AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಕೊಟ್ಟಿಗೆಯಲ್ಲಿ ಕಾಡುವ ಸೊಳ್ಳೆಗಳಿಗಾಗಿ ಹೀಗೊಂದು ದೇಸೀ ಉಪಾಯ

Desi Indian Jugaad : ಅನಿವಾರ್ಯತೆ, ಸೌಲಭ್ಯಗಳ ಕೊರತೆ ಇದ್ದಲ್ಲಿ ಹೊಸ ಅನ್ವೇಷಣೆಗಳು ಯಾವಾಗಲೂ ಚಾಲ್ತಿಯಲ್ಲಿರುತ್ತವೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

Viral Video : ಕೊಟ್ಟಿಗೆಯಲ್ಲಿ ಕಾಡುವ ಸೊಳ್ಳೆಗಳಿಗಾಗಿ ಹೀಗೊಂದು ದೇಸೀ ಉಪಾಯ
ಕೊಟ್ಟಿಗೆಯ ಸೊಳ್ಳೆಗಳನ್ನು ಓಡಿಸಲು ಬೇವಿನಹೊಗೆ ಮತ್ತು ಫ್ಯಾನ್​ ಗಾಳಿ
TV9 Web
| Edited By: |

Updated on: Sep 17, 2022 | 4:58 PM

Share

Viral Video : ಹಸುವಿನ ಕೊಟ್ಟಿಗೆಯಲ್ಲಿ ಸೊಳ್ಳೆಗಳನ್ನು ಓಡಿಸಲು ಹಳ್ಳಿಗೊರೊಬ್ಬರು ಕಂಡುಕೊಂಡು ಈ ದೇಸೀ ತಂತ್ರವುಳ್ಳ ವಿಡಿಯೋ ಇತ್ತೀಚೆಗೆ ಮತ್ತೆ ವೈರಲ್ ಆಗಿದೆ. ಎಲ್ಲಿ ಅನಿವಾರ್ಯತೆ ಮತ್ತು ಸೌಲಭ್ಯಗಳ ಕೊರತೆ ಇರುತ್ತದೆಯೋ ಅಲ್ಲಿಯೇ ಹೀಗೆ ಹೊಸಹೊಸ ಆಲೋಚನೆ, ಪ್ರಯೋಗಗಳು ಹುಟ್ಟಿಕೊಳ್ಳುವುದು. ಈ ವಿಡಿಯೋದಲ್ಲಿ ಹಸುಗಳು ತಮ್ಮ ಪಾಡಿಗೆ ಕೊಟ್ಟಿಗೆಯಲ್ಲಿ ಮೇಯುತ್ತಿವೆ. ಇತ್ತ ಬೇವಿನಸೊಪ್ಪಿನ ಹೊಗೆ ಹಾಕಿ ಅದರ ಪಕ್ಕದಲ್ಲಿ ಟೇಬಲ್​ ಫ್ಯಾನ್​ ಇರಿಸಲಾಗಿದೆ. ಆ ಫ್ಯಾನ್​ಗಾಳಿಯಿಂದ ಹೊಗೆ ಕೊಟ್ಟಿಗೆ ಪೂರ್ತಿ ಹರಡಿ ಸೊಳ್ಳೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತಿದೆ.

Desi Indian Jhasu Jugad from india

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಐಎಎಸ್ ಅಧಿಕಾರಿ ಅವನೀಶ್​ ಶರಣ್​ ಈ ವಿಡಿಯೋ ಹಂಚಿಕೊಂಡಿದ್ದಾರೆ. ಆನಂತರ ರೆಡ್ಡಿಟ್​ನಲ್ಲಿ ಶುಕ್ರವಾರದಂದು ಮರುಪೋಸ್ಟ್​ಗೊಂಡಿದೆ. ರೆಡ್ಡಿಟ್​ ಖಾತೆದಾರರು, ಪ್ರಾಣಿಗಳ ರಕ್ಷಣೆಗೆ ಇಂಥ ದೇಸೀ ಉಪಾಯ ಕಂಡುಕೊಂಡ ಹಳ್ಳಿಗರನ್ನು ಪ್ರಶಂಸಿಸಿದ್ದಾರೆ.

‘ಎಂಥ ಪ್ರತಿಭಾವಂತ ಜನರು ನಮ್ಮಲ್ಲಿದ್ದಾರೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಸೃಜನಶೀಲತೆಗೆ ಇದೊಂದು ಉತ್ತಮ ಮಾದರಿ’ ಎಂದು ಇನ್ನೊಬ್ಬರು ಹೇಳಿದ್ದಾರೆ. ‘ಈ ದೇಸೀ ಜುಗಾಡ್​ ನನಗೆ ಬಹಳ ಇಷ್ಟವಾಯಿತು’ ಎಂದು ಮಗದೊಬ್ಬರು ಹೇಳಿದ್ದಾರೆ. ‘ಈ ಕಲ್ಪನೆಯೇ ಅದ್ಭುತ’ ಎಂದು ಇನ್ನೊಬ್ಬರು ಹೇಳಿದ್ದಾರೆ.

ಸೃಜನಶೀಲ ಮತ್ತು ರಚನಾತ್ಮಕ ಪ್ರಯೋಗಗಳಿಗೆ ಯಾವತ್ತೂ ಮನ್ನಣೆ ಇದ್ದೇ ಇದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ