AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ

ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ.. ಇದೀಗ ಈ ಚಿತ್ರದಲ್ಲಿ ಅಡಗಿರುವ ಪಾರಿವಾಳವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಇಲ್ಯೂಷನ್ ಚಿತ್ರ ಬಿಡಿಸಲು ಸಾಧ್ಯವೇ ಎಂಬುವುದನ್ನು ನೋಡಿ.

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Jan 21, 2026 | 10:15 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ.

ಈ ಚಿತ್ರವು ಏನನ್ನು ಹೇಳುತ್ತದೆ?

Optical Illusion

ಇಲ್ಯೂಷನ್ ಚಿತ್ರ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಈ ಚಿತ್ರವು ಅದೇ ರೀತಿಯಿದ್ದು, ರಸ್ತೆ ಪಕ್ಕದಲ್ಲಿರುವ ದೊಡ್ಡ ದೊಡ್ಡ ಕಟ್ಟಡಗಳನ್ನು ನೀವು ನೋಡಬಹುದು. ಈ ರಸ್ತೆಯಲ್ಲಿ ಕಾರುಗಳು ಓಡಾಡುತ್ತಿದ್ದು, ಅವುಗಳ ಪಕ್ಕದಲ್ಲಿ ಲೈಟ್ ಕಂಬಗಳಿವೆ. ಇದೆಲ್ಲದರ ನಡುವೆ ಪಾರಿವಾಳವೊಂದಿದೆ. ಈ ಒಗಟು ಬಿಡಿಸಲು ನಿಮಗೆ ಹದಿನೈದು ಸೆಕೆಂಡುಗಳಷ್ಟು ಸಮಯವಿದೆ. ಈ ಸವಾಲನ್ನು ಸ್ವೀಕರಿಸಲು ಸಿದ್ಧವಿದ್ರೆ ನಿಮ್ಮ ಸಮಯ ಇದೀಗ ಆರಂಭವಾಗುತ್ತದೆ.

ಇದನ್ನೂ ಓದಿ: ಈ ಚಿತ್ರದಲ್ಲಿರುವ ಮೂರು ಮುಖಗಳನ್ನು ಗುರುತಿಸಿದ್ರೆ ನೀವು ಬುದ್ಧಿವಂತರು

ಪಾರಿವಾಳ ನಿಮ್ಮ ಕಣ್ಣಿಗೆ ಕಂಡಿತೇ?

Optical Illusion Answer

ಇದು ಟ್ರಿಕ್ಕಿ ಒಗಟಿನ ಚಿತ್ರವಾಗಿರುವುದರಿಂದ ಇಲ್ಯೂಷನ್ ಚಿತ್ರ ಬಿಡಿಸುವುದು ಕಷ್ಟ. ನೀವು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಬಹುದು. ಸೋತೆ ಎಂದು ಹೆಚ್ಚು ಚಿಂತಿಸಬೇಡಿ. ಈ ಕೆಳಗಿನ ಫೋಟೋವನ್ನು ನೋಡಿ.. ಪಾರಿವಾಳ ಎಲ್ಲಿದೆ ಎಂದು ನಿಮಗೆ ತಿಳಿಯುತ್ತದೆ. ನೀವು ಈ ಚಿತ್ರದಲ್ಲಿ ಪಾರಿವಾಳವನ್ನು ನೋಡಿದ್ದೀರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ