AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಕಲ್ಲುಗಳ ನಡುವೆ ಅಡಗಿದೆ ಕಪ್ಪೆ, ನೀವು ಈ ಉಭಯವಾಸಿ ಜೀವಿಯನ್ನು ಹುಡುಕಬಲ್ಲಿರಾ

ಮೋಜಿನ ಆಟಗಳು ಎಲ್ಲರಿಗೂ ಇಷ್ಟನೇ. ಇಂತಹ ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳನ್ನು ಬಿಡಿಸುವಾಗ ಹತ್ತರಲ್ಲಿ ಒಂಬತ್ತು ಜನರು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಇನ್ನು ಕೆಲವರು ಬಹುಬೇಗನೆ ಉತ್ತರ ಕಂಡುಕೊಂಡು ಬುದ್ಧಿವಂತರೆನಿಸಿಕೊಳ್ಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ನೀವು ರೆಡಿನಾ.

Optical Illusion: ಈ ಚಿತ್ರದಲ್ಲಿ ಕಲ್ಲುಗಳ ನಡುವೆ ಅಡಗಿದೆ ಕಪ್ಪೆ, ನೀವು ಈ ಉಭಯವಾಸಿ ಜೀವಿಯನ್ನು ಹುಡುಕಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on:Nov 06, 2025 | 10:16 AM

Share

ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್‌ನಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ನಿಮ್ಮ ಮೆದುಳಿಗೆ ವ್ಯಾಯಾಮ ನೀಡುವುದಲ್ಲದೇ, ನಿಮ್ಮ ದೃಷ್ಟಿ ಸಾಮರ್ಥ್ಯ, ಯೋಚನಾ ಸಾಮರ್ಥ್ಯ ಎಷ್ಟಿದೆ ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದೆ. ಕಲ್ಲುಗಳ ನಡುವೆ ಅಡಗಿ ಕುಳಿತಿರುವ ಕಪ್ಪೆಯನ್ನು (frog) ಕಂಡು ಹಿಡಿಯುವ ಸವಾಲು ನೀಡಲಾಗಿದೆ. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ರೆಡಿ ಇದ್ದೀರಾ ಅಂತಾದ್ರೆ ಈ ಚಿತ್ರದತ್ತ ಒಮ್ಮೆ ಕಣ್ಣು ಹಾಯಿಸಿ.

ಈ ಚಿತ್ರದಲ್ಲಿ ಏನಿದೆ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಗೊಂದಲಕ್ಕೀಡು ಮಾಡಿ ನಿಮ್ಮ ಕಣ್ಣನ್ನು ಮೋಸಗೊಳಿಸಬಹುದು. ಈ ಚಿತ್ರವು ನೋಡುವುದಕ್ಕೆ ಸಹಜವಾಗಿ ಕಂಡರೂ ಇದರಲ್ಲಿರುವ ಸವಾಲು ಸ್ವಲ್ಪ ಕಠಿಣವಾಗಿದೆ. ಆ ಫೋಟೋದಲ್ಲಿ, ಕಲ್ಲುಗಳು ಮತ್ತು ಕಪ್ಪು ಬಣ್ಣದ ಪೈಪ್‌ಗಳು ಗೋಚರಿಸುತ್ತವೆ. ಆದಾಗ್ಯೂ, ಈ ಚಿತ್ರದಲ್ಲಿ ಕಪ್ಪೆಯೊಂದು ಅಡಗಿದೆ. ಇಲ್ಲಿರುವ ಸವಾಲು ಕಪ್ಪೆ ಎಲ್ಲಿದೆ ಎಂಬುದನ್ನು ಕಂಡುಹಿಡಿಯುವುದು. ನೀವು 5 ಸೆಕೆಂಡುಗಳಲ್ಲಿ ಈ ಉಭಯವಾಸಿ ಜೀವಿಯನ್ನು ಕಂಡುಹಿಡಿಯಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ನೀವು ಹ್ಯಾಟ್ಸ್ ಆಫ್ ಹೇಳುತ್ತೇವೆ.

ಈ ಸವಾಲನ್ನು ಸ್ವೀಕರಿಸಿದ್ದೀರಾ?

ಈ ಒಗಟಿನ ಆಟಗಳು ಟೈಮ್‌ ಪಾಸ್‌ ಮಾಡುವ ಜೊತೆಗೆ ಮೆದುಳಿಗೆ ಕೆಲಸ ನೀಡುತ್ತದೆ. ಈ ಚಿತ್ರವು ಕೂಡ ನಿಮ್ಮ ಮೆದುಳಿಗೆ ವ್ಯಾಯಾಮ ನೀಡಲಿದ್ದು, ಕೇವಲ ಐದು ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಕಪ್ಪೆಯನ್ನು ಗುರುತಿಸಬೇಕು. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ರೆ ನಿಮ್ಮ ಸಮಯವೇ ಈಗಲೇ ಆರಂಭವಾಗುತ್ತದೆ.

ಇದನ್ನೂ ಓದಿ:ಬೆಡ್ ರೂಮ್‌ನಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು ಕಂಡುಹಿಡಿಯುವಿರಾ

ನಿಮ್ಮ ಕಣ್ಣಿಗೆ ಕಪ್ಪೆ ಕಂಡಿತೇ?

ಈ ಚಿತ್ರವನ್ನು ಎಷ್ಟೇ ಸೂಕ್ಷ್ಮವಾಗಿ ಗಮನಿಸಿದರೂ ಐದು ಸೆಕೆಂಡುಗಳಲ್ಲಿ ಕಪ್ಪೆಯನ್ನು ಹುಡುಕಲು ಸಾಧ್ಯವಾಗಲಿಲ್ಲವೇ. ಹೆಚ್ಚು ಯೋಚಿಸಬೇಡಿ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಕಪ್ಪೆಯನ್ನು ಹುಡುಕಲು ಸಾಧ್ಯವಾಗಿದೆ. ನೀವು ಅವರಲ್ಲಿ ಒಬ್ಬರಾಗಿದ್ದರೆ ನಿಮಗೆ ಅಭಿನಂದನೆಗಳು. ನಿಮ್ಮ ಕಣ್ಣಿಗೆ ಕಪ್ಪೆ ಗೋಚರಿಸಲಿಲ್ಲ ಎಂದಾದರೆ ನಾವೇ ಕಪ್ಪೆ ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಫೋಟೋವನ್ನು ನೋಡಿ,  ಆ ಫೋಟೋದಲ್ಲಿ ಕಪ್ಪೆ ಎಲ್ಲಿದೆ ಎದು ಕೆಂಪು ಬಣ್ಣದಿಂದ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Thu, 6 November 25

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ