AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ನಮ್ಮ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷೆ ಮಾಡುತ್ತದೆ. ಇದೊಂದು ಮೋಜಿನ ಆಟವಾಗಿದ್ದು, ಇಂತಹ ಹತ್ತಾರು ಒಗಟಿನ ಆಟಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Dec 26, 2025 | 10:24 AM

Share

ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಕೇವಲ 7 ಸೆಕೆಂಡುಗಳಲ್ಲಿ ಹುಡುಕುವ ಮೂಲಕ ನಿಮ್ಮ ವೀಕ್ಷಣಾ ಸಾಮರ್ಥ್ಯ ತೀಕ್ಷ್ಣವಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಿ.

ಈ ಚಿತ್ರವನ್ನೊಮ್ಮೆ ಸೂಕ್ಷ್ಮವಾಗಿ ನೋಡಿ

Optical Illusion Image

ನಿಮ್ಮ ಕಣ್ಣು ಸಖತ್‌ ಶಾರ್ಪ್‌ ಇದ್ದು, ಹದ್ದಿನ ಕಣ್ಣು ನಿಮ್ಮದಾಗಿದೆ ಎಂದಾದರೆ ಮಾತ್ರ ಈ ಚಿತ್ರದಲ್ಲಿ ಗಿಳಿಯನ್ನು ಹುಡುಕಲು ಸಾಧ್ಯ. ಈ ಚಿತ್ರದಲ್ಲಿ ಮಹಿಳೆಯೊಬ್ಬಳು ಮನೆಯ ಮುದ್ದಿನ ಶ್ವಾನವನ್ನು ಹಿಡಿದು ಕುಳಿತುಕೊಂಡಿದ್ದಾಳೆ. ಅಲ್ಲೇ ಪಕ್ಕದಲ್ಲಿ ಗಿಳಿಯೊಂದಿದೆ. ಈ ಪಕ್ಷಿಯನ್ನು 7 ಸೆಕೆಂಡುಗಳೊಳಗೆ ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಾತ್ರ ಈ ಒಗಟು ಬಿಡಿಸಲು ಸಾಧ್ಯ.

ಇದನ್ನೂ ಓದಿ: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಉತ್ತರ ಇಲ್ಲಿದೆ ನೋಡಿ

Optical Illusion Answer

ಎಷ್ಟೇ ಸೂಕ್ಷ್ಮವಾಗಿ ಗಮನಿಸಿದರೂ 7 ಸೆಕೆಂಡುಗಳ ಒಳಗಾಗಿ ಈ ಸವಾಲನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲವೇ. ನಿಮ್ಮ ಕಣ್ಣಿಗೆ ಮುದ್ದಾದ ಗಿಳಿಯೂ ಬಿದ್ದಿಲ್ಲವೇ. ಚಿಂತೆ ಬೇಡ ಇಲ್ಲಿದೆ ಉತ್ತರ. ಹೂವು ಕುಂಡದಲ್ಲಿರುವ ಸಣ್ಣ ಗಿಡದ ಮೇಲೆ ಗಿಳಿಯೊಂದು ಕುಳಿತುಕೊಂಡಿದೆ. ಈ ಮೇಲಿನ ಚಿತ್ರದಲ್ಲಿ ಗಿಳಿ ಎಲ್ಲಿದೆ ಎಂದು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!