AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿದ್ದೀರಬಹುದು. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 10, 2026 | 10:49 AM

Share

ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

Optical Illusion Photo

ಇಲ್ಯೂಷನ್ ಚಿತ್ರಗಳನ್ನು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಕಣ್ಣು ಹಾಯಿಸಿ. ಹಚ್ಚ ಹಸಿರಿನಿಂದ ಕೂಡಿದ ದಟ್ಟ ಕಾನನದ ನಡುವೆ ಚಿರತೆಯೊಂದು ಕಾಣದಂತೆ ಮರೆಯಾಗಿದೆ. ಮೂವತ್ತು ಸೆಕೆಂಡುಗಳೊಳಗೆ ಈ ಕಾಡು ಪ್ರಾಣಿಯನ್ನು ಕಂಡು ಹಿಡಿಯಬೇಕು. ನೀವು ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ.

ಇದನ್ನೂ ಓದಿ: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ಚಿರತೆ ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮ ಕಣ್ಣನ್ನು ಮೋಸಗೊಳಿಸುವ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು ಮೊದಲಿಗೆ ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ನಿಮ್ಮ ಕಣ್ಣಿಗೆ ಚಿರತೆ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಚಿರತೆಯನ್ನು ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ