AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ ನೀಡಿದ ವಿಡಿಯೋ ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು
ವೃದ್ಧೆ
TV9 Web
| Updated By: Pavitra Bhat Jigalemane|

Updated on: Feb 19, 2022 | 2:36 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತದೆ. ಇದೀಗ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ(Money) ನೀಡಿದ ವಿಡಿಯೋ ವೈರಲ್ (Viral Video)​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್ (Instagram)​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು, 1 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by memes | comedy (@ghantaa)

ವಿಡೀಯೋದಲ್ಲಿಮನೆಯಿಲ್ಲದೆ  ರಸ್ತೆಬದಿ ಕುಳಿತಿದ್ದ ವೃದ್ಧೆಗೆ ವ್ಯಕ್ತಿಯೊಬ್ಬ ನೀರಿನ ಬಾಟಲಿಯನ್ನು ನೀಡುತ್ತಾರೆ. ಅದನ್ನು ಖುಷಿಯಿಂದ ವೃದ್ಧೆ ಸ್ವೀಕರಿಸುತ್ತಾಳೆ. ನಂತರ ಊಟದ ಪ್ಯಾಕ್​ಅನ್ನು ನೀಡುತ್ತಾರೆ. ಅದನ್ನೂ ಕೂಡ  ತೆಗೆದುಕೊಂಡು ಮುಖದಲ್ಲಿ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ನಂತರ ತನ್ನ ಪುಟ್ಟ ಬ್ಯಾಗ್​ನಿಂದ ಹಣವನ್ನು ಎತ್ತಿ ನೀಡುತ್ತಾರೆ. ಆದರೆ ಆತ ತೆಗೆದುಕೊಳ್ಳುವುದಿಲ್ಲ. ಆಕೆಯ ಸ್ವಾಭಿಮಾನವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅದೇ ರೀತಿ ಆಕೆ ಕಷ್ಟದಲ್ಲಿದ್ದರೂ ಹಣವನ್ನು ನೀಡಿ ಆಹಾರ ತೆಗೆದುಕೊಳ್ಳುತ್ತಿರುವುದನ್ನು ನೋಡಿ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮನಕಲಕುವ ವಿಡಿಯೋ ನೋಡಿ ಹಲವರು ನೋವನ್ನು ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು ಸ್ವಾಭಿಮಾನದ ಬದುಕಿಗೆ ಉದಾಹರಣೆಯಾಗಿದೆ.

ಇದನ್ನೂ ಓದಿ:

ನ್ಯಾನೋ ಕಾರನ್ನು ಹೆಲಿಕಾಪ್ಟರನ್ನಾಗಿಸಿದ ಮೆಕ್ಯಾನಿಕ್​: ಮದುವೆ ಮನೆಗಳ ಬೇಡಿಕೆಯ ವಾಹನವಾದ ನ್ಯಾನೋ ಕಾರ್​ ಹೆಲಿಕಾಪ್ಟರ್

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ