಗೆ ಕೊಟ್ಟಿಗೆ ಪೂರ್ತಿ ಹರಡಿ ಸೊಳ್ಳೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತಿದೆ.

Desi Indian Jhasu Jugad from india

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಐಎಎಸ್ ಅಧಿಕಾರಿ ಅವನೀಶ್​ ಶರಣ್​ ಈ ವಿಡಿಯೋ ಹಂಚಿಕೊಂಡಿದ್ದಾರೆ. ಆನಂತರ ರೆಡ್ಡಿಟ್​ನಲ್ಲಿ ಶುಕ್ರವಾರದಂದು ಮರುಪೋಸ್ಟ್​ಗೊಂಡಿದೆ. ರೆಡ್ಡಿಟ್​ ಖಾತೆದಾರರು, ಪ್ರಾಣಿಗಳ ರಕ್ಷಣೆಗೆ ಇಂಥ ದೇಸೀ ಉಪಾಯ ಕಂಡುಕೊಂಡ ಹಳ್ಳಿಗರನ್ನು ಪ್ರಶಂಸಿಸಿದ್ದಾರೆ.

‘ಎಂಥ ಪ್ರತಿಭಾವಂತ ಜನರು ನಮ್ಮಲ್ಲಿದ್ದಾರೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಸೃಜನಶೀಲತೆಗೆ ಇದೊಂದು ಉತ್ತಮ ಮಾದರಿ’ ಎಂದು ಇನ್ನೊಬ್ಬರು ಹೇಳಿದ್ದಾರೆ. ‘ಈ ದೇಸೀ ಜುಗಾಡ್​ ನನಗೆ ಬಹಳ ಇಷ್ಟವಾಯಿತು’ ಎಂದು ಮಗದೊಬ್ಬರು ಹೇಳಿದ್ದಾರೆ. ‘ಈ ಕಲ್ಪನೆಯೇ ಅದ್ಭುತ’ ಎಂದು ಇನ್ನೊಬ್ಬರು ಹೇಳಿದ್ದಾರೆ.

ಸೃಜನಶೀಲ ಮತ್ತು ರಚನಾತ್ಮಕ ಪ್ರಯೋಗಗಳಿಗೆ ಯಾವತ್ತೂ ಮನ್ನಣೆ ಇದ್ದೇ ಇದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು