AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ ನೀಡಿದ ವಿಡಿಯೋ ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು
ವೃದ್ಧೆ
TV9 Web
| Edited By: |

Updated on: Feb 19, 2022 | 2:36 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತದೆ. ಇದೀಗ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ(Money) ನೀಡಿದ ವಿಡಿಯೋ ವೈರಲ್ (Viral Video)​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್ (Instagram)​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು, 1 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by memes | comedy (@ghantaa)

ವಿಡೀಯೋದಲ್ಲಿಮನೆಯಿಲ್ಲದೆ  ರಸ್ತೆಬದಿ ಕುಳಿತಿದ್ದ ವೃದ್ಧೆಗೆ ವ್ಯಕ್ತಿಯೊಬ್ಬ ನೀರಿನ ಬಾಟಲಿಯನ್ನು ನೀಡುತ್ತಾರೆ. ಅದನ್ನು ಖುಷಿಯಿಂದ ವೃದ್ಧೆ ಸ್ವೀಕರಿಸುತ್ತಾಳೆ. ನಂತರ ಊಟದ ಪ್ಯಾಕ್​ಅನ್ನು ನೀಡುತ್ತಾರೆ. ಅದನ್ನೂ ಕೂಡ  ತೆಗೆದುಕೊಂಡು ಮುಖದಲ್ಲಿ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ನಂತರ ತನ್ನ ಪುಟ್ಟ ಬ್ಯಾಗ್​ನಿಂದ ಹಣವನ್ನು ಎತ್ತಿ ನೀಡುತ್ತಾರೆ. ಆದರೆ ಆತ ತೆಗೆದುಕೊಳ್ಳುವುದಿಲ್ಲ. ಆಕೆಯ ಸ್ವಾಭಿಮಾನವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅದೇ ರೀತಿ ಆಕೆ ಕಷ್ಟದಲ್ಲಿದ್ದರೂ ಹಣವನ್ನು ನೀಡಿ ಆಹಾರ ತೆಗೆದುಕೊಳ್ಳುತ್ತಿರುವುದನ್ನು ನೋಡಿ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮನಕಲಕುವ ವಿಡಿಯೋ ನೋಡಿ ಹಲವರು ನೋವನ್ನು ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು ಸ್ವಾಭಿಮಾನದ ಬದುಕಿಗೆ ಉದಾಹರಣೆಯಾಗಿದೆ.

ಇದನ್ನೂ ಓದಿ:

ನ್ಯಾನೋ ಕಾರನ್ನು ಹೆಲಿಕಾಪ್ಟರನ್ನಾಗಿಸಿದ ಮೆಕ್ಯಾನಿಕ್​: ಮದುವೆ ಮನೆಗಳ ಬೇಡಿಕೆಯ ವಾಹನವಾದ ನ್ಯಾನೋ ಕಾರ್​ ಹೆಲಿಕಾಪ್ಟರ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ