AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ ನೀಡಿದ ವಿಡಿಯೋ ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು
ವೃದ್ಧೆ
TV9 Web
| Edited By: |

Updated on: Feb 19, 2022 | 2:36 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತದೆ. ಇದೀಗ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ(Money) ನೀಡಿದ ವಿಡಿಯೋ ವೈರಲ್ (Viral Video)​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್ (Instagram)​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು, 1 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by memes | comedy (@ghantaa)

ವಿಡೀಯೋದಲ್ಲಿಮನೆಯಿಲ್ಲದೆ  ರಸ್ತೆಬದಿ ಕುಳಿತಿದ್ದ ವೃದ್ಧೆಗೆ ವ್ಯಕ್ತಿಯೊಬ್ಬ ನೀರಿನ ಬಾಟಲಿಯನ್ನು ನೀಡುತ್ತಾರೆ. ಅದನ್ನು ಖುಷಿಯಿಂದ ವೃದ್ಧೆ ಸ್ವೀಕರಿಸುತ್ತಾಳೆ. ನಂತರ ಊಟದ ಪ್ಯಾಕ್​ಅನ್ನು ನೀಡುತ್ತಾರೆ. ಅದನ್ನೂ ಕೂಡ  ತೆಗೆದುಕೊಂಡು ಮುಖದಲ್ಲಿ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ನಂತರ ತನ್ನ ಪುಟ್ಟ ಬ್ಯಾಗ್​ನಿಂದ ಹಣವನ್ನು ಎತ್ತಿ ನೀಡುತ್ತಾರೆ. ಆದರೆ ಆತ ತೆಗೆದುಕೊಳ್ಳುವುದಿಲ್ಲ. ಆಕೆಯ ಸ್ವಾಭಿಮಾನವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅದೇ ರೀತಿ ಆಕೆ ಕಷ್ಟದಲ್ಲಿದ್ದರೂ ಹಣವನ್ನು ನೀಡಿ ಆಹಾರ ತೆಗೆದುಕೊಳ್ಳುತ್ತಿರುವುದನ್ನು ನೋಡಿ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮನಕಲಕುವ ವಿಡಿಯೋ ನೋಡಿ ಹಲವರು ನೋವನ್ನು ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು ಸ್ವಾಭಿಮಾನದ ಬದುಕಿಗೆ ಉದಾಹರಣೆಯಾಗಿದೆ.

ಇದನ್ನೂ ಓದಿ:

ನ್ಯಾನೋ ಕಾರನ್ನು ಹೆಲಿಕಾಪ್ಟರನ್ನಾಗಿಸಿದ ಮೆಕ್ಯಾನಿಕ್​: ಮದುವೆ ಮನೆಗಳ ಬೇಡಿಕೆಯ ವಾಹನವಾದ ನ್ಯಾನೋ ಕಾರ್​ ಹೆಲಿಕಾಪ್ಟರ್

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ