AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಕೆಲವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಈ ಒಗಟುಗಳು ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವುದಲ್ಲದೇ ನಿಮ್ಮ ಮೆದುಳಿಗೆ ಕೆಲಸ ನೀಡುತ್ತದೆ. ಇದೀಗ ಇಂತಹದೊಂದು ಚಿತ್ರ ವೈರಲ್ ಆಗಿದ್ದು ಈ ಕೋಟೆಯಲ್ಲಿ ಅಡಗಿ ಕುಳಿತಿರುವ ನವಿಲನ್ನು ಕಂಡುಹಿಡಿಯುವ ಸವಾಲು ನೀಡಲಾಗಿದೆ. ನಿರ್ದಿಷ್ಟ ಸಮಯದೊಳಗೆ ನೀವು ಈ ಒಗಟು ಬಿಡಿಸಬೇಕು.

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Dec 24, 2025 | 10:41 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು ಅವರಲ್ಲಿ ಒಬ್ಬರಾಗಿದ್ದೀರಾ ಎಂದು ಪರೀಕ್ಷಿಸಿಕೊಳ್ಳಿ.

ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ

Optical Illusion Image

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕೋಟೆಯನ್ನು ಕಾಣಬಹುದು. ಕೋಟೆಯ ಮುಂದೆ ಹುಡುಗನೊಬ್ಬ ನಿಂತು ಕೊಂಡಿದ್ದಾನೆ. ಈ ಕೋಟೆಯಲ್ಲಿ ನವಿಲು ಕೂಡ ಇದೆ. ಇಲ್ಲಿರುವ ಸವಾಲು ಈ ಪಕ್ಷಿ ಎಲ್ಲಿದೆ ಎಂಬುದನ್ನು ಕಂಡುಹಿಡಿಯುವುದು. ನೀವು 7 ಸೆಕೆಂಡುಗಳಲ್ಲಿ ನವಿಲನ್ನು ಹುಡುಕಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ:ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ನಿಧಿ ಪೆಟ್ಟಿಗೆಯನ್ನು ಹುಡುಕಿ

ನವಿಲನ್ನು ಗುರುತಿಸಲು ಸಾಧ್ಯವಾಯಿತೇ?

ಮೊದಲ ನೋಟಕ್ಕೆ ಈ ಚಿತ್ರವನ್ನು ನೋಡಿದಾಗ ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಆದರೆ ಈ ಕೋಟೆಯಲ್ಲಿ ಅವಿತು ಕುಳಿತಿರುವ ನವಿಲನ್ನು ತ್ವರಿತ ವೀಕ್ಷಣಾ ಕೌಶಲ್ಯ ಹೊಂದಿದ್ದವರು ಮಾತ್ರ ಗುರುತಿಸಲು ಸಾಧ್ಯ. ಒಗಟು ಬಿಡಿಸುವಲ್ಲಿ ಸೋತಿದ್ದೀರಾ. ನಾವೇ ನಿಮಗೆ ನವಿಲು ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ನವಿಲು ಎಲ್ಲಿದೆ ಎಂದು ನಾವೇ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ