AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ

ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಯಿಸಿದಲೆಲ್ಲಾ ಕಣ್ಣಿಗೆ ಬೀಳುವುದೇ ಒಗಟಿನ ಚಿತ್ರಗಳು. ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಕುತೂಹಲ ಕೆರಳಿಸುತ್ತದೆ. ಆದರೆ ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದ್ದು, ಕಾಡಿನಲ್ಲಿ ಮರೆಮಾಡಲಾಗಿರುವ ಛತ್ರಿಯನ್ನು ಕಂಡು ಹಿಡಿಯಬೇಕು. ಆದರೆ ನಿಮ್ಮಿಂದ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on:Jan 14, 2026 | 10:07 AM

Share

ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ನೋಡುವುದಕ್ಕೆ ಸುಲಭದಾಯಕವಾಗಿ ಕಂಡರೂ ಈ ಒಗಟಿನ ಆಟಗಳು ಟ್ರಿಕ್ಕಿಯಾಗಿರುತ್ತದೆ. ಆದರೆ ಈ ಕಾಡಿನಲ್ಲಿ ಛತ್ರಿ ಎಲ್ಲಿದೆ ಎಂಬುವುದನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. ಆದರೆ ನೀವು ಕೇವಲ ಏಳು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಬೇಕು.

ಈ ಚಿತ್ರ ನೋಡಿದಾಗ ನಿಮಗೆ ಏನು ಕಾಣಿಸುತ್ತದೆ?

Optical Illusion Photo

ಈ ಇಲ್ಯೂಷನ್ ಚಿತ್ರವು ಕಠಿಣ ಸವಾಲಿನದ್ದಾಗಿದೆ. ಹಚ್ಚ ಹಸಿರಿನಿಂದ ಮರ ಗಿಡಗಳಿಂದ ಆವೃತವಾದ ಕಾಡನ್ನು ನೀವಿಲ್ಲಿ ಕಾಣಬಹುದು. ಮೂರು ಮಕ್ಕಳು ಕಾಡಿನಲ್ಲಿ ಆಟವಾಡುತ್ತಿದ್ದಾರೆ. ಇಲ್ಲಿ ವಿವಿಧ ಪ್ರಾಣಿ ಪಕ್ಷಿಗಳಿರುವುದನ್ನು ಕಾಣಬಹುದು. ಆದರೆ ಈ ಕಾಡಿನಲ್ಲಿ ಒಂದು ಛತ್ರಿಯೂ ಇದೆ. ಅದನ್ನು ನಿರ್ದಿಷ್ಟ ಸಮಯದೊಳಗೆ ಪತ್ತೆ ಹಚ್ಚಿದ್ರೆ ನಿಮ್ಮ ವೀಕ್ಷಣಾ ಸಾಮರ್ಥ್ಯ ಅತ್ಯುತ್ತಮವಾಗಿದೆ ಎಂದರ್ಥ.

ಇದನ್ನೂ ಓದಿ: ನಿಮಗೊಂದು ಸವಾಲ್; ಬಾತುಕೋಳಿಗಳ ನಡುವೆ ಅಡಗಿರುವ ಮೀನುಗಳನ್ನು ಪತ್ತೆ ಹಚ್ಚಿ

ಛತ್ರಿ ನಿಮ್ಮ ಕಣ್ಣಿಗೆ ಕಾಣಿಸಿತೇ?

ಒಗಟಿನ ಚಿತ್ರಗಳನ್ನು ಬಿಡಿಸುವುದೇ ಸವಾಲುದಾಯಕವಾಗಿದ್ದು, ಕೆಲವೇ ಜನರು ಈ ಒಗಟನ್ನು 7 ಸೆಕೆಂಡುಗಳಲ್ಲಿ ಬಿಡಿಸಲು ಸಾಧ್ಯವಾಗಿದೆ. ನೀವು ಅವರಲ್ಲಿ ನೀವು ಒಬ್ಬರಾಗಿದ್ದರೆ ನಿಮಗೆ ಅಭಿನಂದನೆಗಳು. ಆದರೆ ಛತ್ರಿ ನಿಮ್ಮ ಕಣ್ಣಿಗೆ ಬಿದ್ದಿಲ್ಲ ಎಂದಾದರೆ ಸೋತೆ ಎಂದು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಫೋಟೋ ನೋಡಿ.. ಕಾಡಿನಲ್ಲಿರುವ ಛತ್ರಿಯೂ ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Wed, 14 January 26

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ