AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹ ಒಗಟಿನ ಆಟವನ್ನು ನೀವು ಆಡಿರುತ್ತೀರಿ. ಆದರೆ ಈ ಚಿತ್ರದಲ್ಲಿ ಬೆಕ್ಕು ಎಂದು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ನಿರ್ದಿಷ್ಟ ಸಮಯದೊಳಗೆ ಈ ಟ್ರಿಕ್ಕಿ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: TinEye
ಸಾಯಿನಂದಾ
|

Updated on: May 20, 2026 | 1:18 PM

Share

ನಿಮ್ಮ ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ದೀರಾ. ಹಾಗಾದ್ರೆ ನೀವು ಈ ಇಲ್ಯೂಷನ್ ಚಿತ್ರವನ್ನು ಏಕಾಗ್ರತೆಯಿಂದ ನೋಡುವುದು ಒಳ್ಳೆಯದು. ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಗೂಬೆಗಳ ನಡುವೆ ಇರುವಾಗ ಬೆಕ್ಕನ್ನು 10 ಸೆಕೆಂಡುಗಳೊಳಗೆ ಹುಡುಕಬೇಕು. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ.

ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?

ಈ ಮೋಜಿನ ಆಟಗಳ ಮೂಲಕ ಕಣ್ಣುಗಳು ಮತ್ತು ಬುದ್ಧಿ ಎಷ್ಟು ಚುರುಕಾಗಿದೆ ತಿಳಿಯಬಹುದು. ಈ ಚಿತ್ರ ಮೊದಲು ನೋಡಿದಾಗ ನಿಮ್ಮ ಕಣ್ಣಿಗೆ ಕಾಣುವುದೇ ಗೂಬೆಗಳ ಗುಂಪು. ಈ ಗೂಬೆಗಳ ನಡುವೆ ಕಳ್ಳ ಬೆಕ್ಕೊಂದು ಅಡಗಿ ಕುಳಿತಿದ್ದು, ನೀವು ಈ ಸಾಕು ಪ್ರಾಣಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ಸೆಕೆಂಡುಗಳು ಮಾತ್ರ ಎಂಬುದು ಮರೆಯದಿರಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ

ಬೆಕ್ಕು ನಿಮಗೆ ಕಾಣಿಸಿತೇ?

ಗೂಬೆಗಳ ಗುಂಪಿನಲ್ಲಿ ಬೆಕ್ಕು ಎಲ್ಲಿದೆ ಎಂದು ಹುಡುಕುವುದು ಹೇಳಿದ್ದಷ್ಟು ಸುಲಭವಲ್ಲ. ಟ್ರಿಕ್ಕಿಯಾಗಿರುವ ಈ ಒಗಟು ನಿಮ್ಮ ತಲೆಗೆ ಹುಳ ಬಿಡಬಹುದು. ಈ ಸಾಕು ಪ್ರಾಣಿಯನ್ನು ಹುಡುಕಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ನೀವು ಹ್ಯಾಟ್ಸ್ ಆಫ್ ಹೇಳುತ್ತೇವೆ. ಒಂದು ವೇಳೆ ನೀವು ವಿಫಲರಾಗಿದ್ದೀರಿ ಎಂದಾದರೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ನಾವೇ ನಿಮಗೆ ಕಳ್ಳ ಬೆಕ್ಕು ಎಲ್ಲಿದೆ ಎಂದು ತಿಳಿಸುತ್ತೇವೆ. ಈ ಕೆಳಗಿನ ಚಿತ್ರ ನೋಡಿ ಕಳ್ಳ ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತು ಎಂದು ಭಾವಿಸುತ್ತೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು