AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ ನೀಡಿದ ವಿಡಿಯೋ ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು
ವೃದ್ಧೆ
TV9 Web
| Edited By: |

Updated on: Feb 19, 2022 | 2:36 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತದೆ. ಇದೀಗ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ(Money) ನೀಡಿದ ವಿಡಿಯೋ ವೈರಲ್ (Viral Video)​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್ (Instagram)​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು, 1 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by memes | comedy (@ghantaa)

ವಿಡೀಯೋದಲ್ಲಿಮನೆಯಿಲ್ಲದೆ  ರಸ್ತೆಬದಿ ಕುಳಿತಿದ್ದ ವೃದ್ಧೆಗೆ ವ್ಯಕ್ತಿಯೊಬ್ಬ ನೀರಿನ ಬಾಟಲಿಯನ್ನು ನೀಡುತ್ತಾರೆ. ಅದನ್ನು ಖುಷಿಯಿಂದ ವೃದ್ಧೆ ಸ್ವೀಕರಿಸುತ್ತಾಳೆ. ನಂತರ ಊಟದ ಪ್ಯಾಕ್​ಅನ್ನು ನೀಡುತ್ತಾರೆ. ಅದನ್ನೂ ಕೂಡ  ತೆಗೆದುಕೊಂಡು ಮುಖದಲ್ಲಿ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ನಂತರ ತನ್ನ ಪುಟ್ಟ ಬ್ಯಾಗ್​ನಿಂದ ಹಣವನ್ನು ಎತ್ತಿ ನೀಡುತ್ತಾರೆ. ಆದರೆ ಆತ ತೆಗೆದುಕೊಳ್ಳುವುದಿಲ್ಲ. ಆಕೆಯ ಸ್ವಾಭಿಮಾನವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅದೇ ರೀತಿ ಆಕೆ ಕಷ್ಟದಲ್ಲಿದ್ದರೂ ಹಣವನ್ನು ನೀಡಿ ಆಹಾರ ತೆಗೆದುಕೊಳ್ಳುತ್ತಿರುವುದನ್ನು ನೋಡಿ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮನಕಲಕುವ ವಿಡಿಯೋ ನೋಡಿ ಹಲವರು ನೋವನ್ನು ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು ಸ್ವಾಭಿಮಾನದ ಬದುಕಿಗೆ ಉದಾಹರಣೆಯಾಗಿದೆ.

ಇದನ್ನೂ ಓದಿ:

ನ್ಯಾನೋ ಕಾರನ್ನು ಹೆಲಿಕಾಪ್ಟರನ್ನಾಗಿಸಿದ ಮೆಕ್ಯಾನಿಕ್​: ಮದುವೆ ಮನೆಗಳ ಬೇಡಿಕೆಯ ವಾಹನವಾದ ನ್ಯಾನೋ ಕಾರ್​ ಹೆಲಿಕಾಪ್ಟರ್

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ